ಭಾನುವಾರ , ಮೇ 5 2024
kn
Breaking News

gcsteam

ಬಿಜೆಪಿ ಅಧಿಕೃತ ಸಭೆಯಲ್ಲ. ಈ ಸಭೆಗೆ ಹೆಚ್ಚಿನ ಮಹತ್ವ ಬೇಡ : ಶಾಸಕ ಬಾಲಚಂದ್ರ ಜಾರಕಿಹೊಳಿ

ಬೆಳಗಾವಿ : ಬೆಳಗಾವಿಯಲ್ಲಿ ಶನಿವಾರ ಜಿಲ್ಲೆಯ ಕೆಲವು ಬಿಜೆಪಿ ಮುಖಂಡರು ಸಭೆ ಸೇರಿರುವ ಕುರಿತು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ಸಭೆಯಲ್ಲಿ ಯಾರನ್ನೂ ಹೊರಗಿಟ್ಟು ಸಭೆ ನಡೆಸಿದ್ದಾರೆ ಎಂಬುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದಾಗಿ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದ್ದಾರೆ. ಈ ಬಗ್ಗೆ ಭಾನುವಾರದಂದು ಹೇಳಿಕೆ ನೀಡಿರುವ ಅವರು, ಉದ್ಧೇಶಪೂರ್ವಕವಾಗಿ ಯಾರನ್ನೂ ಹೊರಗಿಟ್ಟು ಸಭೆಯನ್ನು ನಡೆಸುವ ಅವಶ್ಯಕತೆ ಇರಲಿಲ್ಲ. ಅಲ್ಲದೇ ಇದು ಬಿಜೆಪಿಯ ಅಧಿಕೃತ …

Read More »

ರಾಜ್ಯಾಧ್ಯಕ್ಷರ ಮೇಲೆ ಹಲ್ಲೆಗೆ ಯತ್ನ:ಖಂಡನೆ,ಕ್ಷಮೆಯಾಚನೆಗೆ ಆಗ್ರಹ

ಕೊಪ್ಪಳ: ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಅವರ ಮೇಲೆ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳಲ್ಲದವರು ತಳ್ಳಾಟ ಹಾಗೂ ನೂಕಾಟ ಮಾಡುವ ಮೂಲಕ ಹಲ್ಲೆಗೆ ಯತ್ನ ನಡೆಸಿದವರ ಕ್ರಮವನ್ನು ವಿಕಲಚೇತನ ನೌಕರರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಅಂದಪ್ಪ ಇದ್ಲಿ ಅವರು ಖಂಡಿಸುವುದಲ್ಲದೇ ಕೂಡಲೇ ಹಲ್ಲೆಗೆ ಯತ್ನ ನಡೆಸಿದವರು ಕ್ಷಮೆಯಾಚನೆ ಮಾಡಬೇಕು ಇಲ್ಲದಿದ್ದರೆ ಜ.೨೯ ರ ಶನಿವಾರ ಸಂಘದ ವತಿಯಿಂದ ಪ್ರತಿಭಟನೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು. ಅವರು …

Read More »

  ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ ರೂ ಮೊತ್ತದ ಚೆಕ್ಕಗಳನ್ನು ವಿತರಿಸಿ ಅವರು ಮಾತನಾಡಿದರು. ರೈತರ ಆರ್ಥಿಕಾಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅವುಗಳ ಸೌಲಭ್ಯಗಳನ್ನು …

Read More »

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ನಗರದ ಖಾಸಗಿ ಹೊಟೇಲ್‌ನಲ್ಲಿ ಜರುಗಿದ ಕೆಎಂಎಫ್ ೨೦೨೦-೨೧ನೇ ಸಾಲಿನ …

Read More »

ಜಿಲ್ಲೆಯಲ್ಲಿನ ಶಾಲೆಗಳು ಬಂದ, ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು

ಬೆಳಗಾವಿ: ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ, 1 ರಿಂದ 9ನೇಯ ತರಗತಿಯವರೆಗೆ, ಇದೆ ಜನವರಿ 10ರಿಂದ 18ರ ವರೆಗೆ ಜಿಲ್ಲಾಧಿಕಾರಿಯವರು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಾಲೆಗಳಿಗೆ …

Read More »

ವಿಕಲಚೇತನ ನೌಕರರಿಗೆ ಜನವರಿ 18 ರವರೆಗೆ ಮನೆಯಿಂದಲೇ ಕೆಲಸ :ಬೀರಪ್ಪ ಅಂಡಗಿ ಚಿಲವಾಡಗಿ

ಕೊಪ್ಪಳ: ಕೋವಿಡ್ 19 ರ ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ …

Read More »

ಮೂಡಲಗಿ ಸರ್ಕಾರಿ ಆಸ್ಪತ್ರೆಯಲ್ಲಿ ಕೋವಿಡ್ ಲಸಿಕೆ ಮಾರಾಟವಾಗುತ್ತಿದೆಯಾ? ಎಲ್ಲಿದೆ ಜಿಲ್ಲಾಡಳಿತ? ಎಲ್ಲಿದೆ ಆರೋಗ್ಯ ಇಲಾಖೆ?

ಮೂಡಲಗಿ: ಜಗತ್ತಿನಾದ್ಯಂತ ಕೊರೋನಾ ಮಾಹಾಮಾರಿ 2ವರ್ಷಗಳಿಂದ ಅತೀವವಾಗಿ ಕಾಡುತ್ತಿದೆ. ಇದರಿಂದಾಗಿ ತತ್ತರಗೊಂಡ ಸರ್ಕಾರಗಳು ಎಚ್ಚೆತ್ತು, ಲಸಿಕೆ ಕಂಡು ಹಿಡಿದು ಕೊವ್ಯಾಕ್ಸಿನ್ ಮತ್ತು ಕೋವಿಶಿಲ್ಡ್ ಜನರ ಮುಂದೆ ಇಟ್ಟಿದೆ. ಸರ್ಕಾರ ಕೊರೋನಾ ಹೆಚ್ಚಳ ವೇಳೆ ಎರಡನೆ ಡೋಸ್ ಪಡೆಯುವಂತೆ ಜನತೆಗೆ ಸಾಕಷ್ಟು ಮನವಿ ಮಾಡಿಕೊಳ್ಳುತ್ತಿದೆ. ಮೊದಲು ಮತ್ತು ಎರಡನೇಯ ಡೋಸ್ ಜನಸಾಮಾನ್ಯರಿಗೆ ಬೇಗನೆ ನೀಡುವಂತೆ ಸಂಬಂದ ಪಟ್ಟ ಇಲಾಖೆಗಳು, ಸ್ಥಳಿಯ ಸರ್ಕಾರಿ ಆಸ್ಪತ್ರೆಯ ವೈದ್ಯರಿಗೆ ಒತ್ತಡ ಹಾಕುತ್ತಿರುವುದು ಸರ್ವೆ ಸಾಮಾನ್ಯವಾಗಿದೆ. ಆದರೆ …

Read More »

ಮೂಡಲಗಿ ಶ್ರೀ ಶಿವಬೋಧರಂಗ ಮಠದಲ್ಲಿ ದತ್ತಾತ್ರೇಯಬೋಧ ಮತ್ತು ಶ್ರೀಧರಬೋಧರ ಪೀಠಾರೋಹಣ ಕಾರ್ಯಕ್ರಮ

ಮೂಡಲಗಿ: ಮೂಡಲಗಿಯ ಶ್ರೀ ಶಿವಬೋಧರಂಗ ಸ್ವಾಮಿ ಸಂಸ್ಥಾನಮಠದಲ್ಲಿ ಶುಕ್ರವಾರ ದತ್ತಾತ್ರೇಯಬೋಧ ಸ್ವಾಮೀಜಿ ಹಾಗೂ ಶ್ರೀಧರಬೋಧ ಸ್ವಾಮೀಜಿ ಅವರಿಗೆ ಶ್ರೀಕ್ಷೇತ್ರ ನೃಸಿಂಹವಾಡಿಯ ವೇದಮೂರ್ತಿ ಶ್ರೀಅವಧೂತ ಬೋರಗಾಂವಕರ ಅವರ ನೇತೃತ್ವದಲ್ಲಿ ಪೀಠಾರೋಹಣ ಧೀಕ್ಷಾ ಕಾರ್ಯಕ್ರಮವು ವಿಧಿವತ್ತಾಗಿ ನೆರವೇರಿತು. ಬೆಳಿಗ್ಗೆ ಕೆಳಗಿನಮಠದಲ್ಲಿ ಸನ್ನಿಧಿಗೆ ವಿಶೇಷ ಪೂಜೆಗಳು ನೆರವೇರಿದ ನಂತರ ಮೇಲಿನಮಠದಲ್ಲಿ ಸೌರಯಾಗ ಹೋಮದೊಂದಿಗೆ ಶ್ರೀಮಠದ ಸಂಪ್ರದಾಯದಂತೆ ಮತ್ತು ವಿವಿಧ ವಿಧಿವಿಧಾನಗಳೊಂದಿಗೆ ಉಭಯ ಶ್ರೀಗಳಿಗೆ ಧೀಕ್ಷೆಯನ್ನು ಪ್ರಧಾನ ಮಾಡಿದರು. ಧೀಕ್ಷೆ ಸ್ವೀಕರಿಸಿದ ಶ್ರೀಗಳು ಮೇಲಿನ ಮಠದಿಂದ …

Read More »

ಜಾಲಪ್ಪ ನಿಧನಕ್ಕೆ ಶಾಸಕ ಬಾಲಚಂದ್ರ ಜಾರಕಿಹೊಳಿ ಸಂತಾಪ

ಬೆಳಗಾವಿ- ಹಿರಿಯ ರಾಜಕೀಯ ಮುತ್ಸದ್ದಿ, ಮಾಜಿ ಕೇಂದ್ರ ಸಚಿವ ಆರ್.ಎಲ್. ಜಾಲಪ್ಪ ಅವರ ನಿಧನಕ್ಕೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಶೋಕ ವ್ಯಕ್ತಪಡಿಸಿದ್ದಾರೆ. ಜಾಲಪ್ಪ ಅವರು ರಾಮಕೃಷ್ಣ ಹೆಗಡೆ ಮತ್ತು ಜೆ.ಎಚ್.ಪಟೇಲ್ ಅವರ ಸರಕಾರದಲ್ಲಿ ಸಹಕಾರ ಮತ್ತು ಗೃಹ ಸಚಿವರಾಗಿ ಸೇವೆ ಸಲ್ಲಿಸಿದ್ದರು. ಅಲ್ಲದೇ ಹೆಚ್.ಡಿ.ದೇವೇಗೌಡ ಅವರು ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಜವಳಿ ಖಾತೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ನೇರ ನಡೆಯ ವ್ಯಕ್ತಿ ಯಾಗಿದ್ದ ಜಾಲಪ್ಪ ಅವರ ನಿಧನದಿಂದ ರಾಜ್ಯಕ್ಕೆ ಅಪಾರ …

Read More »

ಮೂಡಲಗಿ ಪಟ್ಣದಲ್ಲಿ ಸರಣಿ ಕಳ್ಳತನ: ವಿಡಿಯೊದಲ್ಲಿ ಸೆರೆಯಾದ ಕಳ್ಳರ ಕರಾಮತ್ತು

ಮೂಡಲಗಿ: ಪಟ್ಟಣದಲ್ಲಿ ಕಳೆದ ತಿಂಗಳಿನಿಂದ ಸರಣಿ ಕಳ್ಳತನವಾಗುತ್ತಿದ್ದು ಪಟ್ಟಣದ ವಾಸಿಗಳಲ್ಲಿ ಆತಂಕ ಸೃಷ್ಟಿಯಾಗಿದೆ. ಕಳೆದ ನವೆಂಬರ್‌ 28ರ ರಾತ್ರಿ ಕಲ್ಮೇಶ್ವರ ವೃತದಲ್ಲಿನ ಒಂದು ಅಂಗಡಿಯನ್ನು ಕಳ್ಳರು ಕದಿಯಲು ಪ್ರಯತ್ನಿಸಿದ್ದು, ಅದೃಷ್ಟವಶಾತ್ ಈ ಕದಿಮರ ಕೈಗೆ ಬೆಲೆಬಾಳುವ ವಸ್ತು, ಹಣ ಸಿಕ್ಕಿಲ್ಲ. ಮತ್ತೆ ಅದೆ ನವೆಂಬರ ತಿಂಗಳಿನ 29ರ ರಾತ್ರಿ ಮಾರ್ಕೆಟ್ ರಸ್ತೆಯಲ್ಲಿನ ತಗಡಿನ ಶೆಡ್ ಅಲ್ಲಿರುವ ಸುಭಾಸ ಗಾರ್ಮೆಂಟ್ಸ್ ಅನ್ನವ ಬಡಪಾಯಿ ವ್ಯಕ್ತಿಯ ಬಟ್ಟೆ ಅಂಗಡಿಯಲ್ಲಿ ಕಳ್ಳರು ತಮ್ಮ ಕೈಚಳಕ …

Read More »

You cannot copy content of this page