ಭಾನುವಾರ , ಮೇ 28 2023
kn
Breaking News

ಬೆಳಗಾವಿಯ ಚೆನ್ನಮ್ಮ ವಿಶ್ವವಿದ್ಯಾಲಯಕ್ಕೆ ಹಿರೇಬಾಗೆವಾಡಿ ಸೂಕ್ತ ಸ್ಥಳ: ಸಂಸದ ಸುರೇಶ್ ಅಂಗಡಿ

Spread the love

ಬೆಳಗಾವಿ: ಜಿಲ್ಲೆಯ ಭೂತರಾಮಹಟ್ಟಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಎಲ್ಲ ವಿಭಾಗಗಳು ಕಾರ್ಯನಿರ್ವಹಿಸಲು ಸ್ಥಳದ ಕೊರತೆಯಾಗಿರುವ ಹಿನ್ನೆಲೆಯಲ್ಲಿ, ಇಂದು ಬೆಳಗಾವಿ ತಾಲೂಕಿನ ಬೆಂಡಿಗೇರಿ, ಹಾಲಗಿಮರಡಿ ಮತ್ತು ಹಿರೇಬಾಗೇವಾಡಿ ಗ್ರಾಮಗಳಿಗೆ ವಿವಿ ಅಧಿಕಾರಿಗಳು, ಗ್ರಾಪಂ ಅಧ್ಯಕ್ಷರು, ಊರಿನ ಪ್ರಮುಖರೊಂದಿಗೆ ಭೇಟಿ ನೀಡಿ, ಸ್ಥಳ ಪರಿಶೀಲಿಸಲಾಯಿತು.

ಈ ಸಂದರ್ಭದಲ್ಲಿ ರಾಣಿ ಚೆನ್ನಮ್ಮ ವಿವಿಯ ವೈಸ್ ಚಾನ್ಸಲರ್ ಪ್ರೊ. ರಾಮಚಂದ್ರಗೌಡ, ರೆಜಿಸ್ಟರ್ ಪ್ರೊ. ಬಸವರಾಜ ಪಿ, ಮೌಲ್ಯಮಾಪನ ಕುಲಸಚಿವರಾದ ಪ್ರೊ.ಎಸ್.ಎಂ. ಹುರಕಡ್ಲಿ, ಹಣಕಾಸು ಅಧಿಕಾರಿ ಪ್ರೊ.ಡಿ.ಎನ್. ಪಾಟೀಲ, ಅಸಿಸ್ಟೆಂಟ್ ರಜಿಸ್ಟರ್ ಆದ ಕೆ ಆರ್ ಪೂಜಾರ, ಗ್ರಾಮದ ಪ್ರಮುಖರಾದ ಶ್ರೀ ಗಟ್ಟೇಶ ಧರೇಣ್ಣವರ, ಶ್ರೀ ಆರ್. ಎನ್.ಪಾಟೀಲ, ಶ್ರೀ ವಸ್ತ್ರದ, ವಿನಯ ಹಂಚಿನಮನಿ.ಶ್ರೀ ಮಲ್ಲಗೌಡ ಪಾಟೀಲ, ಶ್ರೀ ಬಸನಗೌಡ ಪಾಟೀಲ ಹಾಗೂ ಮೂರು ಗ್ರಾಮಗಳ ಹಿರಿಯರು ಉಪಸ್ಥಿತರಿದ್ದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page