ಸೋಮವಾರ , ಏಪ್ರಿಲ್ 29 2024
kn
Breaking News

ರಾಜ್ಯ

ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯವಾಗಿದ್ದಾರೆ

ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಕೆಲವು ದಿನಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರು ಅಂತ ಒಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅಭಿಮಾನಿಗಳು, ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದಾರೆ ಯಾವುದೇ ಸುಳ್ಳು ವದಂತಿಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಅವರ ಆಪ್ತವಲಯ ಇವತ್ತು ತೆಗೆದಿರುವ ಪೋಟೋಗಳ ಮೂಲಕ ಸರ್ವವಾಣಿ ನ್ಯೂಸ್ ಮುಖಾಂತರ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಕರ್ನಾಟಕ …

Read More »

ಲಾಕ್ ಡೌನ್ ಹಿನ್ನೆಲೆ ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವು

ತೇರದಾಳ್ : ಇಡೀ ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಇಡೀ ದೇಶವನ್ನೆಲ್ಲಾ ಲಾಕ್ ಡೌನ್ ಮಾಡಲಾಗಿತ್ತು. ಲಾಕ್ ಡೌನ್ ಪರಿಣಾಮವಾಗಿ ಗ್ರಾಮದ ರಸ್ತೆಗಳನ್ನು ಸಾರ್ವಜನಿಕರು ಬಂದ್ ಮಾಡಿದ್ದರು. ಆದರೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನಿರ್ಮಲ ತೆಳಗಿನಮನಿ (61) ಇವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ರಸ್ತೆಗಳನ್ನು ಬಂದ್ ಮಾಡಿದ ಪರಿಣಾಮವಾಗಿ ಈ ವೃದ್ಧೆ ರಸ್ತೆ ಮಾರ್ಗದಲ್ಲಿ …

Read More »

ಬೆಳಗಾವಿಯಲ್ಲಿ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್-೧೯

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಜಿಲ್ಲೆಯ ನಾಲ್ವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಸೊಂಕಿತರ ಸಂಖ್ಯೆ ಹತ್ತರಿಂದ 14 ಕ್ಕೆ ಏರಿದೆ . ಇಂದು ಭಾನುವಾರ ಬೆಳಿಗ್ಗೆ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ರಾಯಬಾಗ ಕುಡಚಿಯ ನಾಲ್ವರು ಸೊಂಕಿತರ ಸಮಂಧಿಕರ ಮೂವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ರಾಯಬಾಗದಲ್ಲಿ ಸೊಂಕಿತರ ಸಂಖ್ಯೆ 7 ಕ್ಕೆ ಏರಿದೆ. ಹಿರೇಬಾಗೇವಾಡಿ ಯಲ್ಲಿ ಒಂದು ಹೊಸ ಕೊರೋನಾ ಸೊಂಕಿತ ಪ್ರಕರಣ …

Read More »

ಅಭಿನಂದನೆಗಳನ್ನ ತಿಳಿಸಿದ: ಕೆ.ಎಮ್.ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ …

Read More »

ಮಲಿಕವಾಡ, ಸದಲಗಾ ಗ್ರಾಮಗಳಲ್ಲಿ ಸಭೆ ಸಡೆಸಿದ: ಸಂಸದ ಜೊಲ್ಲೆ

ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಲಿಕವಾಡ, ಹಾಗೂ ಸದಲಗಾ ಪಟ್ಟಣಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಸಭೆ ನಡೆಸಿ, ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಲ್ಲಿ …

Read More »

ಲಾಕ್ ಡೌನ್ ಇದ್ದರೂ, ಉಪವಾಸ ಧರಣಿ ಕೂತ: ಶಾಸಕ ಆನಂದ ನ್ಯಾಮಗೌಡ

ಜಮಖಂಡಿ: ಸರ್ಕಾರದ ಆಜ್ಞೆಯಿದ್ದರೂ ಕೃಷ್ಣೆಗೆ ನೀರು ಬಿಡದ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಶಾಸಕ ಆನಂದ ನ್ಯಾಮಗೌಡರಿಂದ ಆಗ್ರಹ ಹಿಪ್ಪರಗಿ ಬ್ಯಾರೇಜ್ನಿಂದ ಸರ್ಕಾರದ ಆದೇಶದಂತೆ ನಮ್ಮ ಚಿಕ್ಕಪಡಸಲಗಿ ಬ್ಯಾರೇಜ್ ಶ್ರಮಬಿಂದು ಸಾಗರಕ್ಕೆ ಇವತ್ತು ಸರ್ಕಾರ ನೀರು ಹರಿಸಬೇಕಾಗಿತ್ತು ಆದರೆ ರೈತ ವಿರೋಧಿ ಈಗಿನ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿದಿದೆ ಇದನ್ನು ವಿರೋಧಿಸಿ ಮಾನ್ಯ ಜಮಖಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಆನಂದ್ ಸಿದ್ದು ನ್ಯಾಮಗೌಡ ಅವರು ಸಾವಿರಾರು ರೈತರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಿಪ್ಪರಗಿಯಲ್ಲಿ …

Read More »

ಪೌಡರ್‍ಪ್ಲಾಂಟ್‍ನಲ್ಲಿ ದುಡಿಯುತ್ತಿರುವ ಕಾರ್ಮಿಕರು, ಸಿಬ್ಬಂದಿಗಳನ್ನು ಅಭಿನಂದಿಸಿದ: ಬಾಲಚಂದ್ರ ಜಾರಕಿಹೊಳಿ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …

Read More »

ಕೆರೂರ ಗ್ರಾಮಕ್ಕೆ ಮಾಸ್ಕ್ ವಿತರಿಸಿದ: ಅಣ್ಣಾಸಾಹೇಬ ಜೊಲ್ಲೆ

ಕೇರೂರ: ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಕೇರೂರ ಗ್ರಾಮಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಆವರಣದಲ್ಲಿ, ವಿವಿಧ ಇಲಾಖೆ ಅಧಿಕಾರಿಗಳು, ಪಂಚಾಯತ್ ಸದಸ್ಯರು, ಅಂಗನವಾಡಿ ಮತ್ತು ಆಶಾ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಮುನ್ನೆಚ್ಚರಿಕಾ ಕ್ರಮಗಳ ಕುರಿತು ಸಭೆ ಉದ್ದೇಶಿಸಿ, ಮಾತನಾಡಿದರು. ಈ ಸಂದರ್ಭದಲ್ಲಿ ನಾಗರಿಕರಿಗೆ ಮಾಸ್ಕ್ ವಿತರಿಸಿ, ಗ್ರಾಮದ ಸ್ವಚ್ಚತೆಗೆ ಆದ್ಯತೆ …

Read More »

ತೇಲಸಂಗ ಗ್ರಾಮದಲ್ಲಿ ಪೋಲಿಸ್ ಪತ್ ಸಂಚಲನ

ಅಥಣಿ: ಕೋವಿಡ್೧೯ ಹಿನ್ನೆಲೆಯಲ್ಲಿ ಜನರಲ್ಲಿ ಜಾಗೃತಿ ಜೊತೆಗೆ ದೈರ್ಯ ತುಂಬುವ ನಿಟ್ಟಿನಲ್ಲಿ ತಾಲೂಕಿನ ಆರಕ್ಷಕರಿಂದ ತೇಲಸಂಗ ಗ್ರಾಮದಲ್ಲಿ ಪೋಲಿಸ್ ಪತ್ ಸಂಚಲನದ ನಡೆಸಲಾಯಿತು. ಐಗಳಿ ಠಾಣೆಯ ಪಿಎಸ್ಐ ಕೆ ಎಸ್ ಕೊಚೆರಿ ನೇತೃತ್ವದಲ್ಲಿ ಮೂವತ್ತು ಜನ ಪೋಲಿಸ್ ಸಿಬ್ಬಂದಿಯ ಜೋತೆಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಪತ ಸಂಚಲನ ಜೋತೆ ಕೊರೊನಾ ವೈರಸ್ ಜಾಗ್ರತಿ ಮುಡಿಸಿದರು. ಇದೆ ವೇಳೆ ಪಿಎಸ್ಐ ಕೆ ಎಸ್ ಕೊಚೆರಿ ಮಾತನಾಡಿ ಮಹಾಮಾರಿ ಕೋರೊನಾ ತಡೆಯುವ ನಿಟ್ಟಿನಲ್ಲಿ …

Read More »

ಬ್ಯಾಕೂಡದಲ್ಲಿ ಪೆವರ್ ಕ್ಲಿನಿಕ್ ಸ್ಥಾಪನೆ

ಮುಗಳಖೋಡ: ಸಮೀಪದ ಬ್ಯಾಕೂಡದಲ್ಲಿ ಕರೋನಾ ವೈರಸ ಸೊಂಕಿನಿಂದಾಗಿ ಜನರಲ್ಲಿ ಆತಂಕ ಮೂಡಿದ್ದು, ಸ್ವಲ್ಪ ಜ್ವರ, ಕೆಮ್ಮು, ನೆಗಡಿಯಂತಹ ಲಕ್ಷಣಗಳು ಕಂಡುಬಂದ ತಕ್ಷಣ ವೈದ್ಯರನ್ನು ಸಂಪರ್ಕಿಸುತ್ತಿದ್ದಾರೆ. ಆದರೆ ಹಲವು ಖಾಸಗಿ ಆಸ್ಪತ್ರೆಗಳು ಲಾಕ್‍ಡೌನ್ ಆಗಿರುವುದರಿಂದ ಜನರು ಸರಕಾರಿ ಆಸ್ಪತ್ರೆಯ ಕಡೆ ಮುಖಮಾಡಿರುವುದು ಕಂಡುಬರುತ್ತಿದೆ. ಈ ಕಾರಣದಿಂದಾಗಿ ದಿನವು ನೂರಾರು ರೋಗಿಗಳು ಸರಕಾರಿ ಆಸ್ಪತ್ರೆಗೆ ಬರುತ್ತಿದ್ದು ರೋಗಿಗಳ ತುರ್ತು ಚಿಕಿತ್ಸೆಗಾಗಿ ಫೆವರ್ ಕ್ಲಿನಿಕ್ ತೆರೆಯಲಾಗಿದ್ದು ರೋಗಿಗಳು ಇದರ ಪ್ರಯೋಜನ ಪಡೆಯಬೇಕು, ಅಲ್ಲದೇ ಪ್ರತಿ …

Read More »

You cannot copy content of this page