ಶುಕ್ರವಾರ , ಏಪ್ರಿಲ್ 19 2024
kn
Breaking News

Sarvavani News

ಜಾತಿ, ಧರ್ಮ, ಭಾಷೆಗಳು ಎಲ್ಲರೂ ಸಮನಾಗಿ ಹೊಂದಿಕೊಳ್ಳಬೇಕು: ಅನ್ನ ದಾನೇಶ್ವರ ಸ್ವಾಮಿಜಿ

ಹಳ್ಳೂರ: ಪ್ರತಿಯೊಬ್ಬ ವ್ಯಕ್ತಿಯು ಮಹಾತ್ಮರ ಆಧ್ಯಾತ್ಮದ ಚಿಂತನೆ, ಶಾಂತಿ, ಉಪದ್ದೇಶ, ಅವರ ಜೀವನ ಸಾಧನೆಯನ್ನು ಎಲ್ಲರೂ ಅಳವಡಿಸಿಕೊಂಡು ಮಹಾತ್ಮರ, ಶರಣರ, ಗುರು ಹಿರಿಯರ ಮಾರ್ಗದರ್ಶನದಂತೆ ಎಲ್ಲರೂ ಪ್ರೇರಿಪಿಸಬೇಕೆಂದು ಕಲಿಯುಗದ ಕರುಣಾಕರ, ಸುಕ್ಷೇತ್ರ ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ ದಾಸೋಹ ರತ್ನ ಚಕ್ರವರ್ತಿ ಶ್ರೀ ಅನ್ನ ದಾನೇಶ್ವರ ಸ್ವಾಮಿಜಿಗಳು ಹೇಳಿದರು. ಸ್ಥಳೀಯ ಶ್ರೀ ಮಾಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಮಂಗಳವಾರರಂದು ನಡೆದ 14ನೇ ಮಹಾಲಕ್ಷ್ಮೀ ಪಾರಮಾರ್ಥಿಕ ಸಪ್ತಾಹ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ …

Read More »

You cannot copy content of this page