ಗುರುವಾರ , ಏಪ್ರಿಲ್ 18 2024
kn
Breaking News

ಹಳ್ಳೂರ

ಆಶಾಕಾರ್ಯಕರ್ತೆಯರಿಗೆ, ಆರೋಗ್ಯ ಸಹಾಯಕರಿಗೆ ದಿನ ಬಳಕೆಯ ದಿನಸಿ ಕಿಟ್ ವಿತರಣೆ

ಮೂಡಲಗಿ 19 : ಕೊರೋನಾ ವೈರಸ್ ಹರಡದಂತೆ ಮುಜಾಂಗ್ರತ ಕ್ರಮವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ , ಆರೋಗ್ಯ ಸಹಾಯಕರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ದಿನ ಬಳಕೆ ಅಗತ್ಯ ವಸ್ತುಗಳನ್ನು ವಿತರಿಸಿದರು . ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಮಾಜಿ ಪಿಕೆಪಿಎಸ್ ಅಧ್ಯಕ್ಷ ‌ಹಣಮಂತ ತೇರದಾಳ ಮಾತನಾಡಿ ಕೊರೋನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಜನರ ಆರೋಗ್ಯದ ಬಗ್ಗೆ ಮಾಹಿತಿ …

Read More »

ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಿಂದ 100 ಕುಟುಂಬಗಳಿಗೆ ಆಹಾರ ವಸ್ತುಗಳ ಕಿಟ್ಟ್ ವಿತರಣೆ

ಮೂಡಲಗಿ: ಅರಬಾಂವಿ ಕ್ಷೇತ್ರದಲ್ಲಿ ಕೊರೋನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವಲ್ಲಿ ಅಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸಾರ್ವಜನಿಕರ ಸಹಕಾರದಿಂದ ಕೊರೋನಾ ಸೈನಿಕರ ಸೇವೆಯಿಂದ ಸಾಧ್ಯವಾಗುತ್ತಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಅವರು ಸಮೀಪದ ಖಾನಟ್ಟಿ ಗ್ರಾಮದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಗ್ರಾಪಂ ಅಧ್ಯಕ್ಷ ಸಿದ್ದಪ್ಪ ಹಾದಿಮನಿ ಅವರು ಕೊರೋನಾ ಸಂತಸ್ತರ 100 ಕುಟುಂಬಗಳಿಗೆ ಆಹಾರ ವಸ್ತುಗಳ …

Read More »

ಕೊರೋನಾ ಜಾಗೃತ ಸೈನಿಕರಿಗೆ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಪತ್ರ ನೀಡಿದ : ಶಾಸಕ ಬಾಲಚಂದ್ರ ಜಾರಕಿಹೋಳಿ

ಹಳ್ಳೂರ : ಕೊರೋನಾ ಮಹಾಮಾರಿ ವಿರುದ್ಧ ಹಗಲಿರುಳು ಜೀವದ ಹಂಗನ್ನು ತೊರೆದು ದೇಶ ಸೇವೆಯೇ ಈಶ ಸೇವೆಯೆಂದು ಶ್ರಮಿಸುತ್ತಿರುವ ತಮ್ಮ ಸೇವೆ ಸಹನೆ ಸಾಹಸಗಳಿಗೆ ಬೆಲೆ ಕಟ್ಟಲಾಗದು.ತಮ್ಮ ಕುಟುಂಬ ಜೀವದ ಹಂಗು ಬಿಟ್ಟು ಶ್ರಮಿಸುತ್ತಿರುವ ಕೊರೋನಾ ಸೈನಿಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಕೆ.ಎಮ್.ಎಫ್. ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ನಳಿನ್ ಕುಮಾರ ಕಟೀಲ್ ಲೋಕಸಭಾ ಸದಸ್ಯರು ಹಾಗೂ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರು ಅಭಿನಂದನಾ …

Read More »

ಹಳ್ಳೂರಲ್ಲಿ ದಿನಸಿ ಸಾಮಗ್ರಿಗಳ ವಿತರನೆ

ಹಳ್ಳೂರ: ಲಾಕ್ ಡೌನ್ ಘೋಷಣೆ ಮಾಡಿದ ಕಾರಣ ಬಡವರಿಗೆ ನಿತ್ಯದ ಊಟದ ಸಮಸ್ಯೆಯಾಗವಂತ ಪರಿಸ್ಥಿತಿ ನಿರ್ಮಾಣವಾಗಿದ್ದರಿಂದ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೋಳಿ ಅವರ ಬೆಂಬಲಿಗರು ಜಿಲ್ಲಾ ಪಂಚಾಯತ ಸದಸ್ಯ ವಾಸಂತಿ ತೇರದಾಳ ಇವರ ಪತಿ ಪಿಕೆಪಿಎಸ್ ಸದಸ್ಯ ಹಣಮಂತ ತೇರದಾಳ ಹಾಗೂ ಸಂಘಡಿಗರು ಮಾನವಿಯತೇ ಮೇರೆದಿದ್ದಾರೆ. ಏ.14 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ಆಧಿನಿವಾಸಿಗಳಿಗೆ, ನಿರೋದ್ಯೋಗಿಗಳಿಗೆ ಗೋವಿನ ಜೋಳ, ಅಕ್ಕಿ, ಗೋಧಿ ಹಿಟ್ಟು, ಕಾಲಿಪಲ್ಲೆ, ಕಲ್ಲಂಗಡಿ ಹಣ್ಣುಗಳನ್ನು …

Read More »

ಹಳ್ಳೂರ : ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು

ಹಳ್ಳೂರ : ಬೆಳಗಾವಿಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಪೋಲಿಸ್ ಸಿಬ್ಬಂದಿ ನೇತೃತ್ವದಲ್ಲಿ ಇಂದು ಗ್ರಾಮದ ಪ್ರಮುಖ ದಾರಿಗೆ ಹಾಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು ಹಾಕಿದ್ದಾರೆ. ಹೌದು ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ದಿಂದ ಜಿಲ್ಲಾಡಳಿತ ಹೈಅಲರ್ಟ ಘೋಷಣೆ ಮಾಡಿದೆ, ಯಾರು ವಾಹನ ಮೇಲೆ ತಿರುಗಾಡದಂತೆ …

Read More »

You cannot copy content of this page