ಶನಿವಾರ , ಮೇ 4 2024
kn
Breaking News

ರಾಜ್ಯ

ಅಯ್ಯೋ ದೇವರೇ, ನಿನಗೆ ಕರುಣೆ ಇಲ್ಲವೆ: ಶಿವಾಪೂರ (ಹ)

ಹಳ್ಳೂರ: ಕೊರೋನಾ ಮಾಹಾಮಾರಿ ಜಗತ್ತಿಗೆ ನರಕಯಾತನೆ ತೋರಿಸುತ್ತಿದೆ. ಇಂತಹ ಸಂದರ್ಬದಲ್ಲಿ ಶಿವಾಪೂರ (ಹ) ಗ್ರಾಮದ 3 ಜನ ಹೆಣ್ಣು ಮಕ್ಕಳು ಇರುವ ಒಂದು ಕುಟುಂಬ, ಆ ಕುಟುಂಬದಲ್ಲಿ ಅಂದಾಜು ಎಪ್ಪತ್ತು ವರ್ಷ ವಯೋ ವೃದ್ದೆ, ಅಂದಾಜು 50 ವರ್ಷದ ಮಹಿಳೆ, ಮತ್ತು 13 ವರ್ಷದ ಮೊಮ್ಮಗಳು ಸೇರಿ ಒಂದು ಕುಟುಂಬ ವಾಸವಾಗಿತ್ತು. ವಯೋವೃದ್ದೆ ಅಜ್ಜಿ 4 ವರ್ಷಗಳಿಂದ ಹಾಸಿಗೆಯಲ್ಲಿಯೇ ದಿನಗಳನ್ನ ಕಳೆಯುತ್ತಿದ್ದಳು. ಪ್ರಪಂಚದ ಜ್ಞಾನವೇ ಇಲ್ಲ ಹಾಗೂ ಆರೋಗ್ಯಕ್ಕೆ ಯಾವುದೇ …

Read More »

ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು. ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ …

Read More »

ಕೊರೋನಾ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರು : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಕೊವಿಡ್ ಸೋಂಕಿತರ ಅನುಕೂಲಕ್ಕಾಗಿ ಗೋಕಾಕ್ ತಾಲೂಕಿಗೆ ಆಕ್ಸಿಜನ್ ಪ್ಲಾಂಟ್ ಮಂಜೂರಾಗಿದ್ದು, ಇದರಿಂದ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕಿನ ಸೋಂಕಿತರಿಗೆ ತ್ವರಿತಗತಿಯಲ್ಲಿ ಸೌಲಭ್ಯ ಸಿಗಲಿದೆ ಎಂದು ಕಹಾಮ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ಮಂಗಳವಾರ ಸಂಜೆ ಇಲ್ಲಿಯ ಎನ್.ಎಸ್.ಎಫ್. ಅತಿಥಿ ಗೃಹದ ಆವರಣದಲ್ಲಿ ಕೋವಿಡ್ ಸಂಬಂಧ ಗೋಕಾಕ್ ಮತ್ತು ಮೂಡಲಗಿ ತಾಲ್ಲೂಕುಗಳ ಟಾಸ್ಕ್ ಫೋರ್ಸ್ ಸಭೆಯನ್ನು ದೂರವಾಣಿ ಮೂಲಕ ನಡೆಸಿದ ಅವರು, ಕೊರೋನಾ …

Read More »

2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ

2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ. ಇಲ್ಲಿದೆ>>>

Read More »

ಖ್ಯಾತ ಉದ್ಯಮಿ ಚಿಕ್ಕರೇವಣ್ಣರವರ ಅಭಿಮಾನಿ ಬಳಗದಿಂದ “ಹಸಿದವರಿಗೆ ಅನ್ನ”

ರಾಮದುರ್ಗ: ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆಯಾದ ಹಿನ್ನಲೆಯಲ್ಲಿ 5 ನೇ ದಿನವಾದ ಇಂದು ಶ್ರೀ ಚಿಕ್ಕರೇವಣ್ಣರವರು ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕರು ರಾಮದುರ್ಗ ಅವರ ಪರವಾಗಿ ಅವರ ಅಭಿಮಾನಿ ಬಳಗದಿಂದ “ಹಸಿದವರಿಗೆ ಅನ್ನ”. ರಾಮದುರ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ ಐದನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಹಾಗೂ ಮಾಸ್ಕ್ ಗಳನ್ನು ನಗರದ ಬಸ್ …

Read More »

ಕೋವಿಡ್ ಕೇರ್ ಸೆಂಟರ್ ಉದ್ಘಾಟಸಿದ ಶಾಸಕ ಮಾಹಾದೇವಪ್ಪ ಯಾದವಾಡ

ರಾಮದುರ್ಗ: ತಾಲೂಕಿನಲ್ಲಿ ತುರನೂರ ದಲ್ಲಿರುವ ಡಿ ದೇವರಾಜ ಅರಸು ಹಾಸ್ಟೆಲ್ನಲ್ಲಿ ಇಂದು ದಿನಾಂಕ 30/04 /2021ರಂದು ರಾಮದುರ್ಗದ ಶಾಸಕರಾದ ಮಾಹಾದೇವಪ್ಪ ಯಾದವಾಡ ರಿಬ್ಬನ್ ಕಟ್ ಮಾಡುವ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ಚಾಲನೆ ನೀಡಿದರು. ಹಾಗೂ ಈ ಸಂದರ್ಭದಲ್ಲಿ ಶಾಸಕರಾದ ಮಾಹಾದೇವಪ್ಪ ಯಾದವಾಡ್ ಇವರು ಸೆಂಟರ್ ನಲ್ಲಿ ನೀರಿನ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮತ್ತು ಬೇಡಗಳನ್ನು ಪರಿಶೀಲನೆ ಮಾಡಿದರು. ಈ ಒಂದು ಕೋವಿಡ್ ಕೇರ್ ಸೆಂಟರ್ ನಲ್ಲಿ …

Read More »

ಪಂಚಮಸಾಲಿ ಮುಖಂಡರಿಂದ ಮುಖ್ಯಮಂತ್ರಿಗೆ ಮನವಿ: ಕಡೆಗಣಿಸಲ್ಪಟ್ಟರೆ ನಿರಾಣಿ

ಮೂಡಲಗಿ – ಪಂಚಮಸಾಲಿ ಸಮುದಾಯಕ್ಕೆ ೨ಎ ಮೀಸಲಾತಿ ಕೇಳುವ ತಮ್ಮ ನ್ಯಾಯಯುತ ಬೇಡಿಕೆ ಬೇಗನೆ ಈಡೇರಿಸಬೇಕೆಂದು ಪಂಚಮಸಾಲಿ ಲಿಂಗಾಯತ ಅಭಿವೃದ್ಧಿ ಸಮಿತಿಯ ವತಿಯಿಂದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಲೋಕಸಭಾ ಉಪಚುನಾವಣೆಯ ಪ್ರಚಾರ ಕಾರ್ಯಕ್ಕಾಗಿ ಆಗಮಿಸಿದ್ದ ಸಿಎಂ ಅವರಿಗೆ ಪಂಚಮಸಾಲಿ ನಿಯೋಗ ಭೇಟಿ ಮಾಡಿ ಮನವಿ ಸಲ್ಲಿಸಿತು. ̺ಕೃಷಿ ಕುಟುಂಬದಿಂದ ಬಂದಿರುವ ಪಂಚಮಸಾಲಿ ಲಿಂಗಾಯತ ಸಮುದಾಯವು ಶೈಕ್ಷಣಿಕ ವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಹಿಂದುಳಿದ ಸಮಾಜವಾಗಿದ್ದು …

Read More »

ಡಾ.ಬಾಬಾಸಾಹೇಬ ಅಂಬೇಡ್ಕರ ರವರ 130ನೇ ಜಯಂತಿ ಆಚರಿಸಲಾಯಿತ್ತು

ಹಳ್ಳೂರ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರು ಸಮಾಜಕ್ಕೆ ಶಿಕ್ಷಣ, ಸಂಘಟನೆ, ಹೋರಾಟ, ಶೈಕ್ಷಣಿಕ ಬೆಳವಣಿಗೆಗೆ ಮಹತ್ವ ನೀಡಿದ ಅವರು ನೀಡಿರುವ ಕೋಡುಗೆ ಅಪಾರ ಅನೇಕ ಮಹಾ ಗ್ರಂಥಗಳನ್ನು ರಚಿಸಿದ್ದಾರೆ. ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಬೇಕು ಹಾಗೂ ಅವರ ತತ್ವ ಆಚಾರ ವಿಚಾರವನ್ನು ಪ್ರತಿಯೊಬ್ಬರು ಪ್ರೇರಿಪಿಸಿಕೊಳ್ಳಬೇಕೆಂದು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಬೆಳಗಾವಿ ಜಿಲ್ಲಾಧ್ಯಕ್ಷ ಮಾರುತಿ ನಾ. ಮಾವರಕರ ಹೇಳಿದರು. ಡಾ.ಬಾಬಾಸಾಹೇಬ …

Read More »

ಬಿಜೆಪಿ ಅಭ್ಯರ್ಥಿ ಮಂಗಳಾ ಸು. ಅಂಗಡಿ ಪರ ಮತಯಾಚಿಸಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಹಳ್ಳೂರ: ದೇಶದ ಅಭಿವೃದ್ದಿಪರ ಕಾರ್ಯ ಮಾಡುತ್ತಿರುವ ಮೋದಿಜಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಸು. ಅಂಗಡಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಪ್ರವೃತ್ತರಾಗಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ನಿಮಿತ್ಯ ಹಳ್ಳ್ಳೂರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗಳಾ ಸು. ಅಂಗಡಿ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಸಮಗೃ …

Read More »

ಆಪರೇಶನ್ ಕಮಲ ಮಾಡಲು ಒಬ್ಬ ಶಾಸಕನಿಗೆ 40ಕೋಟಿಯಂತೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮದುರ್ಗ: ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಸರಕಾರದ ಮೇಲಿರುವ ಸಿಟ್ಟನ್ನು ಹೊರ ಹಾಕಲು ಜನತೆಗೆ ಈ ಉಪಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಮೂಲಕ ಉಭಯ ಸರಕಾರಗಳಿಗೆ ಎಚ್ಚರಿಕೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದರು . ಪಟ್ಟಣದ ತೇರ ಬಜಾರದಲ್ಲಿ ಬೆಳಗಾವಿಯ ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಪ್ರಚಾರ …

Read More »

You cannot copy content of this page