ಮಂಗಳವಾರ , ಏಪ್ರಿಲ್ 23 2024
kn
Breaking News

gcsteam

ಇಂದು ಬೆಳಗಾವಿಗೆ ಬಂದು ಅಪ್ಪಳಿಸಿರುವ ಕೋರೊನಾ ವೈರಸ್..!

ಕೋವಿಡ್-೧೯ ಪಿಡಿತ ರೋಗಿಗಳು ಇಂದು ಸಂಜೆ 5ಘಂಟೆಯ ವರದಿಯಂತೆ, ಕರ್ನಾಟಕ ರಾಜ್ಯದಲ್ಲಿ ಒಟ್ಟು 128 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ (ಒಬ್ಬರು ಗರ್ಭಿಣಿಯಾಗಿದ್ದು) ಏಳು ಜನ ಕೋವಿಡ್-೧೯ ಪಿಡಿತರು ಕೇರಳದವರಾಗಿರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಇಂದು ಹೋಸ ಕೋವಿಡ್-೧೯ ಪಿಡಿತರ ವರದಿ ಪ್ರಕಾರ P125 ಬಾಗಲಕೋಟೆ 75 ವಯಸ್ಸಿನ ವೃದ್ದ ಆಗಿರುತ್ತಾರೆ. ಕರ್ನಾಟಕದ ಎರಡನೇಯ ರಾಜಧಾನಿಯಾದ ಬೆಳಗಾವಿಯಲ್ಲಿ P126 70ವಯಸ್ಸಿನ ವೃದ್ದ, P127 26ವಯಸ್ಸಿನ ಯುವಕ, P128 20ವಯಸ್ಸಿನ ಯುವಕ ಎಂದು ಆರೋಗ್ಯ …

Read More »

ಜೂಜಾಟ 7 ಆರೋಪಿಗಳು ಅಂದರ್

ಮೂಡಲಗಿ: ಪಟ್ಟಣದ ಗುರ್ಲಾಪೂರ ರಸ್ತೆಯಲ್ಲಿರುವ ಅನ್ ಲಿಮಿಟೆಡ್ ಡಾಬಾದ ಹಿಂದೆ ಸಾರ್ವಜನಿಕ ಸ್ಥಳದಲ್ಲಿ ಜೂಜಾಟ ಆಡುತ್ತಿದ್ದ 7 ಜನರನ್ನು ಮೂಡಲಗಿ ಪೋಲಿಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ. ಪಟ್ಟಣದ ಆದಮಸಾಬ ಮೀರಾಸಾಬ ಮುಲ್ಲಾ, ಸಿಕಂದರ ಬಾಪೂಸಾಬ ನದಾಫ, ಮೈಬೂಬಸಾಬ ಉಸ್ಮಾನಸಾಬ ನದಾಫ್, ಸಿಕಂದರ ಅಪ್ಪಸಾಬ ನದಾಫ, ಮೌಲಾಸಾಬ ಮೈಬೂಬಸಾಬ ಜಮಾದಾರ, ನಬೀಸಾಬ ಸುಲ್ತಾನಸಾಬ ನದಾಫ, ಮೀರಾಸಾಬ ಫಕ್ರುಸಾಬ ನದಾಫ ಎಂಬ ಅರೋಪಿಗಳಿಂದ 8700 ರೂ. ವಶಪಡಿಸಿಕೊಂಡಿದ್ದಾರೆ. ದಾಳಿ ಸಂದರ್ಭದಲ್ಲಿ ಪಿಎಸ್‍ಐ ಮಲ್ಲಿಕಾರ್ಜುನ …

Read More »

ಕೊಳಕು ಹುಡುಕುವ ಕೊಳಕು ಮನವೇ. ಕೊಳಕಿನ ಹಿಂದಿರುವ ಬೆಳಕು ನೋಡಿ ಕಲಿ!

ಒಂದೆ ತರಾ ಇರೋಕೆ ಮನುಷ್ಯ ಮಸೀನ ಅಲ್ಲಾ,ಬದುಕಲ್ಲಿ ಬಂದ ಸಂಕಷ್ಟಗಳು, ಪರಿಸ್ಥಿತಿ ಸಮಯ ಸಂದರ್ಭಕ್ಕನುಸಾರವಾಗಿ ಮನುಷ್ಯ ಬದಲಾಗತಾಯಿರತ್ತಾನೆ.ಖಂಡಿತ ಬದಲಾವಣೆ ಇದ್ರೆನೆ ಬದುಕಿಗೆ ಬೆಲೆ, ಬದಲಾವಣೆ ಎನ್ನುವುದು ಬೆಳಕಿನತ್ತ ಸಾಗಬೇಕೆ! ವಿನಹ ಇನ್ನೊಬ್ಬರ ಭಾವನೆಗಳ ಜೊತೆಗೆ ಆಟವಾಡುವಂತಾಗಬಾರದು. ನಾನು ಹಿಂಗೆ ಬದುಕಬೇಕು, ಇದೆ ರೀತಿನೆ ಇರಬೇಕು, ಹಿಂಗೆ ಇದ್ರೆನೆ ನಾನು ನಾನಗಲು ಸಾಧ್ಯ ಎನ್ನುವ ಸಣ್ಣ ಯೋಚನೆಯು ನಮ್ಮನಾ ಸಧಾ ನೆನಪಿಸುತ್ತಿರಬೇಕು,ಅಂದಾಗಲೆ ಬದುಕಿಗೆ, ಭಾವನೆಗಳಿಗೆ ಒಂದೊಳ್ಳೆಯ ಅರ್ಥ ಸಿಗುತ್ತದೆ. ಮೊದಲು ನಾವು …

Read More »

ವ್ಯಾಪಾರಸ್ಥರಿಗೆ ಮಾಸ್ಕ್ ವಿತರಣೆ

ವ್ಯಾಪಾರಸ್ಥರಿಗೆ ಮಾಸ್ಕ್ ವಿತರಣೆ ಮೂಡಲಗಿ: ದೇಶದಲ್ಲಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನ ವೈರಸ್ ಹರಡದಂತೆ ಮುಂಜಾಗ್ರತೆವಹಿಸುವ ಕುರಿತು ಪಟ್ಟಣದ ಗಾರ್ಡನ್ ಅಭಿವೃದ್ದಿ ಸಂಸ್ಥೆ ಹಾಗೂ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವಾರ್ಡ್ 2ರಲ್ಲಿನ ತರಕಾರಿ ಮಾರಾಟ ಸ್ಥಳದಲ್ಲಿ ವ್ಯಾಪರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಗುರುವಾರ ಮಾಸ್ಕ್ ಮತ್ತು ಹ್ಯಾಂಡ್ ಸೇನಿಟಜರ್ ವಿತರಿಸಿ ಆರೋಗ್ಯದ ಬಗ್ಗೆ ಎಚ್ಚರ ಮತ್ತು ಜಾಗೃತಿವಹಿಸುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು. ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಅವರು ವ್ಯಾಪಾರಸ್ಥರಿಗೆ ಮಾಸ್ಕ್ ಮತ್ತು ಹ್ಯಾಂಡ್ ಸ್ಯಾನಿಟೈಜರ್ ವಿತರಿಸಿ ಕೊರೋನ ವೈರಾಸ್ ಬಗ್ಗೆ ಭಯ ಪಡಬೇಡಿ ಮುಂಜಾಗ್ರತೆ ವಹಿಸಿ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನ್ಯಾಯವಾದಿ ಎಮ್.ಆಯ್.ಬಡಿಗೇರ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ಭಗವಂತ ಉಪ್ಪಾರ, ರಾಜಶೇಖರ ಮಗದುಮ್, ಭೀಮಶಿ ಸೋರಗಾಂವಿ, ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘದ ಅಧ್ಯಕ್ಷೆ ಅಕ್ಕಮಹಾದೇವಿ ಗೊಡ್ಯಾಗೋಳ, ಜ್ಯೋತಿಬಾ ರೇಳೆಕರ, ರೇವತಿ ಮರಡಿ, ವಿಜಯ ಲಕ್ಷ್ಮೀ ಮತ್ತಿತರರು ಇದ್ದರು

ವ್ಯಾಪಾರಸ್ಥರಿಗೆ ಮಾಸ್ಕ್ ವಿತರಣೆ ಮೂಡಲಗಿ: ದೇಶದಲ್ಲಿ ಆತಂಕ ಸೃಷ್ಠಿಸಿರುವ ಮಹಾಮಾರಿ ಕೊರೋನ ವೈರಸ್ ಹರಡದಂತೆ ಮುಂಜಾಗ್ರತೆವಹಿಸುವ ಕುರಿತು ಪಟ್ಟಣದ ಗಾರ್ಡನ್ ಅಭಿವೃದ್ದಿ ಸಂಸ್ಥೆ ಹಾಗೂ ಮಧು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸೇವಾ ಸಂಘಗಳ ಸಂಯುಕ್ತ ಆಶ್ರಯದಲ್ಲಿ ವಾರ್ಡ್ 2ರಲ್ಲಿನ ತರಕಾರಿ ಮಾರಾಟ ಸ್ಥಳದಲ್ಲಿ ವ್ಯಾಪರಸ್ಥರಿಗೆ ಮತ್ತು ಸಾರ್ವಜನಿಕರಿಗೆ ಗುರುವಾರ ಮಾಸ್ಕ್ ಮತ್ತು ಹ್ಯಾಂಡ್ ಸೇನಿಟಜರ್ ವಿತರಿಸಿ ಆರೋಗ್ಯದ ಬಗ್ಗೆ ಎಚ್ಚರ ಮತ್ತು ಜಾಗೃತಿವಹಿಸುವಂತೆ ಜನರಲ್ಲಿ ಅರಿವು ಮೂಡಿಸಲಾಯಿತು. ಪುರಸಭೆ …

Read More »

ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆಗೆ ಮಾರ್ಗಸೂಚಿ: ಆಯುಕ್ತರು

                ಬೆಂಗಳೂರು. ೦೧.ಮಾರ್ಚ. ಕೊವಿಡ್-೧೯ ಸಾಂಕ್ರಾಮಿಕವನ್ನು ಜಾಗತಿಕ ಪಿಡುಗು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದ ಹಿನ್ನೆಲೆ, ಭಾರತ ಸೇರಿದಂತೆ, ೨೦೨ ದೇಶ/ಪ್ರದೇಶಗಳನ್ನು ಕೋವಿಡ್-೧೯ ಭಾದಿಸಿರುವ ಕಾರಣ ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PHEIC) ಎಂದು ಸಹ ವಿಶ್ವ ಆರೋಗ್ಯ ಸಂಸ್ಥೆಯು ಕರೆದಿರುವ ಕಾರಣದ ಹಿನ್ನೆಲೆಯಲ್ಲಿ ರೋಗ ತಡೆಗಟ್ಟವ ನಿಟ್ಟಿನಲ್ಲಿ ಸರ್ವೇಕ್ಷಣೆ ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು …

Read More »

ಸಂಪಾದಕೀಯ

ಕೊಟ್ಟಿದ್ದು ತನಗೆ, ಬಚ್ಚಿಟ್ಟಿದ್ದು ಪರರಿಗೆ ಕೊಟ್ಟಿದ್ದು ತಾ ಕೆಟ್ಟಿತೆನಬೇಡ… ಮುಂದೆ ಕಟ್ಟಿಹುದು ಬುತ್ತಿ.. ಸರ್ವಜ್ಞ…!            ಇದು ತ್ರಿಕಾಲ ಜ್ಞಾನಿ ಸರ್ವಜ್ಞನ ನುಡಿ ಎನ್ನುವದು ಸರ್ವವಿಧಿತ! ಎಂದೋ ಯಾವ ಸಂದರ್ಭ- ಸನ್ನಿವೇಶದಲ್ಲಿ ಯಾವುದರ ಸ್ಪೂರ್ತಿಯಿಂದಲೋ ಸರ್ವಜ್ಞ ಕಟ್ಟಿದ ಈ ಪುಟ್ಟ ತ್ರಿಪದಿ ಇಂದು ನನ್ನ ಬದುಕಿನಲ್ಲಿ ಸತ್ಯವಾಗಿ ನಿಂತಿದೆ ಎಂದರೆ ನಿಜಕ್ಕೂ ಎಂತಹ ಅಚ್ಚರಿ! ಅದೆಂತಹ ಸಂಭ್ರಮ!! ನಿಜಕ್ಕೂ ನನ್ನಿಂದ ವರ್ಣಿಸಲು ಅಸಾಧ್ಯ. ಇಂತಹ ಘಟನೆಗಳಿಂದಲೇ …

Read More »

You cannot copy content of this page