ಶನಿವಾರ , ಮೇ 4 2024
kn
Breaking News

ರಾಜ್ಯ

ಸಾಲಹಳ್ಲಿ ಗ್ರಾಮದಲ್ಲಿ ನಡೆದ ಬಿಜೆಪಿ ಲೋಕಸಭಾ ಅಭ್ಯರ್ಥಿಪರ ಬಹಿರಂಗ ಪ್ರಚಾರ ಸಭೆಗೆ ಚಾಲನೆ ನೀಡಿದ ಸಿ.ಎಂ ಬಿ.ಎಸ.ವಾಯ್

ರಾಮದುರ್ಗ: ಬೆಳಗಾವಿ ಜಿಲ್ಲೆಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರ ರಾಮದುರ್ಗ ವಿಧಾನಸಭಾ ಕ್ಷೇತ್ರ ಪ್ರಚಾರಾರ್ಥ ಸಭೆಯನ್ನು ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಬಲಾದಿ ಮಠದ ಆವರಣದಲ್ಲಿ ಪ್ರಚಾರ ಸಭೆ ಜರುಗಿತು. ಈ ಸಭೆಯ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ಮತ್ತು ಸಂಸದಿಯ ವ್ಯವಹಾರ ಸಚಿವರುರಾದ ಪ್ರಲ್ಹಾದ ಜೋಶಿ ಮತ್ತು ವೇದಿಕೆಯ ಮೇಲೆ ಹಾಜರಿದ್ದ ಗಣ್ಯರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. …

Read More »

ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ

ರಾಮದುರ್ಗ: ತಾಲೂಕಿನ ಸುಕ್ಷೇತ್ರ ಅವರಾದಿಯ ಶ್ರೀ ಗುರು ಲೀಲಾಯೋಗಿ ಮೂಲ ಫಲಹಾರೇಶ್ವರರ 189 ನೇ ಪುಣ್ಯ ಸ್ಮರಣೆ ಪ್ರಯುಕ್ತ ಅನ್ನ ಸಂತರ್ಪಣೆ ಕಾರ್ಯಕ್ರಮ ನಡೆಯಿತು. ಶ್ರೀಮತಿ ಪಾರ್ವತಮ್ಮ ಸುಬ್ರಾಯಪ್ಪ ಮೋಟೆ ಇವರ ಆಶಯದಂತೆ ಅವರ ಮಗನಾದ ವಿಶೇಷಚೇತನ ಶ್ರೀ ಮಹೇಶ ಸುಬ್ರಾಯಪ್ಪ ಮೋಟೆ ಯವರು ವೃತ್ತಿಯಲ್ಲಿ ಪೋಸ್ಟ್ ಮಾಸ್ಟರ್ ಆಗಿದು ರಾಮದುರ್ಗ ನಗರದ ಹೆಡ್ ಪೋಸ್ಟ್ ಆಫೀಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಇವರು ಕಲೆ ಸಾಹಿತ್ಯ ಸಂಗೀತ ಡೋಳಿನ ಮೇಳ ಗಳಲ್ಲು ಇವರ …

Read More »

ರಾಷ್ಟ್ರ ಬದಲಾವಣೆ ಮಾಡುತ್ತೆವೆಂದು ಹೇಳಿ ಜನರ ಕಣ್ಣಿಗೆ ಮಣ್ಣೆರೆಚುತ್ತಿರುವ ಕೇಂದ್ರ ಸರಕಾರ : ಎಚ್.ಎಮ್ ರೇವಣ್ಣ

ಮೂಡಲಗಿ: ಕಳೆದ ಎಳು ವರ್ಷಗಳಿಂದ ರಾಷ್ಟ್ರ ಬದಲಾವಣೆ ಮಾಡುತ್ತೆ ಎಂದು ಹೇಳಿ ಜನರ ಕಣ್ಣಿಗೆ ಮಣ್ಣ ಎರಚ್ಚಿ ಸುಳ್ಳ ಹೇಳುತ್ತಿರುವ ಕೇಂದ್ರ ಸರಕಾರದಲ್ಲಿ ಜನ ಸಮಾನ್ಯರ ಪರ ಧ್ವನಿ ಎತ್ತಲು ಸರಳ ಸಜ್ಜನಿಕೆ ವ್ಯಕ್ತಿ ಸತೀಶ ಜಾರಕಿಹೊಳಿ ಅವರನ್ನು ಲೋಕಸಭೆಗೆ ದಾಖಲೆ ಮತಗಳ ಅಂತರದಿಂದ ಆಯ್ಕೆ ಮಾಡಬೇಕೆಂದು ಮಾಜಿ ಸಚಿವ ಎಚ್.ಎಂ.ರೇವಣ್ಣ ಹೇಳಿದರು. ಬುಧವಾರದಂದು ಪಟ್ಟಣದ ಅಂಬೇಡ್ಕರ ಭವನದಲ್ಲಿ ಜರುಗಿದ ಬೆಳಗಾವಿ ಲೋಕಸಭಾ ಉಪಚುನಾವಣೆ ಕಾಂಗ್ರೇಸ್ ಅಭ್ಯರ್ಥಿ ಪರ ಮತಯಾಚನೆಯಲ್ಲಿ …

Read More »

ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಾಲಿ ರಾಷ್ಟ್ರವನ್ನಾಗಿಸಲು ಬಿಜೆಪಿ ಬೆಂಬಲಿಸಿ : ಪ್ರಲ್ಹಾದ ಜೋಶಿ

ಮೂಡಲಗಿ: ದೇಶದ ಸಮಗ್ರತೆ ಹಾಗೂ ಭಾರತವನ್ನು ಜಗತ್ತಿನಲ್ಲಿಯೇ ಶಕ್ತಿ ಶಾಲಿ ರಾಷ್ಟ್ರವನ್ನಾಗಿ ಪರಿವರ್ತಿಸುವ ನಿಟ್ಟಿನಲ್ಲಿ ಕಾರ್ಯೊನ್ಮೂಕರಾಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಸುಸಂಸ್ಕøತ ಮನೆತನದ ಹಾಗೂ ಗೋಕಾಕ ನಾಡಿನ ಮನೆ ಮಗಳಾದ ಮಂಗಳಾ ಸುರೇಶ ಅಂಗಡಿ ಅವರನ್ನು ಲೋಕಸಭೆಗೆ ಆಯ್ಕೆಮಾಡಿ ಕಳುಹಿಸುವಂತೆ ಕೇಂದ್ರ ಸಂಸದೀಯ ವ್ಯವಹಾರ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿಕೊಂಡರು. ಇಲ್ಲಿಯ ಬಸವ ಮಂಟಪದಲ್ಲಿ ಸೋಮವಾರ ಸಂಜೆ ಜರುಗಿದ ಬೆಳಗಾವಿ …

Read More »

ಕಂದಾಯ ಇಲಾಖೆಯ ನೌಕರರಿಗೆ ಅನ್ಯ ಇಲಾಖೆಯ ಕೆಲಸಕಾರ್ಯಗಳನ್ನು ವಹಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ತಾಲೂಕು ಘಟಕದಿಂದ ಜಿಲ್ಲಾಧಿಕಾರಿಗಳಿಗೆ ಮನವಿ

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ರಾಮದುರ್ಗದ ತಹಶೀಲ್ದಾರ್ ಕಾರ್ಯಾಲಯದಲ್ಲಿ ದಿನಾಂಕ03/04/2021 ರಂದು ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಕೇಂದ್ರ ಸಂಘ ತಾಲೂಕು ಘಟಕ ರಾಮದುರ್ಗ ಇವರಿಂದ ಕಂದಾಯ ಇಲಾಖೆಯ ನೌಕರರಿಗೆ ಅನ್ಯ ಇಲಾಖೆಯ ಕೆಲಸಕಾರ್ಯಗಳನ್ನು ವಹಿಸುತ್ತಿರುವುದನ್ನು ಕೂಡಲೇ ಸ್ಥಗಿತಗೊಳಿಸುವಂತೆ ಮಾನ್ಯ ಅಪರ ಮುಖ್ಯ ಕಾರ್ಯದರ್ಶಿಗಳು ಕಂದಾಯ ಇಲಾಖೆ ರವರು ಮಾಡಿರುವ ಆದೇಶವನ್ನು ಪಾಲನೆ ಮಾಡಿ ಕಂದಾಯ ಇಲಾಖೆಯ ಗ್ರಾಮಲೆಕ್ಕಾಧಿಕಾರಿಗಳ ಹಿತ ಕಾಪಾಡುವಂತೆ ಕೋರಿ ಮಾನ್ಯ ತಹಶಿಲ್ದಾರ್ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ …

Read More »

ದಲಿತ ವಿದ್ಯಾರ್ಥಿನಿ ಮಧು ಹುಲಿಸ್ಕಾರ ಅವರ ಹತ್ಯೆ ಗೈದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕೆಂದು ರಾಜ್ಯಪಾಲರಿಗೆ ಮನವಿ

ರಾಮದುರ್ಗ: ಗದಗ ಜಿಲ್ಲೆ ನರಗುಂದ ತಾಲೂಕೂ ನರಗುಂದ ಪಟ್ಟಣದ ದಲಿತ ವಿದ್ಯಾರ್ಥಿನಿಯ ಮಧು ಹುಲಿಸ್ಕಾರ ಅವರ ಹತ್ಯೆ ಖಂಡಿಸಿ ಕರ್ನಾಟಕ ಭೀಮ ಸೇನಾ ಸಮಿತಿ ಮತ್ತು ವಿಶ್ವ ಹಿಂದೂ ಪರಿಷತ್ ಬಜರಂಗದಳ ರಾಮದುರ್ಗ ತಾಲೂಕ ಘಟಕದಿಂದ ಪ್ರತಿಭಟನೆ ನಡೆಸಿ ಘನ ಸರ್ಕಾರ ಮಹಿಳಾ ಭದ್ರತಾ ಒದಗಿಸಿಕೊಡಬೇಕು ಮತ್ತು ಅಪರಾಧಿಗೆ ಕೂಡಲೇ ಗಲ್ಲುಶಿಕ್ಷೆ ವಿಧಿಸಬೇಕೆಂದು ತಹಸೀಲ್ದಾರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಮಿನಿವಿಧಾನಸೌಧದ ಎದುರಿಗೆ ಕರ್ನಾಟಕ …

Read More »

ಸತೀಶ ಜಾರಕಿಹೋಳಿ ಅವರ ಪುತ್ರ ರಾಹುಲ ಜಾರಕಿಹೋಳಿ ಚುನಾವಣಾ ಪ್ರಚಾರ

ಹಳ್ಳೂರ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯು ಬರುವ ದಿ.17 ರಂದು ನಡೆಯಲಿದ್ದು ಕಾಂಗ್ರೆಸ್ಸ್ ಪಕ್ಷದ ಗೆಲುವಿಗೆ ಎಲ್ಲ ಕಾರ್ಯಕರ್ತರು ಶ್ರಮೀಸಬೇಕು ಯುವ ಮುಖಂಡ ರಾಹುಲ ಸ. ಜಾರಕಿಹೋಳಿ ಹೇಳಿದರು. ಗ್ರಾಮದಲ್ಲಿ ಶುಕ್ರವಾರರಂದು ನಡೆದ ಚುನಾವಣೆ ಪ್ರಚಾರ ನಿಮಿತ್ಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸತೀಶ ಲ. ಜಾರಕಿಹೋಳಿ ಅವರ ಪುತ್ರ ಮಾತನಾಡಿದ ಅವರು ಲೋಕಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಮತವನ್ನು ನೀಡಬೇಕು. ಸತೀಶ ಲ. …

Read More »

ಅದ್ದೂರಿ ಹೋಳಿಹುಣ್ಣಿಮೆ ಆಚರಣೆ

ಹಳ್ಳೂರ: ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತ್ತು. ರವಿವಾರ ಬೆಳಿಗ್ಗೆ ಗ್ರಾಮದ ಎಲ್ಲ ದೇವಸ್ಥಾನಗಳಿಗೆ ಪೂಜೆ, ನೈವೇಧ್ಯ ಸಲ್ಲಿಸಲಾಯಿತ್ತು. ಸಂಜೆ 6 ಗಂಟೆಗೆ ಗ್ರಾಮದ ಹಳಬರು ಕಾಮನನ ಪ್ರದಕ್ಷಣೆಗೆ ಪೂಜೆ ಸಲ್ಲಿಸಿದರು. ಸೋಮವಾರ ಬೆಳಗಿನ ಜಾವ 4 ಗಂಟೆಗೆ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪಾದಯಾತ್ರಿಕರಿಗೆ ಬಿಳ್ಕೋಟ್ಟು 5 ಗಂಟೆಗೆ ಕಾಮನ ದಹನ ಮಾಡಲಾಯಿತ್ತು. ಚಿಕ್ಕಮಕ್ಕಳು, ಯುವಕರು ಹಲಗಿ ಬಡೆತದೊಂದಿಗೆ, ಹಾಗೂ ಅತಿ ಹೆಚ್ಚು ನೃತ್ಯದೊಂದಿಗೆ ಕುಣಿದು, ಪರಸ್ಪರ ವಿವಿಧ …

Read More »

ರಾಮದುರ್ಗ ತಾಲೂಕು ಛಾಯಾಗ್ರಾಹಕರ ಹಾಗೂ ವಿಡಿಯೋ ಗ್ರಾಫರ್ಸ್ ಸರ್ವಸದಸ್ಯರ ಸಾಮಾನ್ಯ ಸಭೆ ಮತ್ತು ಕಾರ್ಯಾಗಾರ

ರಾಮದುರ್ಗ ಪಟ್ಟಣದ ಹೊರವಲಯದಲ್ಲಿರುವ ನಟರಾಜ ಶಾಮಿಯಾನ್ ಹಾಲ್ ನಲ್ಲಿ ಇಂದು ದಿನಾಂಕ 20/03/2021 ರಂದು ರಾಮದುರ್ಗ ತಾಲೂಕು ಛಾಯಾಗ್ರಾಹಕರ ಹಾಗೂ ವಿಡಿಯೋಗ್ರಾಫರ್ ಅಸೋಸಿಯೇಶನ್ ರಾಮದುರ್ಗ ಇವರಿಂದ ಸರ್ವಸದಸ್ಯರ ಸಾಮಾನ್ಯ ಸಭೆ ಮತ್ತು ಕಾರ್ಯಾಗಾರ ಹಾಗೂ ಕುಮಾರಿ ಚಿರ ಸುಮಾ ಎಮ್ ದೊಡ್ಡಮನಿ ಇವರಿಗೆ ಸನ್ಮಾನ ಕಾರ್ಯಕ್ರಮ ಜರುಗಿತು. ಈ ಒಂದು ಕಾರ್ಯಕ್ರಮದಲ್ಲಿ ರಾಮದುರ್ಗದ ಸಿದ್ಧಾರೂಢ ಮಠದ ಜಗದಾತ್ಮಾನಂದ ಸ್ವಾಮೀಜಿ ದೀಪ ಬೆಳಗಿಸುವುದರ ಮೂಲಕ ಈ ಕಾರ್ಯಕ್ರಮವನ್ನು ಚಾಲನೆ ನೀಡಿದರು. ರಾಮದುರ್ಗದ …

Read More »

ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಮೂಡಲಗಿ: ಕರ್ನಾಟಕ ರಾಜ್ಯ ಪದವಿಧರ ಪ್ರಾಥಮಿಕ ಶಾಲಾ ಶಿಕ್ಷಕರ ( 6 ರಿಂದ 8 ನೇ ತರಗತಿ) ಸಂಘದ ಮೂಡಲಗಿ ತಾಲೂಕಾ ಘಟಕದ ಪದಾಧಿಕಾರಿಗಳ ಅವಿರೋಧ ಆಯ್ಕೆ ಪ್ರಕ್ರಿಯೆ ನಡೆಯಿತು ಎಂದು ಚುನಾವಣಾಧಿಕಾರಿ ಬಿ.ಬಿ ಕಡಪಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ನೂತನ ಅಧ್ಯಕ್ಷ ಅಶೋಕ ಮಧುರಿ ಮಾತನಾಡಿ, ಶಿಕ್ಷಕರು ಮಕ್ಕಳ ಭದ್ರ ಬುನಾಧಿ ಹಾಕಲು ಪ್ರಮುಖರಾಗಿದ್ದಾರೆ. ಶೈಕ್ಷಣಿಕವಾಗಿ ಕಾರ್ಯಚಟುವಟಿಕೆಗಳು ನಡೆದಾಗ ಮಾತ್ರ ಶಿಕ್ಷಣ ಪರಿಪೂರ್ಣವಾಗುವದು. ಅದರ ಸಂಪೂರ್ಣ ಯಶಸ್ಸಿನಲ್ಲಿ ಶಿಕ್ಷಕರ ಜವಾಬ್ದಾರೆ …

Read More »

You cannot copy content of this page