ಶುಕ್ರವಾರ , ಮಾರ್ಚ್ 29 2024
kn
Breaking News

ಕನ್ನಡ ರತ್ನ ರಾಜ್ಯ ಪ್ರಶಸ್ತಿಗೆ ನಾಡಿನ ಸಮಾಚಾರ ದಿನಪತ್ರಿಕೆ ಸಂಪಾದಕ ಬಸವರಾಜ ಉಪ್ಪಾರಟ್ಟಿ ಆಯ್ಕೆ

Spread the love

ಬೆಳಗಾವಿ: ಜಿಲ್ಲೆಯ ರಾಯಬಾಗ ತಾಲೂಕಿನ ಬ್ಯಾಕೋಡನ ಪ್ರತಿಷ್ಠಿತ ಕನಕಶ್ರೀ ಪ್ರಕಾಶನವು ನೀಡುವ 2022ನೇ ಸಾಲಿನ “ಉತ್ತಮ ಪತ್ರಿಕೋದ್ಯಮ ಸೇವೆ ಸಲ್ಲಿಸಿದ್ದಕ್ಕಾಗಿ ಕನ್ನಡ ರತ್ನ ರಾಜ್ಯಪ್ರಶಸ್ತಿ”ಗೆ ನಾಡಿನ ಸಮಾಚಾರ ದಿನಪತ್ರಿಕೆ ಸಂಪಾದಕ ಬಸವರಾಜ ಉಪ್ಪಾರಟ್ಟಿ ಅವರು ಭಾಜನರಾಗಿದ್ದಾರೆ.
ಇವರ ಸಾಹಿತ್ಯ ಕ್ಷೇತ್ರ ಹಾಗೂ ಇತರೆ ಸಂಘಟನಾ ಕ್ಷೇತ್ರಗಳ ಸಾಧನೆಗಾಗಿ ಈ ಪ್ರಶಸ್ತಿ ನೀಡುತ್ತಿದ್ದು ,ಇದೇ ಮೇ 29ರಂದು ಧಾರವಾಡದ ರಂಗಾಯಣದಲ್ಲಿ ಜರುಗುವ ಅಖಿಲ ಕರ್ನಾಟಕ ದ್ವಿತೀಯ ಕವಿ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಗುವುದೆಂದು ಪ್ರತಿಷ್ಠಾನದ ಅಧ್ಯಕ್ಷ ಸಿದ್ದರಾಮ ನಿಲಜಗಿ ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page