ಭಾನುವಾರ , ಮೇ 28 2023
kn
Breaking News

ಗೋಕಾಕ

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »

ಪೌಡರ್‍ಪ್ಲಾಂಟ್‍ನಲ್ಲಿ ದುಡಿಯುತ್ತಿರುವ ಕಾರ್ಮಿಕರು, ಸಿಬ್ಬಂದಿಗಳನ್ನು ಅಭಿನಂದಿಸಿದ: ಬಾಲಚಂದ್ರ ಜಾರಕಿಹೊಳಿ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …

Read More »

You cannot copy content of this page