ಶುಕ್ರವಾರ , ಏಪ್ರಿಲ್ 19 2024
kn
Breaking News

ಮೂಡಲಗಿ

ತಾಲೂಕಾಡಳಿತದಿಂದ ಸಕಲ ಸಿದ್ದತೆ : ಡಾ ಬೆನಚನಮರಡಿ

ಮೂಡಲಗಿ: ಕೊರೋನಾ ಮಹಾ ಮಾರಿಯಿಂದ ಜನ ಜೀವನ ಮೇಲೆ ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ. ತಾಲೂಕಾಡಳಿತದಿಂದ ಸಕಲ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ನಿವೃತ್ತ ತಾಲೂಕಾ ವೈದ್ಯಾಧಿಕಾರಿ ಡಾ. ಆರ್.ಎಸ್ ಬೆನಚನಮರಡಿ ಹೇಳಿದರು. ಅವರು ಶನಿವಾರದಂದು ಮೂಡಲಗಿ ಹಾಗೂ ಮಲ್ಲಾಪೂರ ಪಿಜಿ ಗ್ರಾಮಗಳ ಆರೋಗ್ಯ ಕೇಂದ್ರಗಳ ನಿಗದಿನ ಕೊವೀಡ್ ಕೇಂದ್ರಗಳಿಗೆ ಭೇಟಿ ನೀಡಿ ಕೈಗೊಂಡ ಕ್ರಮಗಳನ್ನು ತಾಲೂಕಾ ತಂಡದೊಂದಿಗೆ ತೆರಳಿ ಪರಿಶೀಲಿಸಿ ಮಾತನಾಡಿದ ಅವರು, ಕೆ.ಎಮ್.ಎಫ್ ಅಧ್ಯಕ್ಷರು, ಅರಭಾಂವಿ ಶಾಸಕರಾದ …

Read More »

ಮೂಡಲಗಿಯಲ್ಲಿ ಸಿದ್ಧ ಸಮಾಧಿ ಯೋಗ ಶಿಬಿರ

ಮೂಡಲಗಿ: ಮನುಷ್ಯನ ಮಾನಸಿ, ದೈಹಿಕ ಹಾಗೂ ವಿಚಾರವಂತರಾಗಿಸಲು ಅತ್ಯಂತ ಉಪಯುಕ್ತವಾಗಿರುವ ಸಿದ್ಧ ಸಮಾಧಿ ಯೋಗ ಶಿಬಿರವನ್ನು ನಗರದ ಆರಾಧ್ಯ ದೈವ ಶ್ರೀ ಶಿವಬೋಧ ರಂಗ ಮಠದಲ್ಲಿ ಬೆಂಗಳೂರಿನ ಋಷಿ ಸಂಸ್ಕøತಿ ವಿದ್ಯಾ ಕೇಂದ್ರ ಶಾಖೆ ಮೂಡಲಗಿ ಇವರ ಆಶ್ರಯದಲ್ಲಿ ಏ. 18 ರವಿವಾರ ಸಾಂಯಕಾಲ 6-00 ಗಂಟೆಗೆ ಪರಿಚಯ ಕಾರ್ಯಕ್ರಮ, ಏ. 19 ರಿಂದ ತರಗತಿಗಳು ಪ್ರಾರಂಭವಾಗುವದು. ಯೋಗ ಗುರುಜೀ ಅರುಣ ತಿಕೋಟಿಕರ ಗುರುಜೀ ಆಗಮಿಸಲಿದ್ದಾರೆ ಎಂದು ಸಂಘಟಕರಾದ ಪುಲಕೇಶಿ …

Read More »

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ: ಕಡೆಗಣಿಸಲ್ಪಟ್ಟರೆ ನಿರಾಣಿ

ಮೂಡಲಗಿ – ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ̺ಕೃಷಿ ಕುಟುಂಬದಿಂದ ಬಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯವು ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಿಂದುಳಿದ ಸಮಾಜವಾಗಿದ್ದು …

Read More »

ದೇಶದಾದ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದೆ : ಬಾಲಚಂದ್ರ ಜಾರಕಿಹೊಳಿ

ಗೋಕಾಕ: ದೇಶದಾಧ್ಯಂತ ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರ ಸಾರಥ್ಯದಲ್ಲಿ ಬಿಜೆಪಿಯ ಕಮಲ ಅರಳಿದ್ದು, ರಾಷ್ಟ್ರದ ಪ್ರಗತಿಯ ಹಿತದೃಷ್ಟಿಯಿಂದ ಹಾಗೂ ಬೆಳಗಾವಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗಾಗಿ ಬಿಜೆಪಿ ಬೆಂಬಲಿಸಿ ಕೇಂದ್ರ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಧರ್ಮಪತ್ನಿ ಮಂಗಳಾ ಅಂಗಡಿಯವರಿಗೆ ಆಶೀರ್ವಾದ ಮಾಡುವಂತೆ ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಕೋರಿದರು. ಮಂಗಳವಾರದoದು ಸಂಜೆ ಇಲ್ಲಿಗೆ ಸಮೀಪದ ಮೆಳವಂಕಿ ಗೌಡನ ಕ್ರಾಸ್) …

Read More »

ಬಿಜೆಪಿ ಬಗ್ಗೆ ಮಾತನಾಡುವ ಹಕ್ಕು ಕಾಂಗ್ರೇಸ್ಸಿಗಿಲ್ಲ, ನಮ್ಮದು ದೇಶ ಪ್ರೇಮಿ ಪಕ್ಷ ಬಿಜೆಪಿ – ಸಚಿವ ಈಶ್ವರಪ್ಪ ರಾಜಾಪೂರ, ವಡೇರಹಟ್ಟಿ, ಕುಲಗೋಡ, ಬೆಟಗೇರಿ ಗ್ರಾಮಗಳಲ್ಲಿ ಸಚಿವ ಈಶ್ವರಪ್ಪ ಮಂಗಳಾ ಅಂಗಡಿ ಪರ ಮತಯಾಚನೆ

ಘಟಪ್ರಭಾ: ಈ ಚುನಾವಣೆ ವ್ಯಕ್ತಿಗಳ ನಡುವಿನ ಚುನಾವಣೆಯಲ್ಲ. ಪಕ್ಷಗಳ ಮಧ್ಯ ನಡೆಯುತ್ತಿರುವ ಉಪ ಚುನಾವಣೆ. ಇಡೀ ವಿಶ್ವವೇ ಪ್ರಧಾನಿ ನರೇಂದ್ರ ಮೋದಿಯವರ ಪಾರದರ್ಶಕ ಆಡಳಿತವನ್ನು ಮೆಚ್ಚಿ ಕೊಂಡಾಡುತ್ತಿರುವ ಸಮಯದಲ್ಲಿ ಮೋದಿಯವರ ಬಗ್ಗೆ ಏಕ ವಚನದಲ್ಲಿ ಮಾತನಾಡುತ್ತಿರುವ ಮಾಜಿ ಸಿಎಂ ಸಿದ್ಧರಾಮಯ್ಯನವರ ನೈತಿಕತೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಪ್ರಶ್ನಿಸಿದರು. ಸೋಮವಾರದಂದು ಸಮೀಪದ ರಾಜಾಪೂರದಲ್ಲಿ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಪರ ಮತಯಾಚಿಸಿ ಮಾತನಾಡಿದ ಅವರು, ದೇಶಪ್ರೇಮ …

Read More »

ಕನ್‍ಪ್ಯೂಸ್ ಮಾಡ್ಕೋಬೇಡಿ. ತಪ್ಪು ದಾರಿ ಹಿಡಿಬೇಡಿ. ಮಂಗಳಾ ಅಂಗಡಿ ಬೆಂಬಲಿಸಿ-ಕಮಲ ಅರಳಿಸಿ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಎಲ್ಲ ಊಹಾಪೋಹಗಳಿಗೆ ತೆರೆ ಎಳೆದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕುಟುಂಬವೇ ಬೇರೆ. ರಾಜಕಾರಣವೇ ಬೇರೆ. ಕಾರ್ಯಕರ್ತರು ಏ-17 ರಂದು ನಡೆಯುವ ಈ ಉಪಚುನಾವಣೆಯಲ್ಲಿ ಯಾವುದೇ ಗೊಂದಲಕ್ಕೆ ಒಳಗಾಗದೇ ದೇಶದ ಸಮಗ್ರತೆ, ಸುರಕ್ಷತೆ ಹಾಗೂ ಅಭಿವೃದ್ದಿ ದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಮಂಗಳಾ ಸುರೇಶ ಅಂಗಡಿ ಅವರಿಗೆ ಮತ ಚಲಾಯಿಸಿ ಆಶೀರ್ವಾದ ಮಾಡಬೇಕೆನ್ನುವ ಮೂಲಕ ಕೆಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಊಹಾ-ಪೋಹಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೆರೆ ಎಳೆದರು. ಸೋಮವಾರದಂದು ಸಂಜೆ ನಗರದ ಹೊರವಲಯದಲ್ಲಿರುವ …

Read More »

ಡಾ. ಅಶೋಕ ದಳವಾಯಿಯವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಪ್ರಧಾನ

ಮೂಡಲಗಿ: ಭಾರತ ಸರಕಾರದ ಕೃಷಿ ಮಂತ್ರಾಲಯದಲ್ಲಿ ಸೇವೆ ಸಲ್ಲಿಸಲ್ಲಿಸುತ್ತಿರುವ ಐಎಎಸ್ ಅಧಿಕಾರಿಗಳಾದ ಡಾ. ಅಶೋಕ ದಳವಾಯಿಯವರಿಗೆ ಗದಗನ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಪಂಚಾಯತ ರಾಜ್ ವಿಸ್ವವಿದ್ಯಾಲಯ ದಿಂದ ಏ. 10 ರಂದು ಪ್ರಥಮ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಲಿದ್ದಾರೆ. ದಳವಾಯಿಯವರು ಕೃಷಿ, ಗ್ರಾಮೀಣಾಭಿವೃದ್ಧಿ ಹಾಗೂ ರಾಷ್ಟ್ರಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ವಿಶ್ವ ವಿದ್ಯಾಲಯವು ಪ್ರಥಮ ಘಟಿಕೋತ್ಸವದಲ್ಲಿ ರಾಜ್ಯಪಾಲ ವಜುಬಾಯಿ ವಾಲಾ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. 2017 …

Read More »

ಎಸ್.ಎಸ್.ಎಲ್.ಸಿ ಮಕ್ಕಳಿಗೆ ಪೋನ್ ಸಂವಾದ ಕಾರ್ಯಕ್ರಮ

ಮೂಡಲಗಿ: ಉಪನಿರ್ದೇಶಕರ ಕಾರ್ಯಾಲಯ ಚಿಕ್ಕೋಡಿ ಇವರ ಆಶ್ರಯದಲ್ಲಿ ಎಸ್.ಎಸ್.ಎಲ್.ಸಿ ಮಕ್ಕಳಿಗೆ ಜಿಲ್ಲಾ ಮಟ್ಟದ ಫೋನ್ ಸಂವಾದ ಕಾರ್ಯಕ್ರಮವು ಏ. 10 ಶನಿವಾರದಂದು ಸಾಂಯಕಾಲ 3-00 ಗಂಟೆಯಿಂದ 5 ಘಂಟೆಯವರೆಗೆ ಜರುಗಲಿದೆ. ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳಿಗೆ ಪಠ್ಯದಲ್ಲಿಯ ಕ್ಲಿಷ್ಠಾಂಶಗಳು ಹಾಗೂ ಪರೀಕ್ಷೆಯಲ್ಲಿ ಎದುರಾಗುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ವಿದ್ಯಾರ್ಥಿಗಳು ನೂರಿತ ವಿಷಯ ಸಂಪನ್ಮೂಲ ಶಿಕ್ಷಕರನ್ನು ನಿಯಮಿಸಿದ್ದು, ವಿದ್ಯಾರ್ಥಿಗಳು ಈ …

Read More »

ರಾಷ್ಟ್ರ ಬದಲಾವಣೆ ಮಾಡುತ್ತೆವೆಂದು ಹೇಳಿ ಜನರ ಕಣ್ಣಿಗೆ ಮಣ್ಣೆರೆಚುತ್ತಿರುವ ಕೇಂದ್ರ ಸರಕಾರ : ಎಚ್.ಎಮ್ ರೇವಣ್ಣ

ಮೂಡಲಗಿ: ಕಳೆದ ಎಳು ವರ್ಷಗಳಿಂದ ರಾಷ್ಟ್ರ ಬದಲಾವಣೆ ಮಾಡುತ್ತೆ ಎಂದು ಹೇಳಿ ಜನರ ಕಣ್ಣಿಗೆ ಮಣ್ಣ ಎರಚ್ಚಿ ಸುಳ್ಳ ಹೇಳುತ್ತಿರುವ ಕೇಂದ್ರ ಸರಕಾರದಲ್ಲಿ ಜನ ಸಮಾನ್ಯರ ಪರ ಧ್ವನಿ ಎತ್ತಲು ಸರಳ ಸಜ್ಜನಿಕೆ ವ್ಯಕ್ತಿ ಸತೀಶ ಜಾರಕಿಹೊಳಿ ಅವರನ್ನು ಲೋಕಸಭೆಗೆ ದಾಖಲೆ ಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು. ಬುಧವಾರದಂದು ಪಟ್ಟಣದ ಅಂಬೇಡ್ಕರ ಭವನದಲ್ಲಿ ಜರುಗಿದ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಪರ ಮತಯಾಚನೆಯಲ್ಲಿ …

Read More »

ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಾಲಿ ರಾಷ್ಟ್ರವನ್ನಾಗಿಸಲು ಬಿಜೆಪಿ ಬೆಂಬಲಿಸಿ : ಪ್ರಲ್ಹಾದ ಜೋಶಿ

ಮೂಡಲಗಿ: ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕಾರ್ಯೊನ್ಮೂಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಸುಸಂಸ್ಕøತ ಮನೆತನದ ಹಾಗೂ ಗೋಕಾಕ ನಾಡಿನ ಮನೆ ಮಗಳಾದ ಮಂಗಳಾ ಸುರೇಶ ಅಂಗಡಿ ಅವರನ್ನು ಲೋಕಸಭೆಗೆ ಆಯ್ಕೆಮಾಡಿ ಕಳುಹಿಸುವಂತೆ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿಕೊಂಡರು. ಇಲ್ಲಿಯ ಬಸವ ಮಂಟಪದಲ್ಲಿ ಸೋಮವಾರ ಸಂಜೆ ಜರುಗಿದ ಬೆಳಗಾವಿ …

Read More »

You cannot copy content of this page