ಬುಧವಾರ , ಏಪ್ರಿಲ್ 24 2024
kn
Breaking News

ರಾಜ್ಯ

ಅಧಿಕಾರಿಗಳ ನಿರ್ಲಕ್ಷ್ಯ :ಚರಂಡಿ ವ್ಯವಸ್ಥೆ ಇಲ್ಲದೆ ನಿಂತ ಮಳೆ ನೀರು – ಸಾರ್ವಜನಿಕರ ಪರದಾಟ

ರಾಮದುರ್ಗ: ತಾಲೂಕಿನ ಹಲಗತ್ತಿ ಗ್ರಾಮ ಪಂಚಾಯಯಿತಿ ವ್ಯಾಪ್ತಿಯ ಹಲಗತ್ತಿ ಗ್ರಾಮದ ವಾರ್ಡ್ ನಂಬರ್.3 ರಲ್ಲಿ ಮಳೆಯಾದ ನೀರು ಹೋಗಲು ಸರಿಯಾದ ಮಾರ್ಗ ಇಲ್ಲದೆ ಇರುದರಿಂದ ಇಲ್ಲಿನ ನಿವಾಸಿಗಳು ನಿಂತ ನೀರಿನಲ್ಲಿಯೇ ನಡೆದಾಡುವಂತಹ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಅಲ್ಲದೆ ಮಳೆಯಾದ ನೀರು ಒಮ್ಮೊಮ್ಮೆ ಮನೆಯೊಳಗೆ ನುಗ್ಗುತ್ತದೆ ಎಂದು ಇಲ್ಲಿನ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೆ ಇಲ್ಲಿನ ನಿವಾಸಿಗಳು ತಮ್ಮ ಕೆಲಸ ಕಾರ್ಯಗಳಿಗೆ ಹೋಗಬೇಕಾದರೆ ಚಿಕ್ಕ ಮಕ್ಕಳು, ವೃದ್ಧರು ಹಲವಾರು ಬಾರಿ …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ …

Read More »

ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರ ಬಹುದಿನಗಳ ಕನಸು ಇನ್ನು ಮೂರು ತಿಂಗಳೊಳಗೆ ನನಸಾಗಲಿದೆ ಎಂದು ಅವರು ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ …

Read More »

ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ

ಹಳ್ಳೂರ: ಗ್ರಾಮದಲ್ಲಿ ಗುರುವಾರರಂದು ಕಾರ ಹುಣ್ಣಿಮೆ ನಿಮಿತ್ಯವಾಗಿ ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ ಮಾಡಲಾಯಿತ್ತು. ಕರಿ ಎತ್ತ ಕಾಳಿಂಗ, ಬಿಳಿ ಎತ್ತ ಮಾಣ್ಣಿಂಗ, ಸರ್ಕಾರ ಎತ್ತ ಸಾರಂಗ ಎಂಬ ನಾಣ್ಣುಡಿಯಂತೆ. ಕಾರ ಹುಣ್ಣಿಮೆ ದಿನವನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಂಪ್ರದಾಯದಂತೆ ಬಸವಣ್ಣ (ಎತ್ತು)ಗಳಿಗೆ ವಿವಿಧ ಬಗೆಯ ಬಣ್ಣ ಹಚ್ಚಿ ಶೃಂಗರಿಸಿಲಾಗುತ್ತದೆ. ಬುಧವಾರ ದಿನ ಸಂಜೆ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜೆ ಮಾಡುತ್ತಾರೆ. ಕಾರ ಹುಣ್ಣಿಮೆಯಲ್ಲಿ …

Read More »

ವಿಕಲಚೇತನ ನೌಕರರಿಗೆ ಮನೆಯಿಂದಲೇ ಕೆಲಸ : ಬೀರಪ್ಪ ಅಂಡಗಿ ಚಿಲವಾಡಗಿ.

ಕೊಪ್ಪಳ: ವಿಕಲಚೇತನ ನೌಕರರು ಮನೆಯಿಂದಲೇ ಕೆಲಸ ಮಾಡುವ ಆದೇಶವು ಜೂನ್ 30 ರ ತನಕ ಮುಂದು ವರೆಯಲಿದೆ ಎಂದು ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷ ಬೀರಪ್ಪ ಅಂಡಗಿ ಚಿಲವಾಡಗಿ ತಿಳಿಸಿದ್ದಾರೆ. ಈ ವಿಷಯದ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ವಿಕಲಚೇತನ ನೌಕರರಿಗೆ ಈಗಾಗಲೇ ಕರೋನಾ ಎಂಬ ಮಹಾಮಾರಿಯಿಂದ ಮನೆಯಿಂದಲೇ ಕೆಲಸ ಮಾಡುವ ಆದೇಶದವು ಜಾರಿಯಲ್ಲಿ ಇತ್ತು. ಆದರೆ ಅನ್ ಲಾಕ್ ಪ್ರಕ್ರಿಯೆ ಇರುವುದರಿಂದ ಹಾಗೂ ಇನ್ನೂ ಒಂದು ವಾರ …

Read More »

ಜನ ಸಾಮಾನ್ಯರ ತುರ್ತು ಸೇವೆಗಾಗಿ ಅರಭಾವಿ ಕ್ಷೇತ್ರದ ಎಲ್ಲ ಪಿಎಚ್‍ಸಿಗಳಿಗೆ ರಕ್ಷಾ ಕವಚ ವಾಹನ ಸೌಲಭ್ಯ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಕೋವಿಡ್ ಎರಡನೆಯ ಅಲೆಯ ವಿರುದ್ದ ಹೋರಾಟ ಮಾಡಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುತ್ತಿರುವ ಕೊರೋನಾ ವಾರಿಯರ್ಸ್‍ಗಳ ಕಾರ್ಯ ಶ್ಲಾಘನೀಯವಾದದ್ದು. ದುಡಿದ ಎಲ್ಲ ವಾರಿಯರ್ಸ್‍ಗಳಿಗೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕೃತಜ್ಞತೆ ಸಲಿಸಿದರು. ಸೋಮವಾರದಂದು ಪಟ್ಟಣದ ಈರಣ್ಣ ದೇವಸ್ಥಾನದ ಸಭಾಭವನದಲ್ಲಿ ಕೋವಿಡ್-19 ಟಾಸ್ಕಪೋರ್ಸ ಮತ್ತು ವಿವಿಧ ಇಲಾಖಾಧಿಕಾರಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರದಂತೆ ಇದರಲ್ಲಿ ಭಾಗಿಯಾಗಿರುವ ಎಲ್ಲ ವಾರಿಯರ್ಸ್‍ಗಳ ಕಾರ್ಯಕ್ಕೆ …

Read More »

ಕೆರೆಯಂತಾದ ಸರಕಾರಿ ಶಾಲೆಯ ಆವರಣ: ಕಣ್ಣು ಮುಚ್ಚಿ ಕುಳಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು

ರಾಮದುರ್ಗ: ಪಟ್ಟಣದ ಮಿನಿ ವಿಧಾನಸೌಧದ ಹತ್ತಿರದ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಕ್ಷರಸಹ ಅವ್ಯವಸ್ಥೆಯ ಆಗರವಾಗಿದೆ. ಶಾಲೆಯ ಮುಂದೆ ರಾಶಿ ರಾಶಿ ಕಸ ಬಿದ್ದಿದು, ನಿನ್ನೇ ಮತ್ತು ಇವತ್ತು ಸುರಿದ ಭಾರಿ ಮಳೆಯಿಂದ ಶಾಲೆಯ ಆವರಣ ಕೆರೆಯಂತೆ ಮಾರ್ಪಟ್ಟಿದೆ. ಈ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಸರಿಯಾದ ರೀತಿಯ ವ್ಯವಸ್ಥೆ ಕಲ್ಪಿಸಿ ಎಂದು ಸಾಕಷ್ಟು ಭಾರಿ ಮನವಿ ಸಲ್ಲಿಸಿದರು, ಸಂಬಂಧ ಪಟ್ಟ ಶಿಕ್ಷಣ …

Read More »

ಕರೋನಾ ವಾರಿಯರ್ಸ್ ರಿಗೆ ದಿನಸಿ ಕಿಟ್ ವಿತರಿಸಿದ ಸಮಾಜ ಸೇವಕ ಚಿಕ್ಕ ರೇವಣ್ಣನವರ

ಕಡಕೋಳ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ಕಡಕೋಳ ದಲ್ಲಿ ಇಂದು ದಿನಾಂಕ 28/05/2021 ರಂದು ಚಿಕ್ಕ ರೇವಣ್ಣನವರು ಖ್ಯಾತ ಉದ್ಯಮಿಗಳು ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕರು ರಾಮದುರ್ಗ ಇವರ ನೇತೃತ್ವದಲ್ಲಿ ಕೋರೋಣ ಮಹಾಮಾರಿಯ ವಿರುದ್ಧ ತಮ್ಮ ಜೀವನವನ್ನು ಲೆಕ್ಕಿಸದೆ ಹಗಲು ಇರುಳು ಎನ್ನದೆ ಹೋರಾಡುತ್ತಿರುವ ಪೌರಕಾರ್ಮಿಕರಿಗೆ ,ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಕೋರೋಣ ವಾರಿಯರ್ಸ್ ರಿಗೆ ಹಾಗೂ ಬಡಜನರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಲಾಕ್ ಡೌನ್ ಆದಾಗಿನಿಂದ …

Read More »

ಅಪ್ರಾಪ್ತೆಯ ಪ್ರೀತಿ, ಅಂದರ ಆದ ಅತ್ಯಾಚಾರ ಆರೋಪಿ. (ಜೋಡಿ ಹಕ್ಕಿಗಳ ವಿಡಿಯೊ ಪುಲ್ಲ್ ವೈರಲ್)

ಮೂಡಲಗಿ: ಪಟ್ಟಣದ ಅಪ್ರಾಪ್ತ ಬಾಲಕಿಯ ಜೋತೆ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದ, ಸ್ಥಳಿಯ ಶ್ರೀಕಾಂತ ಎಂಬಾತ ಬಾಲಕಿಯ ಜೊತೆ ವಿಡಿಯೋ, ಪೋಟೋಗಳನ್ನ ತನ್ನ ಮೊಬೈಲ್ ನಲ್ಲಿ ಸೇರೆಹಿಡಿಯುತ್ತ, ಬಾಲಕೀಯ ತಾಯಿ ಕೂಲಿ ಕೆಲಸಕ್ಕೆಂದು ಹೋದಾಗ, ಮನೆಗೆ ಬಂದು ಮದುವೆ ಆಗುವುದಾಗಿ ಹೇಳಿ, ಬಾಲಕಿಯನ್ನು ಸಂಬೊಗಕ್ಕೆ ಕರೆಯುತ್ತಿದ್ದ. ಬಾಲಕಿ ಸಂಬೋಗಕ್ಕೆ ಒಪ್ಪದೆ ಇದ್ದಾಗ, ತಾವಿಬ್ಬರು ತೆಗೆಸಿಕೊಂಡಿರುವ ಪೋಟೋಗಳನ್ನು ಎಲ್ಲರಿಗೂ ಹರಿಬಿಟ್ಟು ನಿನ್ನ ಹೇಸರು ಕೆಡಿಸುತ್ತೆನೆಂದು ಬೆದರಿಸಿ, ಬಲವಂತವಾಗಿ ಬಾಲಕಿಯ ಜೊತೆ ಸಂಬೋಗ ನಡೆಸಿರುವುದು …

Read More »

ಸ್ಟಾರ್ ನಟನ ಸಿನೆಮಾದಲ್ಲಿ ಮೂಡಲಗಿ ಕಲಾವಿದ

ಮೂಡಲಗಿ : ಈಗಾಗಲೇ ಸುಮಾರು ಆರೇಳು ಚಿತ್ರಗಳಲ್ಲಿ ಚಿಕ್ಕ ಪಾತ್ರಗಳಲ್ಲಿ ನಟಿಸಿರುವ ಮೂಡಲಗಿ ಕಲಾವಿದ ಮಂಜುನಾಥ ರೇಳೆಕರ ಕನ್ನಡದ ಸ್ಟಾರ್ ನಟರೊಬ್ಬರ ಸಿನೆಮಾಗೆ ಆಯ್ಕೆ ಆಗಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದ್ದು ನಿಜ. ಇನ್ನು ಆ ಸ್ಟಾರ್ ನಟರು ಯಾರೆಂದರೆ ಕನ್ನಡದ ಖ್ಯಾತ ನಟಿ ಪ್ರಮೀಳಾ ಜೋಷಾಯ್ ಮತ್ತು ನಟಿ ಮೇಘನಾ ರಾಜ್ ಕುಟುಂಬದವರಲ್ಲಿ ಒಬ್ಬರಾದ ನಟ ಅಲ್ಟಿಮೇಟ್ ಸ್ಟಾರ್ ತೇಜ್, ಈಗಾಗಲೇ ಇವರು ಕನ್ನಡದ ಮೀಸೆ ಚಿಗುರಿದಾಗ, ಮಹೇಶ್ವರ, ರಿವೈಂಡ್ …

Read More »

You cannot copy content of this page