ಶನಿವಾರ , ಏಪ್ರಿಲ್ 20 2024
kn
Breaking News

Monthly Archives: ನವೆಂಬರ್ 2022

ರಾಷ್ಟ್ರೀಯ ವಿಲ್‌ಚೇರ್ ಕ್ರಿಕೇಟ್ ಟೋರ್ನಾಮೆಂಟಗೆ ಹನಮಂತ ಹಾವಣ್ಣವರ ಆಯ್ಕೆ

ಮೂಡಲಗಿ: ರಾಜಸ್ಥಾನದ ಉದಯಪೂರದಲ್ಲಿ ಡಿ. ೨೫ ರಿಂದ ಜರುಗಲಿರುವ ಅಂಗವಿಕಲರ ರಾಷ್ಟ್ರೀಯ ವಿಲ್‌ಚೇರ್ ಕ್ರಿಕೇಟ್ ಟೋರ್ನಾಮೆಂಟಗೆ ತಾಲೂಕಿನ ಗುಲಗಂಜಿಕೊಪ್ಪದ ಹನಮಂತ ಹಾವಣ್ಣವರ ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವ ಮೂಲಕ ಗ್ರಾಮೀಣ ಮಟ್ಟದಲ್ಲಿದ್ದರು ವಿಶೇಷ ಕ್ರೀಡಾ ಪ್ರತಿಭೆಗೆ ಅವಕಾಶ ಸಿಕ್ಕಂತಾಗಿದೆ. ಮೂಲತಃ ಕೃಷಿ ಕುಟುಂಬದಿoದ ಬಂದoತಹ ಹನಮಂತ ಹಾವಣ್ಣವರ ಕ್ರೀಡೆಯಲ್ಲಿ ಹೆಚ್ಚಿನ ಆಸಕ್ತಿಹೊಂದಿರುವದರಿoದ ಅಂಗವಿಕಲನಾದರು ಛಲಬಿಡದೆ ಪ್ರಯತ್ನ ಪಟ್ಟು ಕರ್ನಾಟಕ ತಂಡದಲ್ಲಿ ಪ್ರತಿನಿಧಿಸುವದು ಹೆಮ್ಮೆಯ ವಿಷಯವಾಗಿದೆ. ಪ್ರಸ್ತುತ ಗ್ರಾಮ ಪಂಚಾಯತ ಸದಸ್ಯರಾಗಿದ್ದು ಅನೇಕ …

Read More »

You cannot copy content of this page