ಸೋಮವಾರ , ಮೇ 20 2024
kn
Breaking News

ಬೆಳಗಾವಿ

ಕರೋನಾ ವಾರಿರ‍್ಸ್ಗೆ ಸಿಹಿ ಊಟ: ಅಭಿನಂದನಾ ಪತ್ರ ವಿತರಿಸಿದ ಸಹಕಾರಿ ದುರೀಣ ಮಲ್ಲಿಕಾರ್ಜುನ ತೇಲಿ

ಮುಗಳಖೋಡ: ಕೋವಿಡ್-೧೯ ಮಹಾಮಾರಿ ಕರೋನಾ ವಿರುದ್ಧದ ಹೋರಾಟದಲ್ಲಿ ತಮ್ಮ ಕುಟುಂಬ, ಜೀವದ ಹಂಗು ತೊರೆದು ಸಮಾಜಕ್ಕೆ ನಿಸ್ವಾರ್ಥ ಸೇವೆ ಸಲ್ಲಿಸುತ್ತಿರುವ ಕರೋನಾ ವಾರಿರ‍್ಸ್ ಕಾರ್ಯ ಶ್ಲಾಘನೀಯ. ಹಂದಿಗುಂದದಲ್ಲಿ ಪ್ರಪ್ರಥಮವಾಗಿ ಸಹಾಯವಾಣಿ ಪ್ರಾರಂಭಿಸಿ ಗುರು ಹಿರಿಯರ, ವಿವಿಧ ಮುಖಂಡರ, ದಾನಿಗಳ ಸಹಾಯದಿಂದ ಪ್ರತಿನಿತ್ಯ ಕಡು ಬಡವ, ದೀನ ದಲಿತರ ಮನೆ ಮನೆಗೆ ತರಕಾರಿ ಹಾಲು, ಹಣ್ಣು ಹಾಗೂ ಔಷಧಿಗಳನ್ನು ವಿತರಿಸಿ ಮಾನವೀಯತೆ ಮೆರೆದಿದ್ದಾರೆ. ಸಮುದಾಯದ ಸಹಕಾರ ಅತ್ಯಗತ್ಯ ಎಂದು ಹಂದಿಗುಂದದ ಸಹಕಾರಿ …

Read More »

ಎಣ್ಣೆ ಅಂಗಡಿ ಪ್ರಾರಂಭಕ್ಕೆ ಸಕಲ ಸಜ್ಜು

ಮೂಡಲಗಿ: ಪಟ್ಟಣದಲ್ಲಿ ನಾಲ್ಕು ವೈನ್ಸ್ ಶಾಪ ಸೇರಿ ಒಂದು ಎಮ್.ಎಸ್.ಆಯ್.ಎಲ್ ಪ್ರಾರಂಭಕ್ಕೆ ರವಿವಾರ ಸಂಜೆ ಸಕಲ ಸಿದ್ದತೆಯನ್ನು ಮಾಡಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಕಟ್ಟಿಗೆ ಕಟ್ಟಿ ಹಾಗೂ ಚೌಕ್-ಬಾಕ್ಷಗಳನ್ನು ಮತ್ತು ಬ್ಯಾರಿಕೆಡ್ ಹಾಕಿ ಪೂಜೆ ಸಲ್ಲಿಸಿ ಅಂಗಡಿ ತೆರೆಯಲು ಸಜ್ಜಾಗಿ ನಿಂತಿವೆ. ಮೂಡಲಗಿ ಪಟ್ಟಣದಲ್ಲಿ ದುರ್ಗಾ ವೈನ್ಸ್, ಹೊನ್ನಮ್ಮಾ ವೈನ್ಸ್, ರಾಜೇಶ್ವರಿ ವೈನ್ಸ್, ಎಂಎಸ್‌ಐಎಲ್ ಹಾಗೂ ಚೇತನ ವೈನ್ಸ್  ಸಜ್ಜಾಗಿ ನಿಂತಿರುವ ದೃಶ್ಯ ಕಾಣಿಸಿತು. ಕಳೆದ ಎರಡು ತಿಂಗಳುಗಳಿಂದ ಜಾತಕ …

Read More »

ನಾಮ್ ಕೇ ವಾಸ್ತೇ ರಸ್ತೆ ಕಾಮಗಾರಿಗೆ ಸಿಡಿದೆದ್ದ ಗ್ರಾಮಸ್ಥರು

ಅಥಣಿ:ಮುರಗುಂಡಿ ಗ್ರಾಮದಿಂದ ಖಿಳೇಗಾವ ಗ್ರಾಮದ ವರೆಗೆ ಲೋಕೋಪಯೋಗಿ ಇಲಾಖೆಯ ವತಿಯಿಂದ ಮಂಜೂರಾದ ರಸ್ತೆಯ ಡಾಂಬರೀಕರಣ ಸೇರಿದಂತೆ ಸಂಪೂರ್ಣ ಕಾಮಗಾರಿಯು ಕಳಪೆ ಮಟ್ಟದ್ದಾಗುತ್ತಿದೆ ಎಂದು ಅಥಣಿ ತಾಲ್ಲೂಕಿನ ಸಂಬರಗಿ ಗ್ರಾಮ ಪಂಚಾಯತಿಯ ಅಧ್ಯಕ್ಷರಾದ ಮಹಾದೇವ ತಾನಗೆ ಆರೋಪಿಸಿದ್ದಾರೆ. ಸುಮಾರು 17ಕೋಟಿ ವೆಚ್ಚದ ರಸ್ತೆ ಕಾಮಗಾರಿಯು ಮುರಗುಂಡಿ ಗ್ರಾಮದಿಂದ ಸಂಬರಗಿ ಗ್ರಾಮದ ಮುಖಾಂತರ ಹಾಯ್ದು ಹೋಗುತ್ತಿದೆ ಆದರೆ ಜಂಬಗಿ ಗ್ರಾಮದಿಂದ ಸಂಬರಗಿಯವರೆಗೆ ನಡೆಯುತ್ತಿರುವ 4ಕಿಲೋ ಮೀಟರ್ ಕಾಮಗಾರಿಯನ್ನು ಅಧ್ಯಕ್ಷರಾದ ಮಹಾದೇವ ತಾನಗೆ ಪರಿಶೀಲಿಸಿ …

Read More »

ಲಾಕ್ ಡೌನ್ ಸಡಲಿಸಿ, ಮದ್ಯಪ್ರಿಯರಿಗೆ ಮದ್ಯ ಬಾಗ್ಯ ಕಲ್ಪಿಸಿದ ಸರ್ಕಾರ

ದೇಶದಲ್ಲಿ ಕೋರೊನಾ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರ ಲಾಕ್ ಡೌನ್ ಘೋಷಿಸಿತ್ತು. ಇದರ ಪರಿಣಾಮ ರಾಜ್ಯದಲ್ಲಿ ಮದ್ಯ ಮಾರಾಟ ಸಂಪೂರ್ಣ ಬಂದಾಗಿತ್ತು. ಇದನ್ನ ಅರಿತ ಮದ್ಯಪ್ರಿಯರು ಕಳ್ಳಬಟ್ಟಿ ಸರಾಯಿಗೆ ಮೊರೆ ಹೋಗಿದ್ದರು. ದುಬಾರಿ ದರ ಪಡೆದುಕೊಂಡು ಹಲವೆಡೆಗಳಲ್ಲಿ ಕಳ್ಳತನದಿಂದ ಮದ್ಯ ಮಾರಾಟಗಾವಾಗುತ್ತಿತ್ತು. ಇದನ್ನು ಮನಗಂಡು ರಾಜ್ಯ ಸರ್ಕಾರ ಕೆಲವೊಂದು ಷರತ್ತುಗಳನ್ನ ವಿದಿಸಿ ಮದ್ಯಪ್ರಿಯರಿಗೆ ಮೇ.4 ಬೆಳಿಗ್ಗೆ 9ಘಂಟೆಯಿಂದ  ಮದ್ಯ ಮಾರಾಟಕ್ಕೆ ಆದೇಶ ಹೊರಡಿಸಿದೆ. ಕೇಂದ್ರ/ರಾಜ್ಯ/ಜಿಲ್ಲಾಡಳಿತ …

Read More »

ಕಳಪೆ ಬೀಜ, ರಸಗೋಬ್ಬರದ ಕೊರತೆಗಳ ಬಗ್ಗೆ ದೂರು ಬಂದಲ್ಲಿ ತಮ್ಮನ್ನೆ ಹೊಣೆಗಾರರನ್ನಾಗಿ ಮಾಡಲಾಗುವುದು: ಎಲ್.ಐ.ರೂಡಗಿ

ಮೂಡಲಗಿ: ಮುಂಗಾರು ಹಂಗಾಮು ಮಳೆ ಬೇಗ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆಯಿಂದ ಮುನ್ಸೂಚನೆ ಬಂದಿರುವ ಹಿನ್ನಲೆಯಲ್ಲಿ ಕೃಷಿ ಪರಿಕರ ಮಾರಾಟಗಾರರು ಬೀಜ, ರಸಗೋಬ್ಬರ ಹಾಗೂ ಕೀಟನಾಶಕಗಳನ್ನು ಸರ್ಮಪಕವಾಗಿ ದಾಸ್ತಾನು ಮಾಡಿಕೊಂಡು ಸಕಾಲಕ್ಕೆ ರೈತರಿಗೆ ನಿಗದಿತ ದರಕ್ಕೆ ಮುಟ್ಟುವಂತೆ ಏರ್ಪಾಟು ಮಾಡಿಕೊಳ್ಳಲು ಕೃಷಿ ಇಲಾಖೆಯ ಚಿಕ್ಕೋಡಿ ವಿಭಾಗದ ಉಪಕೃಷಿ ನಿರ್ದೇಶಕ ಎಲ್.ಐ.ರೂಡಗಿ ಅವರು ಕೃಷಿ ಪರಿಕರ ಮಾರಾಟಗಾರರಿಗೆ ಸೂಚಿಸಿದರು. ಶನಿವಾರದಂದು ಘಟಪ್ರಭಾ, ರಾಜಾಪೂರ, ನಾಗನೂರ, ಹಾಗೂ ಮೂಡಲಗಿ ಪಟ್ಟಣ ಕೃಷಿ …

Read More »

ಬೆಳಗಾವಿಯಲ್ಲಿ ನಿಲ್ಲದ ಕೋರೊನಾ ಅಟ್ಟಹಾಸ

ಬೆಳಗಾವಿ: ರಾಜ್ಯದಲ್ಲಿ ಇಂದು ಹೊಸದಾಗಿ 11 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರಲ್ಲಿ ಮಂಡ್ಯದ  ಎಂಟು ಹಾಗೂ ಬೆಳಗಾವಿ ಜಿಲ್ಲೆಯ ರಾಯಬಾಗದಲ್ಲಿ P301ರ ವ್ಯಕ್ತಿಯಿಂದ ೫೦ ಹಾಗೂ ೫೫ ವರ್ಷದ ವಕ್ತಿಗಳಿಗೆ ಮತ್ತು ೩೦ ವರ್ಷದ ಮಹಿಳೆಗೆ ಸೇರಿ ಮೂವರಲ್ಲಿ ಕೋರೊನಾ ವೈರಸ್ ಪತ್ತೆಯಾಗಿದೆ. ರಾಜ್ಯದಲ್ಲಿ ಒಟ್ಟೂ ಸೊಂಕಿತರ ಸಂಖ್ಯೆ 576ಕ್ಕೇರಿದೆ. ಬೆಳಗಾವಿಯಲ್ಲಿ 72ಕ್ಕೆರಿದೆ.

Read More »

BREAKING NEWS: ಬೆಳಗಾವಿಯಲ್ಲಿ ಇಂದು ಲೆಕ್ಕಕ್ಕೆ ನಿಲುಕದ ಕೊರೊನಾ ಪಾಸಿಟಿವ್ ಪತ್ತೆ

ಬೆಳಗಾವಿ: ಜಿಲ್ಲೆಯಲ್ಲಿ ಕೊವಿಡ್-19 ಪ್ರಕರಣವು ಕಡಿಮೆ ಆಗುತ್ತಿವೆ ಎಂದು ಜಿಲ್ಲೆಯ ಜನ ನಿಟ್ಟುಸಿರುವ ಬಿಡುವಷ್ಟರಲ್ಲಿ, ಆತಂಕ ಸೃಷ್ಟಿಸುವ ರೀತಿಯಲ್ಲಿ ಇಂದು ಆರೋಗ್ಯ ಇಲಾಖೆ 12 ಘಂಟೆಗೆ ಹೆಲ್ತ್ ಬುಲೇಟಿನ್ ಬಿಡುಗಡೆ ಮಾಡಿದ್ದು, ಅದರಲ್ಲಿ ಜಿಲ್ಲೆಯಲ್ಲಿ ಹದಿನಾಲ್ಕು ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ಜಿಲ್ಲೆಯಲ್ಲಿನ ಕೊರೋನಾ ಸೊಂಕಿತರ ಸಂಖ್ಯೆ 69ಕ್ಕೆರಿದೆ. ಸೋಂಕಿತರ ವರದಿ ಜಿಲ್ಲೆಯ ಹುಕ್ಕೆರಿ ತಾಲೂಕಿನ ಸಂಕೇಶ್ವರದ 9 ವರ್ಷದ ಬಾಲಕ ಸೇರಿ 75 ವರ್ಷದ ವೃದ್ದೆಯಲ್ಲೂ ಸೋಂಕು ದೃಡಪಟ್ಟಿದೆ. …

Read More »

ಆಹಾರ ಕಿಟ್ಟ್ ವಿತರಸಿದ: ದತ್ತಾ ಸಣ್ಣಕ್ಕಿ

ಕುಡಚಿ: ಮಹಾಮಾರಿ ಕೊರೊನಾ ರೋಗ ಪ್ರಪಂಚವನ್ನೇ ತಲ್ಲನಗೋಳಿದೆ. ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವರಿಸಿದೆ. ಈ ಹಿನ್ನಲೆಯಲ್ಲಿ ಲಾಕ್ ಡೌನ್ ಮುಂದುವರೇದಿದ್ದು ಜನಸಾಮಾನ್ಯರು ಆಹಾರಕ್ಕೆ ಪರದಾಡುವಂತಾಗಿದೆ. ಈ ಸಮಯದಲ್ಲಿ ಕುಡಚಿ ಪಟ್ಟಣದ ವಾರ್ಡ್ 17 ರ ಪುರಸಭೆ ಸದ್ಯಸ್ಯ ದತ್ತಾ ಸಣ್ಣಕ್ಕಿಯವರು ನಿರ್ಗತಿಕರಿಗೆ ಆಹಾರದ ಕಿಟ್ ವಿತರಿಸಿದರು. ಈ ಸಂದರ್ಭದಲ್ಲಿ ವಾರ್ಡಿನ ಪ್ರಮುಖರಾದ ರಮೇಶ್ ಚವ್ಹಾಣ,ಚಂದ್ರಕಾಂತ್ ಭಂಡಾರಿ, ಗಣಪತಿ ಬಾಮನೆ, ಜ್ಞಾನೇಶ ಸಣ್ಣಕ್ಕಿ,ತುಕಾರಾಮ ಗಾವಡೆ, ಸ್ವಪನಿಲ್ ಭಂಡಾರಿ. ರಾಮು ಜಾತ.ಇತರರು

Read More »

ಸುಕ್ಷೇತ್ರ ಬಂಡಿಗಣಿ ಶ್ರೀಮಠದಿಂದ ಅನ್ನದಾಸೋಹ ಕಾರ್ಯಕ್ರಮ

ಮುಗಳಖೋಡ: ಪ್ರಪಂಚವನ್ನೇ ಬೆಚ್ಚಿಳಿಸಿರುವ ಕಿಲ್ಲರ ಕೊರೊನಾ ರೋಗ ದಿನದಿಂದ ದಿನಕ್ಕೆ ದೇಶದಲ್ಲಿ ತನ್ನ ಅಟ್ಟಹಾಸವನ್ನು ಮುಂದುವೆರೆಸಿದೆ. ಈ ಹಿನ್ನಲೆಯಲ್ಲಿ ದೇಶದಲ್ಲಿ ಲಾಕ್‌ಡೌನ್ ಜಾರಿಯಲ್ಲಿ ಇದ್ದು, ಇದರಿಂದಾಗಿ ಕೂಲಿಕಾರ್ಮಿಕ, ಅಲೇಮಾರಿ ಜನಾಂಗ, ಬಡಕುಟುಂಟುಗಳ ಪರಿಸ್ಥಿತಿ ಅದೋಗತಿಯಾಗಿ ಜೀವಿಸಲು ಒಂದು ಹೊತ್ತು ಆಹಾರಕ್ಕೂ ಹುಡುಕಾಡುವಂತಾಗಿದೆ. ಇಂತಹ ಸಮಯದಲ್ಲಿ ಅನ್ನದಾನ ಮಹಾದಾನ ಪರಮದಾನ ಎಂಬಂತೆ ಯಾವ ಯಾವ ಊರುಗಳಲ್ಲಿ ಬಡಕುಟುಂಬ, ಕೂಲಿಕಾರ್ಮಿಕ ಹಾಗೂ ಅಲೇಮಾರಿ ಜನಾಂಗದವರು ಇರೂವರೋ ಅಲ್ಲಿಗೆ ಹೋಗಿ ಶ್ರೀಮಠದಿಂದ ಅನ್ನಪ್ರಸಾದ ತಯಾರಿಸಿ …

Read More »

ಪತ್ರಿಕಾ ವಿತರಕರಿಗೆ ದಿನಸಿ ಕಿಟ್ ವಿತರಣೆ

ಮೂಡಲಗಿ: ಲಾಕ್‌ಡೌನ್ ಹಿನ್ನೆಲೆಯಲ್ಲಿ ಇಲ್ಲಿಯ ಶ್ರೀ ಮಂಜುನಾಥ ವಿವಿದೋದ್ಧೇಶಗಳ ಸಹಕಾರಿ ಸಂಘದವರು ದಿನಪತ್ರಿಕೆಗಳನ್ನು ಸುರಕ್ಷಿತವಾಗಿ ಹಂಚುವ ಬಡ ಪತ್ರಿಕಾ ವಿತರಕರಿಗೆ ಆಹಾರ ಧಾನ್ಯಗಳ ಕಿಟ್‌ಗಳನ್ನು ವಿತರಿಸಿ ಮಾನವೀಯತೆಯನ್ನು ಬಿಂಬಿಸಿದ್ದಾರೆ. ಸ್ಥಳೀಯ ಪಿಎಸ್‌ಐ ಮಲ್ಲಿಕಾರ್ಜುನ ಸಿಂಧೂರ ಸಂಘದ ಪರವಾಗಿ ಕಿಟ್‌ಗಳನ್ನು ವಿತರಿಸಿ ಮಾತನಾಡಿದ ಅವರು ‘ಸುದ್ದಿ ಪತ್ರಿಕೆಗಳನ್ನು ನಸುಕಿನಲ್ಲಿ ಮನೆಗಳಿಗೆ ಮುಟ್ಟಿಸುವ ಪತ್ರಿಕೆ ವಿತರಿಸುವವ ಕೆಲಸವು ಅನನ್ಯವಾಗಿದೆ. ಅವರನ್ನು ಗುರುತಿಸಿ ಆಹಾರ ಧಾನ್ಯಗಳ ಕಿಟ್‌ಗಳನ್ನು ನೀಡುವ ಮಂಜುನಾಥ ಸಂಸ್ಥೆಯ ಕಾರ್ಯವು ಶ್ಲಾಘನೀಯವಾಗಿದೆ’ …

Read More »

You cannot copy content of this page