ಗುರುವಾರ , ಏಪ್ರಿಲ್ 25 2024
kn
Breaking News

ಬೆಳಗಾವಿ

ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು. ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ …

Read More »

ಮೂಡಲಗಿ ಪತ್ರಕರ್ತನ ಮೇಲೆ ಪೋಲಿಸರ ದೌರ್ಜನ್ಯ

ಮೂಡಲಗಿ : ಗುರುವಾರ ಬೆಳ್ಳಿಗೆ ಪತ್ರಿಕೆ ವಿತರಿಸಿಸುವಾಗ ಪಟ್ಟಣದ ಕಲ್ಮೇಶ್ವರ ವೃತ್ತದಲ್ಲಿ ಸ್ಥಳೀಯ ಸಿಪಿಐ ವೆಂಕಟೇಶ ಮುರನಾಳ ಅವರು ದಿನಪತ್ರಿಕೆಯ ವರದಿಗಾರ ಶಿವಬಸು ಮೋರೆ ಅವರನ್ನು ತಡೆದು ಪ್ರಶ್ನಿಸಿದಾಗ ಪತ್ರಕರ್ತನು ದಿನಪತ್ರಿಕೆ ವಿತರಿಸಿ ಮನೆಗೆ ಹೋಗುತ್ತಿದ್ದೇನೆ ಎಂದು ಹೇಳಿದ್ದಾಗಿಯು ಆತನ ಮಾತನ್ನು ಆಲಿಸದೇ ಪತ್ರಕರ್ತನನ್ನು ಹಿಗ್ಗಾಮುಗ್ಗಾ ಥಳಿಸಿರುವುದು ಖಂಡನೀಯವಾಗಿದೆ ಎಂದು ಮಾಜಿ ಪ್ರೆಸ್ ಕ್ಲಬ್ ಅಧ್ಯಕ್ಷ ವ್ಹಿ ಎಚ್ ಬಾಲರಡ್ಡಿ ಹೇಳಿದರು. ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಪೋಲಿಸ್ ಅಧಿಕಾರಿಯ …

Read More »

ಎರಡನೆಯ ಅಲೆಯ ಕರೋನಾ ಸೋಂಕಿತ ಪತ್ರಕರ್ತರಿಗೆ ಸೂಕ್ತ ಚಿಕಿತ್ಸೆ ನೀಡಿ

ಮೂಡಲಗಿ :ಕೊರೋನಾ ಎರಡನೆಯ ಅಲೆಯು ದಿನದಿಂದ ದಿನಕ್ಕೆ ತನ್ನ ಅಟ್ಟಹಾಸ ಮೆರೆಯುತ್ತಿದ್ದು ಕೊವಿಡ್ ಸೋಂಕಿತರಿಗೆ ಆಸ್ಪತ್ರಗಳಲ್ಲಿ ಸರಿಯಾದ ಸಮಯಕ್ಕೆ ಹಾಸಿಗೆ, ಆಮ್ಲಜನಕ ದೊರೆಯದೆ ಕೊರೋನಾಗೆ ಬಲಿಯಾಗುತ್ತಿದ್ದಾರೆ ಎಂದು ಪ್ರೆಸ್‌ಕ್ಲಬ್ ಅಧ್ಯಕ್ಷ ಎಲ್ ವಾಯ್ ಅಡಿಹುಡಿ ಕಳವಳ ವ್ಯಕ್ತಪಡಿಸಿದರು. ಮಂಗಳವಾರದoದು ಪತ್ರಕರ್ತರಿಗೆ ಕೋವಿಡ ಲಸಿಕೆ ಹಾಗೂ ಕೊರೊನಾ ಸೊಂಕಿತ ಪತ್ರಕರ್ತರಿಗೆ ಹಾಸಿಗೆ ಮತ್ತು ಆಮ್ಲಜನಕ ಕಾಯ್ದಿರಿಸಿ, ತುರ್ತು ಚಿಕಿತ್ಸೆ ನೀಡುವಂತೆ ತಹಶೀಲದಾರ ಮುಖಾಂತರ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಿ ಮಾತನಾಡಿ, ಪತ್ರಕರ್ತರು ತಮ್ಮ …

Read More »

ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ್ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರ ಸಂಜೆ ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ …

Read More »

ಕೊರೋನಾ ಎರಡನೆ ಅಲೆ ಭಯಂಕರವಾಗಿದೆ,ಪ್ರತಿಯೊಬ್ಬರೂ ಜಾಗೃತಿ ವಹಿಸಿ – ಹರ್ದಿ

ಮೂಡಲಗಿ: ಕೊರೋನಾ ಎರಡನೇ ಅಲೆಯಿಂದ ಸೋಂಕಿತರು ಹೆಚ್ಚಾಗಿ ಸಾವಿನ ಸಂಖ್ಯೆ ಕೂಡ ಏರಿಕೆಯಾಗುತ್ತಿರುವುದು ಕಳವಳಕಾರಿ ವಿಷಯವಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ದೀಪಕ ಹರ್ದಿ ಕಳವಳ ವ್ಯಕ್ತಪಡಿಸಿದರು. ಬುಧವಾರದಂದು ಇಲ್ಲಿಯ ಕಲ್ಮೇಶ್ವರ ವೃತ್ತದಲ್ಲಿ ಪುರಸಭೆ ಕಾರ್ಯಾಲಯ, ಪೋಲಿಸ ಠಾಣೆ, ಪತ್ರಕರ್ತರ ಬಳಗ ಹಾಗೂ ಸಮುದಾಯ ಆರೋಗ್ಯಕೇಂದ್ರ ಸಂಯುಕ್ತ ಆಶ್ರಯದಲ್ಲಿ ಕೊರೋನಾ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಸರಕಾರದ ಮಾರ್ಗಸೂಚಿ, ಜನತಾ ಕಪ್ರ್ಯೂ ಪಾಲನೆ ಮಾಡದೆ ಇದ್ದಲ್ಲಿ ಸೋಂಕು …

Read More »

2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ

2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ. ಇಲ್ಲಿದೆ>>>

Read More »

ಕರೋನಾ ಎರಡನೇ ಅಲೆ ನಿಯಂತ್ರಿಸಲು ಕೇಂದ್ರ ಸರ್ಕಾರ ಹಲವಾರು ಯೋಜನೆಯನ್ನು ಜಾರಿಗೆ ತಂದಿದೆ-ಸಂಸದ ಈರಣ್ಣ ಕಡಾಡಿ

ಮೂಡಲಗಿ: ಕರೋನಾದ ಎರಡನೇ ಅಲೆಯ ಸಂಕಷ್ಟದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರವು ಹಲವಾರು ಯೋಜನೆಯನ್ನು ಜಾರಿಗೆ ತಂದಿದ್ದು ಅವುಗಳನ್ನು ಜನರು ಸದುಪಯೋಗ ಪಡಿಸಿಕೊಳ್ಳುವಂತೆ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಕರೆ ನೀಡಿದರು. ಶನಿವಾರ (ಮೇ.1)ರಂದು ಮೂಡಲಗಿ ನಗರದ ಸಮುದಾಯ ಆರೋಗ್ಯ ಕೇಂದ್ರದ ಕೋವಿಡ್ ಕೇರ ಸೆಂಟರ್‍ಗೆ ಭೇಟಿ ನೀಡಿ, ತಾಲೂಕಾ ಅಧಿಕಾರಿಗಳ ಜೊತೆಗೆ ಕೊರೊನಾ ಸ್ಥಿತಿಗತಿ ಹಾಗೂ ಸೋಂಕು ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಕುರಿತು …

Read More »

ಖ್ಯಾತ ಉದ್ಯಮಿ ಚಿಕ್ಕರೇವಣ್ಣರವರ ಅಭಿಮಾನಿ ಬಳಗದಿಂದ “ಹಸಿದವರಿಗೆ ಅನ್ನ”

ರಾಮದುರ್ಗ: ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆಯಾದ ಹಿನ್ನಲೆಯಲ್ಲಿ 5 ನೇ ದಿನವಾದ ಇಂದು ಶ್ರೀ ಚಿಕ್ಕರೇವಣ್ಣರವರು ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕರು ರಾಮದುರ್ಗ ಅವರ ಪರವಾಗಿ ಅವರ ಅಭಿಮಾನಿ ಬಳಗದಿಂದ “ಹಸಿದವರಿಗೆ ಅನ್ನ”. ರಾಮದುರ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ ಐದನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಹಾಗೂ ಮಾಸ್ಕ್ ಗಳನ್ನು ನಗರದ ಬಸ್ …

Read More »

ಕೋವಿಡ್ ಕೇರ್ ಸೆಂಟರ್ ಉದ್ಘಾಟಸಿದ ಶಾಸಕ ಮಾಹಾದೇವಪ್ಪ ಯಾದವಾಡ

ರಾಮದುರ್ಗ: ತಾಲೂಕಿನಲ್ಲಿ ತುರನೂರ ದಲ್ಲಿರುವ ಡಿ ದೇವರಾಜ ಅರಸು ಹಾಸ್ಟೆಲ್ನಲ್ಲಿ ಇಂದು ದಿನಾಂಕ 30/04 /2021ರಂದು ರಾಮದುರ್ಗದ ಶಾಸಕರಾದ ಮಾಹಾದೇವಪ್ಪ ಯಾದವಾಡ ರಿಬ್ಬನ್ ಕಟ್ ಮಾಡುವ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ಚಾಲನೆ ನೀಡಿದರು. ಹಾಗೂ ಈ ಸಂದರ್ಭದಲ್ಲಿ ಶಾಸಕರಾದ ಮಾಹಾದೇವಪ್ಪ ಯಾದವಾಡ್ ಇವರು ಸೆಂಟರ್ ನಲ್ಲಿ ನೀರಿನ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮತ್ತು ಬೇಡಗಳನ್ನು ಪರಿಶೀಲನೆ ಮಾಡಿದರು. ಈ ಒಂದು ಕೋವಿಡ್ ಕೇರ್ ಸೆಂಟರ್ ನಲ್ಲಿ …

Read More »

ಮೂಡಲಗಿಯಲ್ಲಿ ಕೊರೋನಾ ಸೋಂಕಿತರಿಗೆ 24 ತಾಸು ಆಕ್ಸಿಜನ್ ವ್ಯವಸ್ಥೆಯುಳ್ಳ 24 ಹಾಸಿಗೆಯ ಕೋವಿಡ್ ಕಾಳಜಿ ಕೇಂದ್ರ : ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್-19 ಎರಡನೇಯ ಅಲೆ ವ್ಯಾಪಕವಾಗಿ ಹರಡುತ್ತಿದೆ. 24 ಗಂಟೆಗಳು ಸತತವಾಗಿ ಆಕ್ಸಿಜೇನ್ ಪೂರೈಕೆಯಾಗುವಂತೆ ಸ್ಥಳೀಯವಾಗಿ ಸೋಂಕಿತರಿಗೆ ಪುನರಾರಂಭಿಸಲಾಗಿದೆ. ಮೂಡಲಗಿ ಹಾಗೂ ಸುತ್ತಮುತ್ತಲಿನ ಜನತೆ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಾಲೂಕಾ ಅಧಿಕಾರಿಗಳಿಗೆ ಸೂಚಿಸಿದರು. ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪುನರಾರಂಭಿಸಿರುವ ಕೋವಿಡ್ ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳನ್ನುದ್ಧೇಶಿಸಿ ದೂರವಾಣಿ ಮುಖಾಂತರ ಮಾತನಾಡಿದರು. ಮೂಡಲಗಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಾರಂಭಿಸಿರುವ …

Read More »

You cannot copy content of this page