ಶುಕ್ರವಾರ , ಮಾರ್ಚ್ 29 2024
kn
Breaking News

ರಾಜ್ಯ

ಮಹತ್ವದ ಆದೇಶ ನೀಡಿದ: ಜಿಲ್ಲಾಧಿಕಾರಿ ಬೊಮ್ಮನಹಳ್ಳಿ

ಬೆಳಗಾವಿ- ಬೆಳಗಾವಿ ನಗರ, ಜೆಲ್ಲೆಯ ಕೆಲವು ತಾಲೂಕುಗಳಲ್ಲಿ ಹಾಗೂ ವಿವಿಧ ಗ್ರಾಮಗಳಲ್ಲಿ ಕೆಲವರು ರಸ್ತೆಯನ್ನು ಅಗೆದು, ರಸ್ತೆಗೆ ಬೇಲಿ ಹಾಕಿ ಮತ್ತು ಗಲ್ಲಿ-ಗಲ್ಲಿಗಳಲ್ಲಿ ಬ್ಯಾರಿಕೆಡ್ ಹಾಕಿ ರಸ್ತೆಗಳನ್ನು ಬಂದ್ ಮಾಡುತ್ತಿರುವದರಿಂದ ಲಾಕ್-ಡೌನ್ ಯಶಸ್ವಿಯಾಗಬಹುದೆ ವಿನಹಃ ಪಡಿತರ ಧಾನ್ಯಗಳ ಸಾಗಾಣಿಕೆಗೆ, ಹಾಲು ಮಾರಾಟಗಾರರಿಗೆ, ಆ್ಯಂಬುಲೆನ್ಸ್ ಓಡಾಟಕ್ಕೆ ತೊಂದರೆಯಾಗುವುದು ಖಂಡಿತ. ಈ ರೀತಿ ರಸ್ತೆ ಬಂದ್ ಮಾಡುವದು ಶಿಕ್ಷಾರ್ಹ ಅಪರಾಧ ಎಂದು ಜಿಲ್ಲಾಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಆ್ಯಂಬುಲೆನ್ಸ್ ಓಡಾಡುವ ಮುಖ್ಯ ರಸ್ತೆಗಳಿಗೆ …

Read More »

ಕಂಟಕವಾದ ಕೊರೋನಾ ಓಡಿಸಲು ಒಂದಾಗಿ ದೀಪ ಹಚ್ಚೋನಾ

ಆಚಾರ-ವಿಚಾರ, ಸಂಪ್ರದಾಯಗಳಿಗೆ ಸನಾತನ ಧರ್ಮವಾದ ಹಿಂದೂ ಧರ್ಮವು ತಾಯಿ ಎಂದು ಕರೆಯಬಹುದು. ನಮಗೆ ಗೊತ್ತಿರುವಂತೆಯೇ ಹಲವಾರು ಆಚಾರ ವಿಚಾರಗಳು ಇದರಲ್ಲಿ ಇದೆ, ಇನ್ನು ಗೊತ್ತಿಲ್ಲದಂತೆ ಎಷ್ಟು ಇವೆ ಎಂದು ಲೆಕ್ಕ ಹಾಕಲು ಹೋದರೆ, ಅದು ಒಂದು ದೊಡ್ಡ ಗಣತಿಯಂತಾಗುತ್ತದೆ. ಕೆಲವೊಂದು ಸಣ್ಣ ಸಣ್ಣ ಆಚಾರಗಳಿಂದ ಹಿಡಿದು, ಬಹಳಷ್ಟು ದಿನಗಳ ಕಾಲ ನಡೆಯುವ ಅನುಷ್ಟಾನಗಳವರೆಗೆ ಹಿಂದೂ ಧರ್ಮದಲ್ಲಿ ಹಲವಾರು ಪದ್ಧತಿಗಳಿವೆ. ಅದರಲ್ಲಿ ಒಂದು ದೀಪ ಹಚ್ಚುವುದು. ಮನೆಯಲ್ಲಿ ದೇವರ ಕೋಣೆಯಲ್ಲಿ ನಾವು …

Read More »

ಪ್ರಧಾನಿ ಮೋದಿಯವರ ದೀಪ ಬೆಳಗಿಸುವ ಸಂಕಲ್ಪವನ್ನ ಯಶಸ್ವಿಗೊಳಿಸಬೇಕಿದೆ: ಡಾ. ಸಿ ಬಿ ಕುಲಿಗೋಡ

ಮುಗಳಖೋಡ: ಕೊರೊನಾ ಸೊಂಕಿನಿಂದ ಸೃಷ್ಠಿಯಾಗಿರುವ ಅಂಧಕಾರದಿಂದ ದೇಶವನ್ನು ಬೆಳಕಿನೆಡೆಗೆ ಒಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭಿಯಾನ ಪ್ರಕಟಿಸಿದ್ದು, ಭಾನುವಾರ ರಾತ್ರಿ 9 ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಹೊಡೆದೊಡಿಸುವಲ್ಲಿ ಒಗ್ಗಟ್ಟುನ್ನು ಪ್ರದರ್ಶಿಸುವಂತೆ ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್.ಎಸ್‌.ಎಸ್ ಹಾಗೂ ರೇಡ್ ಕ್ರಾಸ್ ಘಟಕದ ವತಿಯಿಂದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ರವಿವಾರ ಎಪ್ರೀಲ್-5ರಂದು ಮನೆ-ಮನೆಗಳಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕೊರೊನಾ ಕತ್ತಲಿನಿಂದ ಬೆಳಕಿನೆಡೆಗೆ …

Read More »

ದೀಪ ಬೆಳಗಿಸೋಣ, ಕೊರೋನಾ ಓಡಿಸೋಣ: ಕೆಎಮ್‍ಎಫ್ ಅಧ್ಯಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೊನಾ ಸೊಂಕಿನಿಂದ ಸೃಷ್ಠಿಯಾಗಿರುವ ಅಂಧಕಾರದಿಂದ ದೇಶವನ್ನು ಬೆಳಕಿನೆಡೆಗೆ ಒಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭಿಯಾನ ಪ್ರಕಟಿಸಿದ್ದು, ಭಾನುವಾರ ರಾತ್ರಿ 9 ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಎಪ್ರೀಲ್-5ರಂದು ಮನೆ-ಮನೆಗಳಲ್ಲಿ ಜ್ಯೋತಿ ಬೆಳಗಿಸುವ …

Read More »

ತಮ್ಮ ಜೀವವನ್ನ ಲೆಕ್ಕಿಸದೆ ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು

ಮುಗಳಖೋಡ : ಇಡೀ ವಿಶ್ವಾದ್ಯಾಂತ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ವನ್ನು ಮೆರಿಯುತ್ತಿರುವ ಹಿನ್ನೆಲೆಯಲ್ಲಿ ಮುಗಳಖೋಡ ವಲಯದಲ್ಲಿ ಎಲ್ಲರೂ ತಮ್ಮ ತಮ್ಮ ಮನೆಯಲ್ಲಿ ಇರುವಾಗ ಆಶಾ ಕಾರ್ಯಕರ್ತೆಯರು ಮಾತ್ರ ತಮ್ಮ ಪ್ರಾಣವನ್ನು ಲೇಕಿಸದೇ ಬೀದಿ ಬೀದಿಗಳಲ್ಲಿ ಸಂಚರಿಸಿ ಎಲ್ಲರ ಆರೋಗ್ಯ ವನ್ನು ಪರೀಕ್ಷಿಸುತ್ತಾ ಈ ಮಹಾಮಾರಿ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ. ಇಂತಹ ನಮ್ಮ ಹೆಮ್ಮೆಯ ಆಶಾ ಕಾರ್ಯಕರ್ತೆಯರಿಗೆ ನಾವೇಲ್ಲರೂ ಸಹಕರಿಸಿ ಈ ಮಹಾಮಾರಿ ಕೊರೋನಾ ರೋಗ …

Read More »

ಬೆಳಗಾವಿಯ ಗಲ್ಲಿ ಗಲ್ಲಿಗಳಲ್ಲಿ ಸಂಪರ್ಕ ರಸ್ತೆಗಳಿಗೆ ಬೇಲಿ..!!

ಬೆಳಗಾವಿ- ಬೆಳಗಾವಿಯಲ್ಲಿ ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಜನತೆಯಲ್ಲಿ ಆತಂಕ ಹೆಚ್ವಿಸಿದೆ, ಬೆಳಗಾವಿಯ ವಿವಿಧ ಬಡಾವಣೆಯ ಸಂಪರ್ಕ ರಸ್ತೆಯನ್ನು ಬಂದ್ ಮಾಡುತ್ತಿರುವ ಸ್ಥಳಿಯರು. ಹೊರಗಿನಿಂದ ಬರುವವರು ಮತ್ತು ಬಡಾವಣೆಯಲ್ಲಿರುವವರು ಹೊರ ಹೋಗದಂತೆ ಬೇಲಿ ಹಾಕಿದ ದೃಶ್ಯ ಬೆಳಗಾವಿಯಲ್ಲಿ ಎಲ್ಲೆಡೆ ನೋಡಬಹುದಾಗಿದೆ. ಬೆಳಗಾವಿ ಜಾಧವ್ ನಗರ ಬಿ ಕೆ ಕಂಗ್ರಾಳ ಗ್ರಾಮದಲ್ಲಿ ರಸ್ತೆ,ಆಂಜನೇಯ ನಗರ,ನೆಹರು ನಗರದ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದೆ. ರಸ್ತೆಗೆ ಅಡ್ಡಲಾಗಿ ಮುಳ್ಳಿನ ಗಿಡ, …

Read More »

ಸರ್ಕಾರದ ಆದೇಶವನ್ನು ನಾವೆಲ್ಲರು ಪಾಲಿಸಿದರೆ ಕೋವಿಡ್-೧೯ ಮುಕ್ತಿ ಹೊಂದಬಹುದು: ಬಸವರಾಜ ಹೆಗ್ಗನಾಯಕ

ಮೂಡಲಗಿ: ಕಾಯುವವರಿಗೆ ಒಳ್ಳೆಯ ಸಂಗತಿಗಳು ಬಂದೇ ಬರುತ್ತವೆ. ಆದರೆ ತಾಳ್ಮೆಯಿಂದ ಇದ್ದರೆ ಅತ್ಯುತ್ತಮ ದಿನಗಳು ಎದುರಾಗುವುದು ಖಚಿತವಾಗಿದೆ. ಸರ್ಕಾರದ ಆದೇಶವನ್ನು ನಾವು ಎಲ್ಲರೂ ಪಾಲಿಸಿದರೆ ಈ ಮಹಾಮಾರಿ ಕೊರೋನಾ ವೈರಸ್ ದಿಂದ ಮುಕ್ತಿ ದೊರೆತು ಒಳ್ಳೆಯ ದಿನಗಳು ಬರುತ್ತವೆ. ಜೀವ ಇದ್ದರೆ ಮುಂದಿನ ಜೀವನ ಮಾಡಲು ಸಾಧ್ಯವಾಗಿದೆ. ಎಲ್ಲ ನಾಗರಿಕರು ಕೊರೋನಾ ಹರಡದಂತೆ ಸರಕಾರದ ನಿಯಮಗಳನ್ನು ಪಾಲಿಸುವದು ಕಡ್ಡಾರಯವಾಗುದೆ ಎಂದು ಮೂಡಲಗಿ ಮತ್ತು ಗೋಕಾಕ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ …

Read More »

ಕೊರೋನಾ ಬಾರದಂತೆ ಎಚ್ಚರವಹಿಸಿ:-ಮಹಾದೇವ

ಕೊರೋನಾ ವಿರುದ್ಧ ತೊಡೆತಟ್ಟಿದ ಗ್ರಾಮ! ಸಂಬರಗಿ:- ಜಗತ್ತಿನಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನಾ ವಿರುದ್ದ ದೇಶಾದ್ಯಂತ ಎಲ್ಲೇಡೆ ಲಾಕ್ ಡೌನ್ ಘೋಷಣೆಯಾಗಿ ಒಂದು ವಾರ ಕಳೆದಿದೆ. ಕೇಂದ್ರ ಹಾಗೂ ರಾಜ್ಯಚ ಸರ್ಕಾರಗಳೂ ಸಹ ಸಾರ್ವಜನಿಕರಿಗೆ ಈ ಕೊರೋನಾ ವೈರಾಣುವಿನ ಭೀಕರತೆ ಹಾಗೂ ಅದರಿಂದಾಗುವ ಜೀವಹಾನಿಯ ಬಗ್ಗೆ ನಿರಂತರವಾಗಿ ಮುಂಜಾಗ್ರತಾ ಕ್ರಮ ಹಾಗೂ ಕೊರೋನಾ ವೈರಾಣು ಹರಡದಂತೆ ಪಾಲಿಸಬೇಕಾದ ಕ್ರಮಗಳ ಕುರಿತಾದ ಸಂದೇಶಗಳನ್ನು ನೀಡತ್ತಲೇ ಇವೆ. ಅದರಂತೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ …

Read More »

ಇಂದು ಬೆಳಗಾವಿಗೆ ಬಂದು ಅಪ್ಪಳಿಸಿರುವ ಕೋರೊನಾ ವೈರಸ್..!

ಕೋವಿಡ್-೧೯ ಪಿಡಿತ ರೋಗಿಗಳು ಇಂದು ಸಂಜೆ 5ಘಂಟೆಯ ವರದಿಯಂತೆ, ಕರ್ನಾಟಕ ರಾಜ್ಯದಲ್ಲಿ ಒಟ್ಟು 128 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ (ಒಬ್ಬರು ಗರ್ಭಿಣಿಯಾಗಿದ್ದು) ಏಳು ಜನ ಕೋವಿಡ್-೧೯ ಪಿಡಿತರು ಕೇರಳದವರಾಗಿರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಇಂದು ಹೋಸ ಕೋವಿಡ್-೧೯ ಪಿಡಿತರ ವರದಿ ಪ್ರಕಾರ P125 ಬಾಗಲಕೋಟೆ 75 ವಯಸ್ಸಿನ ವೃದ್ದ ಆಗಿರುತ್ತಾರೆ. ಕರ್ನಾಟಕದ ಎರಡನೇಯ ರಾಜಧಾನಿಯಾದ ಬೆಳಗಾವಿಯಲ್ಲಿ P126 70ವಯಸ್ಸಿನ ವೃದ್ದ, P127 26ವಯಸ್ಸಿನ ಯುವಕ, P128 20ವಯಸ್ಸಿನ ಯುವಕ ಎಂದು ಆರೋಗ್ಯ …

Read More »

ಶಿಬಿರಗಳಲ್ಲಿರುವ ವಲಸೆ ಕಾರ್ಮಿಕರ ಆರೋಗ್ಯ ತಪಾಸಣೆಗೆ ಮಾರ್ಗಸೂಚಿ: ಆಯುಕ್ತರು

                ಬೆಂಗಳೂರು. ೦೧.ಮಾರ್ಚ. ಕೊವಿಡ್-೧೯ ಸಾಂಕ್ರಾಮಿಕವನ್ನು ಜಾಗತಿಕ ಪಿಡುಗು ಎಂದು ವಿಶ್ವ ಆರೋಗ್ಯ ಸಂಸ್ಥೆಯು ಘೋಷಿಸಿದ ಹಿನ್ನೆಲೆ, ಭಾರತ ಸೇರಿದಂತೆ, ೨೦೨ ದೇಶ/ಪ್ರದೇಶಗಳನ್ನು ಕೋವಿಡ್-೧೯ ಭಾದಿಸಿರುವ ಕಾರಣ ಅಂತರಾಷ್ಟ್ರೀಯ ಕಾಳಜಿಯ ಸಾರ್ವಜನಿಕ ಆರೋಗ್ಯ ತುರ್ತು ಪರಿಸ್ಥಿತಿ (PHEIC) ಎಂದು ಸಹ ವಿಶ್ವ ಆರೋಗ್ಯ ಸಂಸ್ಥೆಯು ಕರೆದಿರುವ ಕಾರಣದ ಹಿನ್ನೆಲೆಯಲ್ಲಿ ರೋಗ ತಡೆಗಟ್ಟವ ನಿಟ್ಟಿನಲ್ಲಿ ಸರ್ವೇಕ್ಷಣೆ ಮತ್ತು ಸಮೂಹ ನಿಯಂತ್ರಣ ಕಾರ್ಯತಂತ್ರಗಳನ್ನು …

Read More »

You cannot copy content of this page