ಗುರುವಾರ , ಮಾರ್ಚ್ 28 2024
kn
Breaking News

ಕರ್ತವ್ಯನಿರತ ಪಿ.ಎಸ್.ಐ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ

Spread the love

ಬೆಳಗಾವಿ: ಲಾಕ್​​ಡೌನ್ ಕರ್ತವ್ಯ ನಿರ್ವಹಿಸಲು ಬೆಳಗಾವಿಯ ಪೊಲೀಸ್ ಠಾಣೆಗೆ ಬರುತ್ತಿದ್ದ ಪಿ.ಎಸ್.ಐಯೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಖಡೇಬಝಾರ್ ಠಾಣೆಯ ಪಿಎಸ್​​ಐ ಗಣಾಚಾರಿ ಸಾವನ್ನಪ್ಪಿದ ವ್ಯಕ್ತಿ.

ಯಳ್ಳೂರ ರಸ್ತೆಯ ನಿವಾಸಿಯಾಗಿದ್ದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಿಗಿಗೊಳಿಸಲು, ಬಂದೊಬಸ್ತ್​​​ ಕರ್ತವ್ಯಕ್ಕಾಗಿ ಬರುತ್ತಿದ್ದರು. ಈ ವೇಳೆ ಯಳ್ಳೂರ ರಸ್ತೆಯ ಕೆಎಲ್​​ಇ ಆಸ್ಪತ್ರೆ ಬಳಿ, ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ.

ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ ಗಣಾಚಾರಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page