ಶನಿವಾರ , ಮೇ 18 2024
kn
Breaking News

gcsteam

ರಸ್ತೆಗಳ ಅಭಿವೃದ್ಧಿಗಾಗಿ ಪಿಎಂಜಿಎಸ್‍ವಾಯ್ ಅಡಿ 21.27 ಕೋಟಿ ರೂ. ಬಿಡುಗಡೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಅರಭಾವಿ ಕ್ಷೇತ್ರದ ರಸ್ತೆಗಳ ಅಭಿವೃದ್ಧಿಗಾಗಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ವಿವಿಧ ರಸ್ತೆ ಕಾಮಗಾರಿಗಳಿಗಾಗಿ 21.27 ಕೋಟಿ ರೂ. ಅನುದಾನ ಮಂಜೂರಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ವಡೇರಹಟ್ಟಿ ಗ್ರಾಮದಲ್ಲಿ ಮಂಗಳವಾರದಂದು ಉದಗಟ್ಟಿಯಿಂದ ನಾಗನೂರ ವ್ಹಾಯಾ ವಡೇರಹಟ್ಟಿ ರಸ್ತೆ ಸುಧಾರಣಾ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಈ ಕಾಮಗಾರಿಗೆ 5.35 ಕೋಟಿ ರೂ. …

Read More »

ಬಿಡಿಸಿಸಿ ಬ್ಯಾಂಕಿನಿಂದ ರೈತರ ಆರ್ಥಿಕಾಭಿವೃದ್ಧಿಗೆ ಹೊಸ ಯೋಜನೆಗಳು ಅನುಷ್ಠಾನಗೊಳ್ಳಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶತಮಾನೋತ್ಸವದ ಹೊಸ್ತಿಲಿನಲ್ಲಿರುವ ಬಿಡಿಸಿಸಿ ಬ್ಯಾಂಕಿನಿಂದ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಸಾಲ ಸೌಲಭ್ಯಗಳನ್ನು ಕಲ್ಪಿಸಿಕೊಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಬಿಡಿಸಿಸಿ ಬ್ಯಾಂಕಿನ ನೂತನ ಆಡಳಿತ ಮಂಡಳಿಗೆ ಸಲಹೆ ಮಾಡಿದರು. ಪ್ರತಿಷ್ಠಿತ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನೂತನ ಅಧ್ಯಕ್ಷರಾದ ಬಳಿಕ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಗೋಕಾಕ ನಿವಾಸಕ್ಕೆ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ, ಸತ್ಕಾರ ಮಾಡಿದ …

Read More »

ಪತ್ರಿಕಾ ವಿತರಕರು,ಪತ್ರಕರ್ತರು, ಚಾಲಕರು ಮತ್ತು ನಿರ್ವಾಹಕರ ಸೇವಾ ಕಾರ್ಯ ಮೆಚ್ಚುವಂತಹದು: ಸಂಜಯ ಖೋತ

ಮೂಡಲಗಿ: ನಾಡಿನಾದ್ಯಂತ ಜನತೆ ಹಬ್ಬ ಆಚರಿಸುವ ಸಮಯದಲ್ಲಿ ಪತ್ರಿಕಾ ವಿತರಕರು,ಪತ್ರಕರ್ತರು,ಸಾರಿಗೆ ಸಿಬ್ಬಂದಿ ಮತ್ತು ಚಾಲಕ, ನಿರ್ವಾಹಕರು ತಮ್ಮ ಮನೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸದೆ ಸಾರ್ವಜನಿಕರ ಪ್ರಾಯಾಣಿಕರ ಸೇವೆಯಲ್ಲಿ ತೊಡಗುವ ಕಾರ್ಯ ಅಮೋಘವಾಗಿದೆ ಎಂದು ಎ.ಬಿ.ವಿ.ಪಿ. ಅಧ್ಯಕ್ಷ ಹಾಗೂ ಮೂಡಲಗಿ ಶಿಕ್ಷಣ ಸಂಸ್ಥೆಯ ಉಪನ್ಯಾಸಕ ಸಂಜಯ ಖೋತ ಹೇಳಿದರು, ಅವರು ಸೋಮವಾರ ದೀಪಾವಳಿ ಹಬ್ಬದ ಪ್ರಯುಕ್ತ ಬಸ್ ನಿಲ್ದಾನದಲ್ಲಿ ಇಲ್ಲಿಯ ಅಖಿಲ ಭಾರತೀಯ ವಿಧ್ಯಾರ್ಥಿ ಪರಿಷತ್ ಹಾಗೂ ಕರುನಾಡು ಸೈನಿಕ ಕೇಂದ್ರದಿಂದ ಹಮ್ಮಿಕೊಂಡ …

Read More »

ಡಿಸಿಸಿ ಬ್ಯಾಂಕ್ ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಪುನರ ಆಯ್ಕೆ

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್(ಡಿಸಿಸಿ ಬ್ಯಾಂಕ್) ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಪುನರ ಆಯ್ಕೆಯಾಗಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬ್ಯಾಂಕ್ ನಿರ್ದೇಶಕರೂ ಆಗಿರುವ ಡಿಸಿಎಂ ಲಕ್ಷ್ಮಣ ಸವದಿ ಈ ಕುರಿತು ಮಾಹಿತಿ ನೀಡಿದ್ದು, ಬೆಳಗಾವಿ ಡಿಸಿಸಿ ಬ್ಯಾಂಕ್ ಹಾಲಿ ಅಧ್ಯಕ್ಷ ಉಪಾಧ್ಯಕ್ಷರೇ ಮುಂದುವರೆಯಲಿದ್ದಾರೆ. ಅಧ್ಯಕ್ಷರಾಗಿ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷರಾಗಿ ಸುಭಾಷ್ ಡವಳೇಶ್ವರ ಅವರೇ ಮುಂದಿನ ಅವಧಿಗೂ ಆಯ್ಕೆಯಾಗಿದ್ದಾರೆ …

Read More »

‘ರವಿ ಬೆಳಗೆರೆ ಅವರದು ಮಾಂತ್ರಿಕ ಬರವಣಿಗೆ’ :ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ

ಮೂಡಲಗಿ: ‘ರವಿ ಬೆಳಗೆರೆ ಅವರ ಮಾಂತ್ರಿಕ ಬರವಣಿಗೆಯಿಂದ ಓದುಗರ ಸಮೂಹವನೇ ಸೃಷ್ಟಿ ಮಾಡಿದ್ದರು’ಎಂದು ಸಾಹಿತಿ ಬಾಲಶೇಖರ ಬಂದಿ ಹೇಳಿದರು. ಅಕಾಲಿಕವಾಗಿ ನಿಧನ ಹೊಂದಿದ ಹಾಯ್ ಬೆಂಗಳೂರು ವಾರ ಪತ್ರಿಕೆಯ ಸಂಪಾದಕ ಹಾಗೂ ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕರಾದ ರವಿ ಬೆಳಗೆರೆ ಅವರಿಗೆ ಮೂಡಲಗಿ ಪತ್ರಿಕಾ ಬಳಗದ ಕಚೇರಿಯಲ್ಲಿ ಏರ್ಪಡಿಸಿದ್ದ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಾರಂಭದ ದಿನಗಳಲ್ಲಿ ಸಾಕಷ್ಟು ಕಷ್ಟ, ನೋವನ್ನು ಉಂಡು ಬೆಳೆದವರು …

Read More »

ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …

Read More »

“ಅಕ್ಷರ ಮಾಂತ್ರಿಕ”ನ ಅಗಲಿಕೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಂತಾಪ

ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …

Read More »

ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಗೆ ಯುವಕ ಸಂಘಗಳ ನಿಸ್ವಾರ್ಥ ಸೇವೆಗಳು ಅಗತ್ಯ : ದುರದುಂಡಿ

ಮೂಡಲಗಿ: ಗ್ರಾಮೀಣ ಭಾಗದ ಸರ್ವತೋಮುಖ ಅಭವೃದ್ದಿಯಾಗಬೇಕಾದರೆ ಯುವಕ ಸಂಘಗಳ ನಿಸ್ವಾರ್ಥ ಸೇವೆಯ ಅಗತ್ಯವಿದ್ದು ಮಾಹಾತ್ಮ ಗಾಂಧೀಜಿಯವರು ಕಂಡಂತ ಕನಸು ಹಳ್ಳಿಗಳ ಅಭಿವೃದ್ದಿಯಾದರೆ ಮಾತ್ರ ದೇಶದ ಅಭಿವೃದ್ದಿಯಾಗಲು ಸಾದ್ಯ ಎಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟದ ಜಿಲ್ಲಾಧ್ಯಕ್ಷ ಸಿದ್ದಣ್ಣ ದುರದುಂಡಿ ಹೇಳಿದರು. ಅವರು ಗುರುವಾರ ಪಟ್ಟಣದ ಮಹರ್ಷಿ ವಾಲ್ಮೀಕಿ ಯುವಕ ಸಂಘದ ಕಾರ್ಯಾಲಯದಲ್ಲಿ ಭಾರತ ಸರಕಾರ ನೇಹರು ಯುವ ಕೇಂದ್ರದ ವತಿಯಿಂದ ತಾಲೂಕಾ ಮಟ್ಟದ ಯುವ ಮಂಡಳಗಳ ಅಭಿವೃದ್ದಿ ಅಭಯಾನ …

Read More »

ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ : ವಿರೂಪಾಕ್ಷಪ್ಪ

ಗೋಕಾಕ: ಸ್ವಾತಂತ್ರ್ಯ ದೊರೆತು ಹಲವು ದಶಕಗಳು ಗತಿಸಿದರೂ ಕುರುಬರ ಸಮಾಜಕ್ಕೆ ಸೂಕ್ತ ಸ್ಥಾನಮಾನ ಸಿಗದೇ ಅಭಿವೃದ್ಧಿಯಿಂದ ವಂಚಿತವಾಗಿದೆ ಎಂದು ಕುರುಬರ ಎಸ್.ಟಿ.ಹೋರಾಟ ಸಮಿತಿ ಅಧ್ಯಕ್ಷ ವಿರೂಪಾಕ್ಷಪ್ಪ ಹೇಳಿದರು. ಗುರುವಾರದಂದು ನಗರದ ಬೀರೇಶ್ವರ ಸಮುದಾಯ ಭವನದಲ್ಲಿ ಕುರುಬರ ಎಸ್.ಟಿ ಹೋರಾಟ ಸಮಿತಿ, ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ, ಕರ್ನಾಟಕ ಪ್ರದೇಶ ಕುರುಬರ ಸಂಘ ಹಾಗೂ ಕುರುಬರ ಸಮಾಜದ ಎಲ್ಲ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ಎಸ್.ಟಿ.ಮೀಸಲಾತಿಗಾಗಿ ಬೆಳಗಾವಿ ವಿಭಾಗ ಮಟ್ಟದ ಸಮಾವೇಶದ ಹಿನ್ನೆಲೆಯಲ್ಲಿ …

Read More »

You cannot copy content of this page