ಬುಧವಾರ , ಏಪ್ರಿಲ್ 24 2024
kn
Breaking News

ರಾಜ್ಯ

ಸರ್ಕಾರಿ ನೌಕರಿ ಆಮೀಷ : ಡೋಂಗಿ ಬಾಬಾ ಅಂದರ್!! ಇವ್ಹಿಎo ಸ್ವಾಮಿಯ ಕರ್ಮಕಾಂಡ ಬಯಲು, ಇಂತಹ ದೇಶದ್ರೋಹಿ ವ್ಯಕ್ತಿಗೆ ತಕ್ಕ ಶಿಕ್ಷೆಯಾಗಲಿ

ಮೂಡಲಗಿ : ಸರ್ಕಾರಿ ನೌಕರಿ ಮಾಡಿಸಿಕೊಡುತ್ತೇನೆ ಎಂದು ಹೇಳಿ ಅಮಾಯಕರಿಂದ ಕೋಟ್ಯಾಂತರ ರೂಪಾಯಿ ಟೋಪಿ ಹಾಕಿರುವ ಖತರ್ನಾಕ್ ಸ್ವಾಮಿಯನ್ನು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ತಾಲೂಕಿನ ಹಳ್ಳೂರ ಗ್ರಾಮದ ಅಲ್ಲಮಪ್ರಭು ಹಿರೇಮಠ ಬಂಧನಕ್ಕೀಡಾಗಿರುವ ವಂಚಕ ಸ್ವಾಮಿಯಾಗಿದ್ದು, ಈಗ ಪೊಲೀಸರ ಅತಿಥಿಯಾಗಿ ಕಂಬಿ ಎಣಿಸುತ್ತಿದ್ದಾನೆ. ಹಣಕಾಸು ವ್ಯವಹಾರ, ಮೋಸ, ವಂಚನೆ ಪ್ರಕರಣಕ್ಕೆ ಸಂಬoಧಿಸಿದoತೆ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಈತನನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸರ್ಕಾರಿ ಹಾಗೂ ಇನ್ನೀತರ ಸಂಘ-ಸoಸ್ಥೆಗಳಲ್ಲಿ ನೌಕರಿ ಕೊಡಿಸುವ ನೆಪದಲ್ಲಿ …

Read More »

ರೈತರ ನೀರಿನ ಸಮಸ್ಯೆ ನೀಗಿಸಲು ಶಾಶ್ವತ ಪರಿಹಾರ: ಶಾಸಕ ಪಿ.ರಾಜೀವ್

ಹಳ್ಳೂರ: ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವಿಭಾಗದ ವತಿಯಿಂದ ಮರಾಕುಡಿ ಗ್ರಾಮದ ಹಳ್ಳಕ್ಕೆ ಸರಣಿ ಚೆಕ್ ಡ್ಯಾಮ್ ನಿರ್ಮಿಸುವುದು ಹಾಗೂ ಏತ ನೀರಾವರಿ ಯೋಜನೆ ಮೂಲಕ ಚೆಕ್ ಡ್ಯಾಂ ತುಂಬಿಸುವ ಕಾಮಗಾರಿಗೆ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ, ಕುಡಚಿ ಶಾಸಕ ಪಿ.ರಾಜೀವ್ ಶಂಕು ಸ್ಥಾಪನೆ ನೇರವೇರಿಸಿದರು. ಮರಾಕುಡಿ ಗ್ರಾಮದಲ್ಲಿ ಶನಿವಾರರಂದು ನಡೆದ ಬ್ರಿಜ್ ಕಮ್ ಬ್ಯಾರೇಜ್ ಹಾಗೂ ಚೆಕ್ಕ ಡ್ಯಾಮ್ ಕಾಮಗಾರಿಗಳ ಶಂಕು ಸ್ಥಾಪನಾ ಸಮಾರಂಭದ …

Read More »

ಪ್ರ.ಕಾರ್ಯದರ್ಶಿಯಿಂದ ಅರಬಾವಿ ಕ್ಷೇತ್ರಕ್ಕೂ ತಟ್ಟಿತು: ಬಾಜಪ ಪದಾಧಿಕಾರಿಯ ರಾಜಿನಾಮೆ ಬಿಸಿ

ಮೂಡಲಗಿ: ರಾಜ್ಯದಲ್ಲಿ ಹಿಂದೂಪರ ಸರ್ಕಾರ ಎನಿಸಿಕೊಳ್ಳುವ, ಬಾಜಪ ಸರ್ಕಾರ ಅಧಿಕಾರದಲ್ಲಿದ್ದರೂ ಕಳೆದ ಹತ್ತು ದಿನಗಳಲ್ಲಿ ಮೂರು ಹತ್ಯೆಗಳಾಗಿರುವುದು ರಾಜ್ಯ ಜನರಲ್ಲಿ ಭಯದ ವಾತಾವರಣ ಸೃಷ್ಟಿಯಾಗಿರೊದನ್ನ ಅಲ್ಲಗಳಿಯುವಂತಿಲ್ಲಾ. ಇದೆ ಸಂಧರ್ಬದಲ್ಲಿ ಸರ್ಕಾರದ ನಡುವಳಿಕೆಗೆ ಬೇಸತ್ತು, ರಾಜ್ಯದಲ್ಲಿ ಕಳೇದ ದಿನಗಳಿಂದ ಆಗಿರುವಂತಹ ಬೀಕರ ಹತ್ಯಗಳನ್ನ ಖಂಡಿಸಿ, ರಾಜ್ಯದ ಬಾಜಪ ಹಲವಾರು ಕಾರ್ಯಕರ್ತರು, ಪದಾಧಿಕಾರಿಗಳು ರಾಜಿನಾಮೆ ನೀಡಿರುವುದು ಸರ್ಕಾರಕ್ಕೆ ಎಚ್ಚರಿಕೆಯ ಘಂಟೆಯಾಗಿದೆ. ಅರಭಾವಿ ಕ್ಷೇತ್ರದ ಬಾಜಪ ಪಕ್ಷದ ಪ್ರಧಾನ ಕಾರ್ಯದರ್ಶಿಯಾದ ಮಹಾಂತೇಶ ಕುಡಚಿ ಎಂಬುವವರು …

Read More »

ಟ್ರಾನ್ಸ್ ಫಾರ್ಮರ್ ಸ್ಥಳಾಂತರಕ್ಕೆ ನಂದಗಾಂವಿಮಠ ಆಗ್ರಹ

ಮೂಡಲಗಿ – ನಗರದ ಬಾಜಿ ಮಾರ್ಕೆಟ್ ನಲ್ಲಿ ಆಯ್ ಡಿ ಎಸ್ ಎಮ್ ಟಿ ಯೋಜನೆಯ ವ್ಯಾಪಾರಿ ಮಳಿಗೆಗಳ ಕೊನೆಯ ಮಳಿಗೆಯ ಹತ್ತಿರ ಇರುವ ವಿದ್ಯುತ್ ಟ್ರಾನ್ಸ್ ಫಾರ್ಮರ್ ಅನ್ನು ಬೇರೆ ಸ್ಥಳಕ್ಕೆ ಸ್ಥಳಾಂತರಿಸಬೇಕು ಎಂದು ಸಮಾಜ ಸೇವಕ ಮಹಾಲಿಂಗಯ್ಯ ನಂದಗಾಂವಿಮಠ ಆಗ್ರಹಿಸಿದ್ದಾರೆ. ಜನನಿಬಿಡ ಪ್ರದೇಶದಲ್ಲಿ ಈ ಟಿ ಸಿ ಇದ್ದು ಯಾವುದೇ ಸಮಯದಲ್ಲಿ ಅಪಾಯ ಸಂಭವಿಸುವ ಸಾಧ್ಯತೆ ಇದೆ ಆದ್ದರಿಂದ ಕೂಡಲೇ ಟಿ ಸಿ ಯನ್ನು ಬೇರೆ ಕಡೆಗೆ …

Read More »

ಅಂಜುಮನ್ ಕಮಿಟಿಯಿಂದ ಕಡು ಬಡವರಿಗೆ ರಮಜಾನ ಕಿಟ್ ವಿತರಣೆ

ಮೂಡಲಗಿ: ಪರಸ್ಪರರು ಸಂಭ್ರಮದಿಂದ ರಮಜಾನ ಹಬ್ಬ ಆಚರಿಸುವುದರ ಜೊತೆಗೆ ಕಡು ಬಡವರನ್ನು ಗುರುತಿಸಿ ಅವರಿಗೆ ನೆರವು ಒದಗಿಸುವ ಕಾರ್ಯವನ್ನು ಅಂಜುಮನ್ ಎ ಇಸ್ಲಾಂ ಕಮೀಟಿಯು ಪ್ರತಿ ವರ್ಷ ಮಾಡುತ್ತಿದೆ ಎಂದು ಕಮಿಟಿ ಅಧ್ಯಕ್ಷ ಮಲೀಕ ಹುಣಶ್ಯಾಳ ಹೇಳಿದರು. ರಮಜಾನ್ ಹಬ್ಬದ ಪ್ರಯುಕ್ತ 50 ಕಡು ಬಡವರಿಗೆ ರಮಜಾನ್ ಹಬ್ಬಕ್ಕಾಗಿಯೇ ತಯಾರಿಸಿದ ಅಗತ್ಯ ವಸ್ತುಗಳ ಕಿಟ್ ವಿತರಿಸಿ ಮಾತನಾಡಿದ ಅವರು, ಯಾವ ಬಡವರೂ ಹಬ್ಬದ ಖುಷಿಯಿಂದ ವಂಚಿತರಾಗಬಾರದೆಂದು ಈ ಕಾರ್ಯವನ್ನು ಮಾಡಲಾಗುತ್ತಿದೆ …

Read More »

ಹಳೆಯ ಪಿಂಚಣಿ ಯೋಜನೆ ಜಾರಿಗೊಳಿಸಿ: ಬೀರಪ್ಪ ಅಂಡಗಿ ಚಿಲವಾಡಗಿ ಒತ್ತಾಯ

. ಮುಧೋಳ: ೧ನೇ ಎಪ್ರಿಲ್ ೨೦೦೬ ರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಿರುವ ಎನ್.ಪಿ.ಎಸ್.ಯೋಜನೆಯನ್ನು ರದ್ದು ಮಾಡಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೊಳಿಸುವಂತೆ ನೂತನ ಪಿಂಚಣಿ ಯೋಜನೆಗೆ ಒಳಪಡುವ ಸರಕಾರಿ ನೌಕರರ ಸಂಘದ ರಾಜ್ಯ ಗೌರವಾಧ್ಯಕ್ಷರು ಹಾಗೂ ವಿಕಲಚೇತನ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ ಚಿಲವಾಡಗಿ ಸರಕಾರವನ್ನು ಒತ್ತಾಯಿಸಿದ್ದಾರೆ. ಅವರು ಬಾಗಲಕೋಟ ಜಿಲ್ಲೆಯ ಮುಧೋಳದಲ್ಲಿ ಮಾತನಾಡಿ,೧ ನೇ ಎಪ್ರಿಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ …

Read More »

ರಾಜ್ಯದ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಸವೇಶ್ವರ ಹಮಾಲಿ ಕಾರ್ಮಿಕರ ಸಂಘದಿಂದ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಮಾಡುವ ಮೂಲಕ ಎಪಿಎಂಸಿ ಕಾರ್ಯದರ್ಶಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನ ಸೌಧ ಬೆಂಗಳೂರು ಇವರಿಗೆ ಮನವಿ ಸಲ್ಲಿಸಿದರು . ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ 7.500 …

Read More »

ಮೂಡಲಗಿಯಲ್ಲಿ ನಡೆದ ಭಾವದೀವಿಗೆ ಸುಗಮ ಸಂಗೀತೋತ್ಸವ ಕಾರ್ಯಕ್ರಮ

ಮೂಡಲಗಿ: ಸದಾ ಕಾಲ ಸಾಹಿತ್ಯ ಕ್ಷೇತ್ರಕ್ಕೆ ತನ್ನದೆ ವಿಶಿಷ್ಠ ಕೊಡುಗೆ ನೀಡುತ್ತಿರುವ ಉತ್ತರ ಕರ್ನಾಟಕದಲ್ಲಿ ಸಾಮಾಜಿಕ, ಸಾಂಸ್ಕೃತಿಕ, ಐತಿಹಾಸಿಕ, ಜಾನಪದ ಹೀಗೆ ಎಲ್ಲ ಕ್ಷೇತ್ರಗಳಿಗೂ ತನ್ನ ಪತ್ರಿಭೆಗಳನ್ನು ಧಾರೆ ಎರೆದಿದೆ. ಅಪಾರ ಪ್ರಮಾಣದ ವೈವಿಧ್ಯಪೂರ್ಣ ಜ್ಞಾನ ಸಂಪತ್ತಿನ ಕೃತಿಗಳನ್ನು ನಾಡಿಗೆ ನೀಡಿದ ನೆಲವಿದು ಎಂದು ಬೆಂಗಳೂರಿನ ಖ್ಯಾತಗಾಯಕ ಮೃತ್ಯುಂಜಯ ದೊಡ್ಡವಾಡ ಹೇಳಿದರು. ಬುಧುವಾರ ಸಂಜೆ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಬೆಂಗಳೂರಿನ ಇಂಡಿಯನ್ ಮ್ಯೂಜಿಕ್ ಅನೋಸಿಯೇಷನ್ ಹಾಗೂ …

Read More »

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ

ಮೂಡಲಗಿ: ಮೂಡಲಗಿ ಶಿಕ್ಷಣ ಸಂಸ್ಥೆಯ ಪ್ರೌಢ ಶಾಲೆಯಲ್ಲಿ ದಿನಾಂಕ 15-3-2022 ರಂದು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೋಡುವ ಸಮಾರಂಭ ಜರುಗಿತು. ಅಧ್ಯಕ್ಷರು ಎಸ್ ಆರ್ ಸೋನವಾಲ್ಕರ ಉಪಾಧ್ಯಕ್ಷರು ಎಂ ಈ ಎಸ್ ಮೂಡಲಗಿ. ಅತಿಥಿಗಳು ಡಾ. ಸಂಜಯ್ ಅಪ್ಪಯ್ಯ ಶಿಂಧಿಹಟ್ಟಿ ಅಧ್ಯಕ್ಷರು ಕ ಸಾ ಪ ಮೂಡಲಗಿ ಘಟಕ ಮಾತನಾಡಿ ಪ್ರೌಢ ವಯಸ್ಸು ಎಲ್ಲ ಸಾಧನೆಗಳಿಗೆ ಅಡಿಪಾಯ ಇದ್ದಹಾಗೆ ಸಮೂಹ ಮಾಧ್ಯಮಗಳನ್ನು ವಿವೇಕದಿಂದ ಬಳಸಬೇಕು ಈ ವಯಸ್ಸಿನಲ್ಲಿ …

Read More »

ಚಂದ್ರವ್ವತಾಯಿ ಜಾತ್ರೆ ಆಚರಣೆ

ಹಳ್ಳೂರ: ಸ್ಥಳೀಯ ಶ್ರೀ ಚಂದ್ರವ್ವತಾಯಿ ದೇವಿಯ ಜಾತ್ರಾ ಕಾರ್ಯಕ್ರಮ ಜರುಗಿತ್ತು. ಬುಧವಾರ ಸಂಜೆ 7 ಗಂಟೆಗೆ ಚೌಡಕಿ ಪದಗಳು ಜರುಗಿದವು. ನಂತರ ಭಜನೆ, ರಾತ್ರಿ ಜಾಗರಣೆ ಕಾರ್ಯಕ್ರಮ ಜರುಗಿತ್ತು. ಗುರುವಾರ ಬೆಳಿಗ್ಗೆ 8 ಗಂಟೆಗೆ ಗ್ರಾಮದೇವತೆ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಮಾರ್ಗವಾಗಿ ಮುಖ್ಯ ರಸ್ತೆಯವರೆಗೆ ಮುತೈದೆಯರಿಂದ ಆರತಿ ಮೇಳ, ಹಾಗೂ ದೇವಿಯ ಭಾವ ಚಿತ್ರದೊಂದಿಗೆ ಮೆರವಣಿಗೆ ಸಾಗಿ ಗ್ರಾಮದಲ್ಲಿ ಹಬ್ಬದ ವಾತಾವರಣ ಕಂಡು ಬಂದಿತ್ತು. ಮಧ್ಯಾಹ್ನ ಅನ್ನ ಪ್ರಸಾದ ಜರುಗಿತ್ತು. …

Read More »

You cannot copy content of this page