ಗುರುವಾರ , ಮಾರ್ಚ್ 28 2024
kn
Breaking News

ಬಿಜಾಪುರ

ಲಾಕ್ ಡೌನ್ ಇದ್ದರೂ, ಉಪವಾಸ ಧರಣಿ ಕೂತ: ಶಾಸಕ ಆನಂದ ನ್ಯಾಮಗೌಡ

ಜಮಖಂಡಿ: ಸರ್ಕಾರದ ಆಜ್ಞೆಯಿದ್ದರೂ ಕೃಷ್ಣೆಗೆ ನೀರು ಬಿಡದ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಶಾಸಕ ಆನಂದ ನ್ಯಾಮಗೌಡರಿಂದ ಆಗ್ರಹ ಹಿಪ್ಪರಗಿ ಬ್ಯಾರೇಜ್ನಿಂದ ಸರ್ಕಾರದ ಆದೇಶದಂತೆ ನಮ್ಮ ಚಿಕ್ಕಪಡಸಲಗಿ ಬ್ಯಾರೇಜ್ ಶ್ರಮಬಿಂದು ಸಾಗರಕ್ಕೆ ಇವತ್ತು ಸರ್ಕಾರ ನೀರು ಹರಿಸಬೇಕಾಗಿತ್ತು ಆದರೆ ರೈತ ವಿರೋಧಿ ಈಗಿನ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿದಿದೆ ಇದನ್ನು ವಿರೋಧಿಸಿ ಮಾನ್ಯ ಜಮಖಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಆನಂದ್ ಸಿದ್ದು ನ್ಯಾಮಗೌಡ ಅವರು ಸಾವಿರಾರು ರೈತರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಿಪ್ಪರಗಿಯಲ್ಲಿ …

Read More »

You cannot copy content of this page