ಮಂಗಳವಾರ , ಏಪ್ರಿಲ್ 23 2024
kn
Breaking News

ಬೆಂಗಳೂರು

ಕೊರೋನಾ ಬಾರದಂತೆ ಎಚ್ಚರವಹಿಸಿ:-ಮಹಾದೇವ

ಕೊರೋನಾ ವಿರುದ್ಧ ತೊಡೆತಟ್ಟಿದ ಗ್ರಾಮ! ಸಂಬರಗಿ:- ಜಗತ್ತಿನಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನಾ ವಿರುದ್ದ ದೇಶಾದ್ಯಂತ ಎಲ್ಲೇಡೆ ಲಾಕ್ ಡೌನ್ ಘೋಷಣೆಯಾಗಿ ಒಂದು ವಾರ ಕಳೆದಿದೆ. ಕೇಂದ್ರ ಹಾಗೂ ರಾಜ್ಯಚ ಸರ್ಕಾರಗಳೂ ಸಹ ಸಾರ್ವಜನಿಕರಿಗೆ ಈ ಕೊರೋನಾ ವೈರಾಣುವಿನ ಭೀಕರತೆ ಹಾಗೂ ಅದರಿಂದಾಗುವ ಜೀವಹಾನಿಯ ಬಗ್ಗೆ ನಿರಂತರವಾಗಿ ಮುಂಜಾಗ್ರತಾ ಕ್ರಮ ಹಾಗೂ ಕೊರೋನಾ ವೈರಾಣು ಹರಡದಂತೆ ಪಾಲಿಸಬೇಕಾದ ಕ್ರಮಗಳ ಕುರಿತಾದ ಸಂದೇಶಗಳನ್ನು ನೀಡತ್ತಲೇ ಇವೆ. ಅದರಂತೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ …

Read More »

ಇಂದು ಬೆಳಗಾವಿಗೆ ಬಂದು ಅಪ್ಪಳಿಸಿರುವ ಕೋರೊನಾ ವೈರಸ್..!

ಕೋವಿಡ್-೧೯ ಪಿಡಿತ ರೋಗಿಗಳು ಇಂದು ಸಂಜೆ 5ಘಂಟೆಯ ವರದಿಯಂತೆ, ಕರ್ನಾಟಕ ರಾಜ್ಯದಲ್ಲಿ ಒಟ್ಟು 128 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ (ಒಬ್ಬರು ಗರ್ಭಿಣಿಯಾಗಿದ್ದು) ಏಳು ಜನ ಕೋವಿಡ್-೧೯ ಪಿಡಿತರು ಕೇರಳದವರಾಗಿರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಇಂದು ಹೋಸ ಕೋವಿಡ್-೧೯ ಪಿಡಿತರ ವರದಿ ಪ್ರಕಾರ P125 ಬಾಗಲಕೋಟೆ 75 ವಯಸ್ಸಿನ ವೃದ್ದ ಆಗಿರುತ್ತಾರೆ. ಕರ್ನಾಟಕದ ಎರಡನೇಯ ರಾಜಧಾನಿಯಾದ ಬೆಳಗಾವಿಯಲ್ಲಿ P126 70ವಯಸ್ಸಿನ ವೃದ್ದ, P127 26ವಯಸ್ಸಿನ ಯುವಕ, P128 20ವಯಸ್ಸಿನ ಯುವಕ ಎಂದು ಆರೋಗ್ಯ …

Read More »

ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆಗೆ ಮಾರ್ಗಸೂಚಿ: ಆಯುಕ್ತರು

                ಬೆಂಗಳೂರು. ೦೧.ಮಾರ್ಚ. ಕೊವಿಡ್-೧೯ ಸಾಂಕ್ರಾಮಿಕವನ್ನು ಜಾಗತಿಕ ಪಿಡುಗು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದ ಹಿನ್ನೆಲೆ, ಭಾರತ ಸೇರಿದಂತೆ, ೨೦೨ ದೇಶ/ಪ್ರದೇಶಗಳನ್ನು ಕೋವಿಡ್-೧೯ ಭಾದಿಸಿರುವ ಕಾರಣ ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PHEIC) ಎಂದು ಸಹ ವಿಶ್ವ ಆರೋಗ್ಯ ಸಂಸ್ಥೆಯು ಕರೆದಿರುವ ಕಾರಣದ ಹಿನ್ನೆಲೆಯಲ್ಲಿ ರೋಗ ತಡೆಗಟ್ಟವ ನಿಟ್ಟಿನಲ್ಲಿ ಸರ್ವೇಕ್ಷಣೆ ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು …

Read More »

You cannot copy content of this page