ಶುಕ್ರವಾರ , ಮಾರ್ಚ್ 29 2024
kn
Breaking News

ಮೂಡಲಗಿ

ಪೌಡರ್‍ಪ್ಲಾಂಟ್‍ನಲ್ಲಿ ದುಡಿಯುತ್ತಿರುವ ಕಾರ್ಮಿಕರು, ಸಿಬ್ಬಂದಿಗಳನ್ನು ಅಭಿನಂದಿಸಿದ: ಬಾಲಚಂದ್ರ ಜಾರಕಿಹೊಳಿ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …

Read More »

ತೇಲಸಂಗ ಗ್ರಾಮದಲ್ಲಿ ಪೋಲಿಸ್ ಪತ್ ಸಂಚಲನ

ಅಥಣಿ: ಕೋವಿಡ್೧೯ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಜೊತೆಗೆ ದೈರ್ಯ ತುಂಬುವ ನಿಟ್ಟಿನಲ್ಲಿ ತಾಲೂಕಿನ ಆರಕ್ಷಕರಿಂದ ತೇಲಸಂಗ ಗ್ರಾಮದಲ್ಲಿ ಪೋಲಿಸ್ ಪತ್ ಸಂಚಲನದ ನಡೆಸಲಾಯಿತು. ಐಗಳಿ ಠಾಣೆಯ ಪಿಎಸ್ಐ ಕೆ ಎಸ್ ಕೊಚೆರಿ ನೇತೃತ್ವದಲ್ಲಿ ಮೂವತ್ತು ಜನ ಪೋಲಿಸ್ ಸಿಬ್ಬಂದಿಯ ಜೋತೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪತ ಸಂಚಲನ ಜೋತೆ ಕೊರೊನಾ ವೈರಸ್ ಜಾಗ್ರತಿ ಮುಡಿಸಿದರು. ಇದೆ ವೇಳೆ ಪಿಎಸ್ಐ ಕೆ ಎಸ್ ಕೊಚೆರಿ ಮಾತನಾಡಿ ಮಹಾಮಾರಿ ಕೋರೊನಾ ತಡೆಯುವ ನಿಟ್ಟಿನಲ್ಲಿ …

Read More »

ಬ್ಯಾಕೂಡದಲ್ಲಿ ಪೆವರ್ ಕ್ಲಿನಿಕ್ ಸ್ಥಾಪನೆ

ಮುಗಳಖೋಡ: ಸಮೀಪದ ಬ್ಯಾಕೂಡದಲ್ಲಿ ಕರೋನಾ ವೈರಸ ಸೊಂಕಿನಿಂದಾಗಿ ಜನರಲ್ಲಿ ಆತಂಕ ಮೂಡಿದ್ದು, ಸ್ವಲ್ಪ ಜ್ವರ, ಕೆಮ್ಮು, ನೆಗಡಿಯಂತಹ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಆದರೆ ಹಲವು ಖಾಸಗಿ ಆಸ್ಪತ್ರೆಗಳು ಲಾಕ್‍ಡೌನ್ ಆಗಿರುವುದರಿಂದ ಜನರು ಸರಕಾರಿ ಆಸ್ಪತ್ರೆಯ ಕಡೆ ಮುಖಮಾಡಿರುವುದು ಕಂಡುಬರುತ್ತಿದೆ. ಈ ಕಾರಣದಿಂದಾಗಿ ದಿನವು ನೂರಾರು ರೋಗಿಗಳು ಸರಕಾರಿ ಆಸ್ಪತ್ರೆಗೆ ಬರುತ್ತಿದ್ದು ರೋಗಿಗಳ ತುರ್ತು ಚಿಕಿತ್ಸೆಗಾಗಿ ಫೆವರ್ ಕ್ಲಿನಿಕ್ ತೆರೆಯಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯಬೇಕು, ಅಲ್ಲದೇ ಪ್ರತಿ …

Read More »

ಹಸಿಕಂದಮ್ಮನನ್ನು ದೇವಸ್ಥಾನದಲ್ಲಿ ಎಸೆದ ಪಾಪಿಗಳು

ಮುಗಳಖೋಡ: ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡದಲ್ಲಿ ಇಂದು ಬೆಳಗ್ಗೆನ ಜಾವ ಅಮಾನವೀಯ ಕೃತ್ಯ ನಡೆದಿರುವದು ಕಂಡು ಬಂದಿದೆ. ಹೌದು, ಮುಗಳಖೋಡದ ಕೆನಾಲ್ ಆಫಿಸ್ ಹತ್ತಿರ ಇರುವ ಬಸವಣ್ಣನ ದೇವಸ್ಥಾನದಲ್ಲಿ ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಆಗತಾನೆ ಜನಿಸಿದ ಹಸಿಕಂದಮ್ಮನನ್ನು (ಗಂಡುಮಗು) ಹಾಕಿರುವ ಅಮಾನವೀಯ ಘಟನೆ ನಡೆದಿದೆ. ದೇವಸ್ಥಾನದ ಹತ್ತಿರ ಜನರು ಕೂಡುತ್ತಿದಂತೆ ಘಟನಾ ಸ್ಥಳಕ್ಕೆ ಆಶಾಕಾಯ೯ಕರ್ತೆಯರು, ಆರೋಗ್ಯ ಕೇಂದ್ರದ ನಸ್೯, ಆರಕ್ಷಕ ಠಾಣೆ ಸಿಬ್ಬಂದಿ ಎ.ಎಸ್. ಐ …

Read More »

ಕೋರೊನಾ ಸೊಂಕಿತರ ಬಗ್ಗೆ ಸುಳ್ಳು ಮಾಹಿತಿ ನೀಡುತ್ತಿದೆಯಾ ಸರ್ಕಾರ..!

ಕರ್ನಾಟಕ ರಾಜ್ಯದಲ್ಲಿ ಕೋವಿಡ್-೧೯ ಸೊಂಕಿತರ ಸಂಖ್ಯೆ ೧೮೧ ಕ್ಕೆ ಏರಿಕೆ ಆಗಿದೆ ಇದರಲ್ಲಿ ೨೮ ಜನ ಗುಣಮುಖರಾಗಿದ್ದಾರೆ, ೫ ಜನ ಮರಣ ಹೊಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ಕೋರೊನಾ ವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ೨೧ ದಿನಗಳ ಕಾಲ ದೇಶವನ್ನ ಲಾಕ್ ಡೌನ್ ಆದೇಶ ಮಾಡಿ, ದೇಶದ ಪ್ರಜೆಗಳ ಆರೋಗ್ಯ ಕಾಪಾಡಲು ಹಗಲಿರುಳು ಸರ್ಕಾರ, ವೈದ್ಯರು, ಆರಕ್ಷಕರು, …

Read More »

ಬಡ ಕುಟುಂಬಗಳಿಗೆ ಅಗತ್ಯ ವಸ್ತುಗಳನ್ನು ವಿತರಿಸಿದ ಶ್ರೇಯಸ್ ಚಂಡಕಿ

ಮೂಡಲಗಿ: ಕೊರೋನಾ ವೈರಸ್ ದಿಂದ ದೇಶದಲ್ಲಿ ಏ ೧೪ ರವರೆಗೆ ಸಂಪೂರ್ಣ ಲಾಕ್ ಡೌನ್ ಆಗಿದ್ದು, ಪಟ್ಟಣದ ಬಡಜನರು, ಕೂಲಿಕಾರ್ಮಿಕರು,ಕೆಲಸವಿಲ್ಲದೆ ಕಂಗೆಟ್ಟು ಹೋಗಿದ್ದಾರೆ. ಅಗತ್ಯ ವಸ್ತಗಳನ್ನು ತರಲು ಹಣವಿಲ್ಲದಂತ ಪರಿಸ್ಥಿತಿ ನಿರ್ಮಾಣವಾಗಿದೆ.ಇದನ್ನು ಮನಗೊಂಡ ಮೂಡಲಗಿ ವಾರ್ಡ ನಂ 2 ರ ಪುರಸಭೆ ಸದಸ್ಯರಾದ ಶಿವಪ್ಪ ಚಂಡಕಿಯವರ ಮಗ ಶ್ರೇಯಸ್ ಚಂಡಕಿ ಸುಮಾರು 110 ಬಡ ಕುಟುಂಬಗಳಿಗೆ ತಮ್ಮ ಸ್ವಂತ ಖರ್ಚಿನಲ್ಲಿ ದಿನನಿತ್ಯ ಬಳಸುವ ದಿನಸಿ ವಸ್ತುಗಳನ್ನು ನೀಡಿ ಮಾನವೀಯತೆ ಮೆರೆದರು. …

Read More »

ಕಿಡಿಗೇಡಿಗಳಿಂದ ಆಶಾ ಕಾರ್ಯರ್ತೆಯರ ಮೇಲೆ ಹಲ್ಲೆ ಯತ್ನ

ಕುಡಚಿ: ಪಟ್ಟಣದಲ್ಲಿ ಕೋವಿಡ-19 ಸಂಬಂಧ ಸಮೀಕ್ಷೆಯನ್ನು ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ನಡೆಸುವ ಸಂದರ್ಭದಲ್ಲಿ ಕೆಲವು ಜನ ಅಡ್ಡಿಪಡಿಸಿ ಹಲ್ಲೆಗೆ ಯತ್ನಿಸಿದ್ದರು. ಇದನ್ನು ನಿರ್ದಾಕ್ಷಿಣ್ಯವಾಗಿ ಖಂಡಿಸಿ ತಪ್ಪಿತಸ್ತರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲಾಯಿತು ಮತ್ತು ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಧೈರ್ಯ ತುಂಬಿ ಕರ್ತವ್ಯ ನಿರ್ವಹಿವಂತೆ ಮನವಿ ಮಾಡಲಾಯಿತು.ಹಾಗೂ ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿ, ಕುಡಚಿ ಪಟ್ಟಣದಲ್ಲಿ ಇಂತಹ ಪರಿಸ್ಥಿತಿ ಮರುಕಳಿಸದಂತೆ ಸಹಕಾರ ನೀಡುವಂತೆ ಸೂಚಿಸಿಲಾಯಿತು. …

Read More »

ಸರ್ಕಾರಿ ಶಾಲೆಯ ಬಿಸಿಯೂಟದ ಆಹಾಧಾನ್ಯಗಳ ವಿತರಣೆ

ಮೂಡಲಗಿ: ತುಕ್ಕಾನಟ್ಟಿಯ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಪಾಲಕರಿಗೆ ಆಹಾರಧಾನ್ಯಗಳನ್ನು ವಿತರಿಸಲಾಯಿತು. ಕೊರೊನಾ ವೈರಸ್ ಸೋಂಕಿನಿಂದಾಗಿ ರಾಜ್ಯದಲ್ಲಿ ಲಾಕಡೌನ ಘೋಷಣೆಯಾದ ಕಾರಣ, ಶಾಲೆಗಳಿಗೆ ಡಿಡೀರ ರಜೆ ಘೋಷಣೆಯಾದ ಸಂದರ್ಭದಲ್ಲಿ ಅಕ್ಷರದಾಸೋಹದ ಮದ್ಯಾಹ್ನದ ಬಿಸಿಯೂಟ ನಂಬಿಕೊಂಡಿದ್ದ ಎಷ್ಟೋ ಬಡವಿದ್ಯಾರ್ಥಿಗಳ ಆರ್ಥಿಕ ಪರಿಸ್ಥಿತಿಯನ್ನು ದೃಷ್ಟಿಯಲ್ಲಿಟ್ಟುಕೊಂಡ ಸರ್ಕಾರ, ಮಾರ್ಚ 14 ರಿಂದ ಎಪ್ರೀಲ್ 10ರ ವರೆಗಿನ 21 ದಿನಗಳ ಕಾಲದ ಆಹಾರ ಧಾನ್ಯಗಳನ್ನು ವಿದ್ಯಾರ್ಥಿಗಳ ಪಾಲಕರಿಗೆ ವಿತರಿಸಲು ಆದೇಶಿಸಿದ ಕಾರಣ, ತುಕ್ಕಾನಟ್ಟಿಯ …

Read More »

ಕೋರೊನಾ ಜಾಗೃತ ಗೀತೆ ಕೇಳಿ: ಉತ್ತರ ಕರ್ನಾಟಕದ ಶೈಲಿಯಲ್ಲಿ

ಖಾನಟ್ಟಿ:  ಮಾಹಾಮಾರಿ ಕೊರೋನಾ ತನ್ನ ರಣಕೇಕೆ ಮೂಲಕ ಅಮಾಯಕ ಮುಗ್ದರ ಬದುಕನ್ನೇ ಅಂತ್ಯಗೊಳಿಸುತ್ತಿದೆ. ದೇಶಕ್ಕೆ ದೇಶವೇ ಸ್ಥಬ್ದವಾದ ಘೋರ ಸನ್ನಿವೇಶದಲ್ಲಿ ಹಳ್ಳಿಯಿಂದ ದಿಲ್ಲಿಯವರೆಗೂ ಜನರ ಬದುಕನ್ನ ಕಿತ್ತು ತಿನ್ನುತ್ತಿದೆ ಎಂದು ಯುವ ಸಾಹಿತಿ ಶಿವಾಲಿಂಗ ದಾನನ್ನವರ ನಮ್ಮ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು ಇಂಥ ಸಮಯದಲ್ಲಿ ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು, ಅಧಿಕಾರಿಗಳು, ಮುಖಂಡರುಗಳು ಸ್ವಯಂ ಸೇವಕರು, ಮಾದ್ಯಮದವರು ಎಷ್ಟೋ ಜಾಗೃತಿ ಮೂಡಿಸಿ ಕೋರೊನಾ ಹತ್ತಿಕ್ಕಲು ಹಗಲಿರುಳು ಶ್ರಮಿಸುತ್ತಿದ್ದಾರೆ. …

Read More »

ಹಳ್ಳೂರಲ್ಲಿ ದಿನಸಿ ಸಾಮಗ್ರಿಗಳ ವಿತರನೆ

ಹಳ್ಳೂರ: ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಬಡವರಿಗೆ ನಿತ್ಯದ ಊಟದ ಸಮಸ್ಯೆಯಾಗವಂತ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಬೆಂಬಲಿಗರು ಜಿಲ್ಲಾ ಪಂಚಾಯತ ಸದಸ್ಯ ವಾಸಂತಿ ತೇರದಾಳ ಇವರ ಪತಿ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಹಾಗೂ ಸಂಘಡಿಗರು ಮಾನವಿಯತೇ ಮೇರೆದಿದ್ದಾರೆ. ಏ.14 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ಆಧಿನಿವಾಸಿಗಳಿಗೆ, ನಿರೋದ್ಯೋಗಿಗಳಿಗೆ ಗೋವಿನ ಜೋಳ, ಅಕ್ಕಿ, ಗೋಧಿ ಹಿಟ್ಟು, ಕಾಲಿಪಲ್ಲೆ, ಕಲ್ಲಂಗಡಿ ಹಣ್ಣುಗಳನ್ನು …

Read More »

You cannot copy content of this page