ಬುಧವಾರ , ಏಪ್ರಿಲ್ 24 2024
kn
Breaking News

ಬೆಳಗಾವಿ

ಶಾಸಕರ ಕಾರ್ಯ ಶ್ಘಾಘಣೀಯ: ವಾಸಂತಿ ಹ. ತೇರದಾಳ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ಅರಭಾಂವಿ ಕ್ಷೇತ್ರದ ಪ್ರತಿಯೊಂದು ಕುಟುಂಬಕ್ಕೆ ಉಚಿತ ಆಹಾರಧಾನ್ಯ ದಿನಸಿ ಸಾಮಗ್ರಿ ನೀಡುತ್ತಿರುವ ಜನಪ್ರೀಯ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಕಾರ್ಯ ಶ್ಘಾಘಣೀಯವೆಂದು ಹಳ್ಳೂರ ಜಿಲ್ಲಾ ಪಂಚಾಯತ ಸದಸ್ಯೆ ವಾಸಂತಿ ಹ. ತೇರದಾಳ ಹೇಳಿ ಸ್ಥಳೀಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರವಿವಾರರಂದು ನಡೆದ ಆಹಾರ ಧಾನ್ಯ ಕೀಟ್ ಕ್ಷೇತ್ರದ ಜನತೆಗೆ, ಬಡ ಜನ ಕುಟುಂಬಗಳಿಗೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿತರಿಸಿ ಮಾತನಾಡಿದರು ಅಲ್ಲದೇ ಶಾಸಕರು …

Read More »

ಮತದಾರರ ಋಣ ತೀರಿಸಲು ಇದೊಂದು ಅಳಿಲು ಸೇವೆ : ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಅರಭಾಂವಿ ಕ್ಷೇತ್ರದಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೆ ಆಹಾರ ಧಾನ್ಯಗಳನ್ನು ನೀಡುವ ಮೂಲಕ ಮಹಾನ್ ದಾನಿಯಾಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಸತ್ಕಾರ್ಯ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಸಮಾಜ ಮುಖಿ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಮೂಲಕ ಬಾಲಚಂದ್ರ ಜಾರಕಿಹೊಳಿ ಅವರು ಕ್ಷೇತ್ರದ ಜನರ ಹೃದಯದಲ್ಲಿ ನೆಲೆಸಿರುವ ಹೃದಯವಂತರು ಎಂದು ಮೂಡಲಗಿ ಕ್ಷೇತ್ರ ಶಿಕ್ಷಣಾಧಿಕಾರಿ ಅಜೀತ ಮನ್ನಿಕೇರಿ ಬಣ್ಣಿಸಿದರು. ಶನಿವಾರದಂದು ಪಟ್ಟಣದ ಸರ್ವ ಕುಟುಂಬಗಳಿಗೆ ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಆಹಾರ ಧಾನ್ಯಗಳ ಕಿಟ್ಟ್ …

Read More »

ಬೆಳಗಾವಿಯಲ್ಲಿ ಇಂದು ಒಟ್ಟು ಒಂಬತ್ತು ಜನರಿಗೆ ಸೊಂಕು ದೃಡ

ರಾಜ್ಯದಲ್ಲಿ ಇಂದು ಸಾಯಂಕಾಲ ೫ ಘಂಟೆಯ ವರದಿ ಪ್ರಕಾರ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ ಎಂಟು ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ 500ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಬೆಳಗಾವಿಯ ಹಿರೆಬಾಗೆವಾಡಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು …

Read More »

ಬೆಳಗಾವಿಯಲ್ಲಿ ಮತ್ತೆ ಆರು ಕೋವಿಡ್-19 ಸೋಂಕಿತರ ಪತ್ತೆ

ಬೆಳಗಾವಿ:ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ಇಂದು(ಏ.25) ಬೆಳಿಗ್ಗೆಯ ಹೆಲ್ತ್ ಬುಲೆಟಿನ್ ಪ್ರಕಾರ ಬೆಳಗಾವಿಯಲ್ಲಿ 6 ಪ್ರಕರಣಗಳು ದೃಢಪಟ್ಟಿರುತ್ತವೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿಯ ಈ ಹೊಸ ಆರು ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಒಟ್ಟಾರೆ 51 ಕ್ಕೆ ಏರಿದಂತಾಗಿದೆ. ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಗ್ರಾಮದ 45 ವರ್ಷದ ಪುರುಷ P-482, 38 ವರ್ಷದ ಪುರುಷ P-483, ಮತ್ತು 80 ವರ್ಷದ P-484, 55 ವರ್ಷದ P-485, 42 …

Read More »

ಹಳ್ಳೂರ : ಬಸವೇಶ್ವರ ಜಯಂತಿ ಹಾಗೂ ಬಸವೇಶ್ವರ ಜಾತ್ರೆ ರದ್ದು

ಹಳ್ಳೂರ: ಕೊರೋನಾ ವೈರಸ್ ಇಡೀ ದೇಶದಾದ್ಯಾoತ ಮರಣ ಮೃದಂಗ ಭಾರಿಸುತ್ತಿರುವ ಹಿನ್ನೆಲೆ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಅದರಿಂದ ಇದೆ ತಿಂಗಳು 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ಹಾಗೂ ಬಸವೇಶ್ವರ ಜಾತ್ರೆಯನ್ನು ರದ್ದುಪಡಿಸಾಲಾಗಿದೆ ಎಂದು ಬಸವಶ್ರೀ ಸೇವಾ ಯುವಕ ಸಂಘದ ಅಧ್ಯಕ್ಷ ಬಸವರಾಜ್ ಬೋಳನ್ನವರ ಹೇಳಿದರು. ಗ್ರಾಮದ ಬಸವ ನಗರ ತೋಟದ ಬಸವೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಕರೆಯಲಾದ ಸಭೆಯಲ್ಲಿ ಮಾತನಾಡಿ, …

Read More »

ಕೊರೋನಾ ಲಾಕ್ ಡೌನ್: ಬಸವೇಶ್ವರ ಜಯಂತಿ ರದ್ದು

ಮೂಡಲಗಿ: ಕೊರೋನಾ ನಿಯಂತ್ರಣ ನಿಮಿತ್ತ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಇದೇ ಕಾರಣಕ್ಕೆ ದಿನಾಂಕ 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ರದ್ದುಪಡಿಸಿ, ಜಯಂತಿಯನ್ನು ತಮ್ಮ ತಮ್ಮ ಮನೆಗಳಲ್ಲಿ ಪೂಜೆ ಸಲ್ಲಿಸಿ ಆಚರಿಸಬೇಕು ಎಂದು ಎಲ್ಲ ಶರಣ -ಶರಣೆಯರಲ್ಲಿ ಕೋರಿದ್ದಾರೆ. ಈ ಬಗ್ಗೆ ಇಂದು ಪಟ್ಟಣದಲ್ಲಿ ಪ್ರಮುಖರ ಸಭೆಯಲ್ಲಿ ಜಯಂತಿಯನ್ನು ರದ್ದುಪಡಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ತದನಿಮಿತ್ತ ರೋಗ ನಿಯಂತ್ರಣ ಹಾಗೂ ಹಾಗೂ …

Read More »

ಕಡಿಮೆಯಾಗುತ್ತಿಲ್ಲಾ ಜಿಲ್ಲೆಯಲ್ಲಿನ ಕೋರೊನಾ ಬೀತಿ

ಬೆಳಗಾವಿ:  ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಕಡಿಮೆ ಆಗುತ್ತಲೇ ಇದೆ, ಎನ್ನುವಷ್ಟರಲ್ಲಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಮಧ್ಯಾಹ್ನದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಎರಡು ಪಾಸಟೀವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ. ಜಿಲ್ಲೆಯಲ್ಲಿ ಹೊಸದಾಗಿ ಸೋಂಕು ಬಾಧಿಸಿರುವವರಲ್ಲಿ ಒಬ್ಬರು 10 ವರ್ಷ ವಯಸ್ಸಿನ …

Read More »

ಡಾ. ಸಿ ಬಿ.ಕುಲಿಗೋಡ ಅವರಿಂದ ಕಲ್ಲಂಗಡಿ ಹಣ್ಣು ವಿತರಣೆ

ಮುಗಳಖೋಡ: ಜಗತ್ತಿನಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನಾ ವಿರುದ್ದ ದೇಶಾದ್ಯಂತ ಎಲ್ಲೇಡೆ ಲಾಕ್ ಡೌನ್ ಘೋಷಣೆಯಾಗಿ ಹಲವಾರು ದಿನಗಳು ಜನಜೀವನ ದುಸ್ತರವಾಗಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಸಹ ಸಾರ್ವಜನಿಕರಿಗೆ ಈ ಕೊರೋನಾ ವೈರಾಣುವಿನ ಭೀಕರತೆ ಹಾಗೂ ಅದರಿಂದಾಗುವ ಜೀವಹಾನಿಯ ಬಗ್ಗೆ ನಿರಂತರವಾಗಿ ಮುಂಜಾಗ್ರತಾ ಕ್ರಮ ಹಾಗೂ ಕೊರೋನಾ ವೈರಾಣು ಹರಡದಂತೆ ಪಾಲಿಸಬೇಕಾದ ಕ್ರಮಗಳ ಕುರಿತಾದ ಸಂದೇಶಗಳನ್ನು ನೀಡತ್ತಲೇ ಇವೆ. ಅದರಂತೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ ದೃಷ್ಟಿಯಿಂದ ಗ್ರಾಮ ಮಟ್ಟದಲ್ಲೂ …

Read More »

ಮನೆಯಲ್ಲಿ ಇರುವುದು ಕೋರೊನಾಕ್ಕೆ ನಿಜವಾದ ಮದ್ದು: ಶಾಸಕ ಸತೀಶ ಜಾರಕಿಹೊಳಿ

ಮೂಡಲಗಿ: ‘ಕೊರೊನಾ ಸೋಂಕು ಹರಡದಂತೆ ಸಮಾಜದ ಎಲ್ಲ ಜನರು ಬದ್ದರಾಗಿರಬೇಕು. ಅಂತರ ಕಾಯ್ದುಕೊಳ್ಳುವುದು ಮತ್ತು ಮನೆಯಲ್ಲಿ ಇರುವುದು ಕೊರೊನಾಕ್ಕೆ ನಿಜವಾದ ಮದ್ದು’ ಎಂದು ಯಮಕನಮರಡಿ ಶಾಸಕ ಸತೀಶ ಜಾರಕಿಹೊಳಿ ಹೇಳಿದರು. ಮೂಡಲಗಿಯಲ್ಲಿ ಬುಧವಾರ ತಾಲ್ಲೂಕು ಅಧಿಕಾರಿಗಳೊಂದಿಗೆ ಕೊರೊನಾ ನಿಯಂತ್ರಣದ ಬಗ್ಗೆ ಚರ್ಚಿಸಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಮೂಡಲಗಿ ತಾಲ್ಲೂಕಿನಲ್ಲಿ ಕೊರೊನಾ ನಿಯಂತ್ರಣ ಮಾಡುವಲ್ಲಿ ಆಶಾ ಕಾರ್ಯಕರ್ತರ ಕಾರ್ಯವು ಶ್ಲಾಘನೀಯವಾಗಿದೆ. ಆಶಾ ಕಾರ್ಯಕರ್ತರು ತಮ್ಮ ವಯಕ್ತಿಕ ಕೆಲಸಗಳನ್ನು ಬಿಟ್ಟು, ಜೀವ ಫಣಕಿಟ್ಟು …

Read More »

ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಹೂಗುಚ್ಚ ನೀಡಿ ಗೌರವಿಸಿದ: ಪ್ರಶಾಂತ ಚೌಗಲಾ

ಪರಮಾನಂದವಾಡಿ: ಕೋರೋನಾ ನಿಯಂತ್ರಣಕ್ಕಾಗಿ ಹಗಲಿರುಳು ಶ್ರಮಿಸುತ್ತಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಗ್ರಾಮದ ಆರ್ ಎಸ್ ಎಸ್ ಹಾಗೂ ಗ್ರಾಮದ ಜನತೆಯಲ್ಲ ಸೇರಿ ಅವರಿಗೆ ಹೂಗುಚ್ಛ ನೀಡುವುದರ ಮೂಲಕ ಗೌರವಿಸಲಾಯಿತು. ಗ್ರಾಮದ ಪ್ರಮುಖ ಬೀದಿ- ಬೀದಿಗಳಲ್ಲಿ ಸಂಚರಿಸುತ್ತಾ ಕೋರೋನಾ ಬಗ್ಗೆ ವಿವರಿಸಿ ತಿಳಿಸುತ್ತಾ, ಗ್ರಾಮದ ಎಲ್ಲ ಮನೆಯವರು ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಮೇಲೆ ಹೂ ಹಾರಿಸುವುದರ ಮೂಲಕ ಅವರಿಗೆ ಸ್ವಾಗತವನ್ನು ಮಾಡಲಾಯಿತು. ಈ ವೇಳೆಯಲ್ಲಿ ಮಾತನಾಡಿದ ಆರ್ ಎಸ್ …

Read More »

You cannot copy content of this page