ಗುರುವಾರ , ಏಪ್ರಿಲ್ 25 2024
kn
Breaking News

ಬೆಳಗಾವಿ

೧ ಕೋಟಿ ರೂ ದೇಣಿಗೆ ನೀಡಿದ ರಮೇಶ ಕತ್ತಿ

ಹುಕ್ಕೇರಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ್ ಕತ್ತಿ ಮಾಧ್ಯಮಗಳ ಜೋತೆ ಮಾತನಾಡಿ. ಕೋರೊನಾ ಮಹಾಮಾರಿಯಿಂದ ಬಳಲುತ್ತಿರುವ ರಾಜ್ಯ. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿದಿ 1ಕೋಟಿ ರೂಪಗಳನ್ನು ನೀಡಲು ತಿರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಕೈ ಬಲ‌ ಪಡಿಸುವ ಪ್ರಯತ್ನ. ಈಗಾಗಲೆ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದೇವೆ. ಶೀಘ್ರವಾಗಿ ಮುಖ್ಯಮಂತ್ರಿಗಳಿಗೆ ಚೆಕ್ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಬೆಳಗಾವಿಗೆ ಕೋರೊನಾ ಸೊಂಕು ಪರಿಶೀಲಿಸಲು ಟೆಸ್ಟಿಂಗ್ ಲ್ಯಾಬ್ ಮಂಜೂರಾಗಿದೆ. ಟೆಸ್ಟಿಂಗ್ …

Read More »

ಆಶಾಕಾರ್ಯಕರ್ತೆಯರಿಗೆ, ಆರೋಗ್ಯ ಸಹಾಯಕರಿಗೆ ದಿನ ಬಳಕೆಯ ದಿನಸಿ ಕಿಟ್ ವಿತರಣೆ

ಮೂಡಲಗಿ 19 : ಕೊರೋನಾ ವೈರಸ್ ಹರಡದಂತೆ ಮುಜಾಂಗ್ರತ ಕ್ರಮವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ , ಆರೋಗ್ಯ ಸಹಾಯಕರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ದಿನ ಬಳಕೆ ಅಗತ್ಯ ವಸ್ತುಗಳನ್ನು ವಿತರಿಸಿದರು . ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಮಾಜಿ ಪಿಕೆಪಿಎಸ್ ಅಧ್ಯಕ್ಷ ‌ಹಣಮಂತ ತೇರದಾಳ ಮಾತನಾಡಿ ಕೊರೋನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಜನರ ಆರೋಗ್ಯದ ಬಗ್ಗೆ ಮಾಹಿತಿ …

Read More »

ಭಾರತೀಯ ಗೃಹ ಏಕೀಕರಣ ಅಭಿಯಾನ ಪ್ರಾರ್ಥನೆಯನ್ನು ಸಲ್ಲಿಸಿದ ಆರ್.ಎಸ್.ಎಸ್

ಪರಮಾನಂದವಾಡಿ: ಕೋರೋನಾ ನಿಯಂತ್ರಣಕ್ಕಾಗಿ ಆರ್. ಎಸ್. ಎಸ್ ಸಂಘ ಪರಿವಾರ ಪರಮಾನಂದವಾಡಿ ವತಿಯಿಂದ ದಿ 19/04/2020 ರವಿವಾರ ದಂದು ಸಂಜೆ 5-30 ಕ್ಕೆ ಅಖಿಲ ಭಾರತೀಯ ಗೃಹ ಏಕೀಕರಣ ಅಭಿಯಾನ ಪ್ರಾಥ೯ನೆಯನ್ನು ಸಲ್ಲಿಸಲಾಯಿತು. ಈ ವೇಳೆಯಲ್ಲಿ ಸ್ವಯಂ ಸೇವಕ ರಾದ ಗಣೇಶ ಸ್ವಾಮಿ, ಮಹಾದೇವ ತುಳಸಿಗೇರಿ, ದಾನೇಶ್ವರ ಘೇವಾರೆ ಹಾಜರಿದ್ದರು.

Read More »

ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಿಂದ 100 ಕುಟುಂಬಗಳಿಗೆ ಆಹಾರ ವಸ್ತುಗಳ ಕಿಟ್ಟ್ ವಿತರಣೆ

ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ ಆಹಾರ ವಸ್ತುಗಳ …

Read More »

ಮಾನವನ ದೇಹದ ಉಷ್ಣತೆಯ ಕಂಡುಹಿಡಿಯೋ ಸ್ಕ್ರೀನಿಂಗ್ ಮಿಷನ್ ಬಂದ್

ಅಥಣಿ: ಕೊರೊನಾ ವೈರಸ್ ಮೊದಲನೇ ಹಂತದ ಮಾನವನ ದೇಹದ ಉಷ್ಣತೆಯ ಚೆಕಿಂಗ್ ಸ್ಕ್ರೀನಿಂಗ್ ಮಿಷನಿಂದ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸ್ಕ್ರೀನಿಂಗ್ ಮಿಷನ್ ಕೈಕೊಟ್ಟಿರುವ ಘಟನೆ ಅಥಣಿ ತಾಲೂಕಿನಲ್ಲಿ ನಡೆದಿದೆ. ಕೊರೊನಾ ಭೀತಿಯಿಂದ ಬೆಳಗಾವಿ ಜಿಲ್ಲೆಯು ತತ್ತರಿಸಿದೆ, ಇದರ ಮಧ್ಯ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ಗಡಿ ಹೊಂದಿರುವ ಗ್ರಾಮಗಳಿಗೆ ಮಹಾರಾಷ್ಟ್ರದಿಂದ, ಜನರು ಒಳ ರಸ್ತೆಯಿಂದ ನುಸುಳುತ್ತಿದ್ದಾರೆ, ಇದರಿಂದ ಗ್ರಾಮೀಣ ಪ್ರದೇಶದ ಜನರಿಗೆ ಆತಂಕ ಸೃಷ್ಟಿಸಿದೆ. ಮಹಾರಾಷ್ಟ್ರ ಮೂಲದ ಇಬ್ಬರು ತಾಲೂಕಿನ ಕಕಮರಿ …

Read More »

ಕರ್ತವ್ಯನಿರತ ಪಿ.ಎಸ್.ಐ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದಾರೆ

ಬೆಳಗಾವಿ: ಲಾಕ್​​ಡೌನ್ ಕರ್ತವ್ಯ ನಿರ್ವಹಿಸಲು ಬೆಳಗಾವಿಯ ಪೊಲೀಸ್ ಠಾಣೆಗೆ ಬರುತ್ತಿದ್ದ ಪಿ.ಎಸ್.ಐಯೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ದಾರುಣ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಖಡೇಬಝಾರ್ ಠಾಣೆಯ ಪಿಎಸ್​​ಐ ಗಣಾಚಾರಿ ಸಾವನ್ನಪ್ಪಿದ ವ್ಯಕ್ತಿ. ಯಳ್ಳೂರ ರಸ್ತೆಯ ನಿವಾಸಿಯಾಗಿದ್ದ ಗಣಾಚಾರಿ ಅವರು ಬೆಳಗಾವಿ ಮಹಾನಗರದಲ್ಲಿ ಲಾಕ್ ಡೌನ್ ಬಿಗಿಗೊಳಿಸಲು, ಬಂದೊಬಸ್ತ್​​​ ಕರ್ತವ್ಯಕ್ಕಾಗಿ ಬರುತ್ತಿದ್ದರು. ಈ ವೇಳೆ ಯಳ್ಳೂರ ರಸ್ತೆಯ ಕೆಎಲ್​​ಇ ಆಸ್ಪತ್ರೆ ಬಳಿ, ಬೈಕ್ ಸ್ಕಿಡ್ ಆಗಿ ಕೆಳಗೆ ಬಿದ್ದಿದ್ದಾರೆ. ತಲೆಗೆ ಗಂಭೀರವಾದ ಪೆಟ್ಟು ಬಿದ್ದಿದ್ದರಿಂದ …

Read More »

ಕರ್ನಾಟಕದಲ್ಲಿ ಇಂದು ಮತ್ತೆ 12 ಕೋರೊನಾ ಸೊಂಕಿತರು ಪತ್ತೆ

ರಾಜ್ಯದಲ್ಲಿ ಇಂದು ಮತ್ತೆ 12 ಕೊರೋನಾ ಸೋಂಕು ದೃಢಪಟ್ಟಿದ್ದು. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 3, ವಿಜಯಪುರ 1, ಮಂಡ್ಯದಲ್ಲಿ 1, ಬೆಳಗಾವಿ 1, ಹುಬ್ಬಳ್ಳಿ 1, ಕಲಬುರ್ಗಿ 2,,  ಬಾಗಲಕೋಟೆ 2,, ಗದಗ 1 ಪ್ರಕರಣ ಪತ್ತೆಯಾಗಿವೆ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 371ಕ್ಕೇರಿದೆ.

Read More »

ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಆಹಾರ ಸಾಮಗ್ರಿಗಳ ವಿತರಣೆ

ಮುಗಳಖೋಡ: ಪ್ರಪಂಚವನ್ನು ಕಾಡುತ್ತಿರುವ ಮಹಾಮಾರಿ ಕೊರೊನಾ ರೋಗದಿಂದಾಗಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮುಗಳಖೋಡ ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್ ಎಸ್ ಎಸ್ ಹಾಗೂ ರೆಡ್ ಕ್ರಾಸ್ ಘಟಕ ಮತ್ತು ಪಟ್ಟಣದ ನಿಸರ್ಗಧಾಮ ಗ್ರಾಮೀಣಾಭಿವ್ರದ್ದಿ ಸಂಸ್ಥೆ ಇವರ ಸಂಯುಕ್ತ ಆಶ್ರಯದಲ್ಲಿ ಆಹಾರ ಪದಾರ್ಥಗಳಾದ ಹಣ್ಣು ತರಕಾರಿ ವಿವಿಧ ಆಹಾರ ಸಾಮಗ್ರಿಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಪೂಜ್ಯರಾದ ಅಲ್ಲಯ್ಯ ಹಿರೇಮಠ ಮಾತನಾಡಿ ಮಹಾಮಾರಿ ಕೊರೊನಾ ರೋಗದಿಂದ ದೇಶದ ಜನರು ಕಂಗಾಲಾಗಿದ್ದಾರೆ. …

Read More »

ಬೆಳಗಾವಿಯಲ್ಲಿ ನಿಲ್ಲದ ಕೊರೊನಾ ಅಟ್ಟಹಾಸ

ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಪ್ರಕಾರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಇಂದು ಒಟ್ಟು 44 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ ಸೋಂಕಿತರ ಸಂಖ್ಯೆ 359ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸಂಜೆ ೫ ಘಂಟೆಯವರೆಗೆ ಹೆಲ್ತ ಬುಲೆಟಿನ್ ಮಾಹಿತಿ ಪ್ರಕಾರ ಬೆಳಗಾವಿಯಲ್ಲಿ 5 ಹೊಸ ಕೊರೊನ ಸೋಂಕಿತರ ಪ್ರಕರಣ ಕಂಡುಬಂದಿದ್ದು, ಇವರಲ್ಲಿ ಮೂವರನ್ನು ಐಸಿಯುನಲ್ಲಿ ಇರಿಸಲಾಗಿದೆ. ಇದರಿಂದಾಗಿ ಬೆಳಗಾವಿಯಲ್ಲಿ ಒಟ್ಟೂ 41 ಜನರಿಗೆ …

Read More »

ಇಂದು ಒಂದೆ ದಿನ ರಾಜ್ಯದಲ್ಲಿ 38 ಕೋವಿಡ-೧೯ ಸೋಂಕಿತರ ಪತ್ತೆ

ರಾಜ್ಯದಲ್ಲಿ ಇಂದು ಮತ್ತೆ 38 ಕೊರೋನಾ ಸೋಂಕು ದೃಢಪಟ್ಟಿದ್ದು. ಆರೋಗ್ಯ ಇಲಾಖೆ ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ಮೈಸೂರಲ್ಲಿ 12, ಬಳ್ಳಾರಿ ಹೊಸಪೇಟೆಯಲ್ಲಿ7, ಬೆಂಗಳೂರಲ್ಲಿ 7, ಚಿಕ್ಕಬಳ್ಳಾಪುರದಲ್ಲಿ 3, ವಿಜಯಪುರ 2, ಬೀದರ್ 1, ಮಂಡ್ಯದಲ್ಲಿ 3, ದಕ್ಷಿಣ ಕನ್ನಡದಲ್ಲಿ 1 ಪ್ರಕರಣ ಪತ್ತೆಯಾಗಿದೆ. ನಿನ್ನೆ ಬೆಳಗಾವಿ ಜಿಲ್ಲೆಯಲ್ಲಿಯೆ ತಲ್ಲನ ಮೂಡಿಸಿದ ಕೋವಿಡ್-೧೯, ಇಂದು ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಹೊಸ ಪ್ರಕರಣ ಪತ್ತೆಯಾಗಿಲ್ಲ. ರಾಜ್ಯದಲ್ಲಿ ಒಟ್ಟೂ ಸೋಂಕಿತರ ಸಂಖ್ಯೆ 353ಕ್ಕೇರಿದೆ. ಈವರೆಗೆ …

Read More »

You cannot copy content of this page