ಶುಕ್ರವಾರ , ಮಾರ್ಚ್ 29 2024
kn
Breaking News

ರಾಮದುರ್ಗ

ರಾಜ್ಯದ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ

ರಾಮದುರ್ಗ: ಬೆಳಗಾವಿ ಜಿಲ್ಲೆ ರಾಮದುರ್ಗ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ಬಸವೇಶ್ವರ ಹಮಾಲಿ ಕಾರ್ಮಿಕರ ಸಂಘದಿಂದ ಹಮಾಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಪ್ರತಿಭಟನೆ ಮಾಡುವ ಮೂಲಕ ಎಪಿಎಂಸಿ ಕಾರ್ಯದರ್ಶಿಗಳ ಮುಖಾಂತರ ಮಾನ್ಯ ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ ವಿಧಾನ ಸೌಧ ಬೆಂಗಳೂರು ಇವರಿಗೆ ಮನವಿ ಸಲ್ಲಿಸಿದರು . ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ ಅಗತ್ಯ ವಸ್ತುಗಳ ಬೆಲೆಗಳನ್ನು ಕಡಿಮೆ ಮಾಡಬೇಕು. ಆದಾಯ ತೆರಿಗೆ ವ್ಯಾಪ್ತಿಗೆ ಒಳಪಡದ ಪ್ರತಿ ಕುಟುಂಬಕ್ಕೂ ಮಾಸಿಕ 7.500 …

Read More »

SLC ವಿಧ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ಸ್ಯಾನಿಟೈಸರ್ ಊಟದ ಪ್ಯಾಕೆಟ್,ನೀರಿನ ಬಾಟಲ್,ವಿತರಿಸಿದ ಶಿಕ್ಷಣ ಪ್ರೇಮಿ ಚಿಕ್ಕ ರೇವಣ್ಣ

ರಾಮದುರ್ಗ: ಪಟ್ಟಣದ ಖ್ಯಾತ ಉದ್ಯಮಿ ಚಿಕ್ಕರೇವಣ್ಣನವರು ಕೋವಿಡ್ ಸಂದರ್ಭದಲ್ಲಿ ತಾಲೂಕಿನ ಪ್ರತಿಯೊಂದು ಹಳ್ಳಿ ಗಳಲ್ಲಿ ಆಹಾರದ ಕಿಟ್ ವಿತರಿಸಿ ಮಾನವೀಯತೆ ಮೆರೆದರು. SSLC ವಿಧ್ಯಾರ್ಥಿಗಳ ನೇರವಿಗೆ ಬಂದ ಶಿಕ್ಷಣ ಪ್ರೇಮಿ ಚಿಕ್ಕ ರೇವಣ್ಣನವರು ರಾಮದುರ್ಗ ತಾಲೂಕಿನ 17 ಪರೀಕ್ಷಾ ಕೇಂದ್ರಗಳಿಗೆ ಹಾಗೂ 3901ಎಲ್ಲಾ ವಿಧ್ಯಾರ್ಥಿಗಳಿಗೆ ಹಾಗೂ ಸಿಬ್ಬಂದಿವರ್ಗದವರಿಗೆ 6000 ಮಾಸ್ಕ್, 6000 ಸ್ಯಾನಿಟೈಸರ್,6000 ಊಟದ ಪ್ಯಾಕೆಟ್, 6000 ನೀರಿನ ಬಾಟಲ್ಗಳನ್ನು ವಿತರಣೆ ಮಾಡಲು ವ್ಯವಸ್ಥೆ ಮಾಡಿದ್ದಾರೆ,ಇಂದು ತಾಲೂಕಿನ ಎಲ್ಲಾ ಪರೀಕ್ಷಾ …

Read More »

ಅಧಿಕಾರಿಗಳ ನಿರ್ಲಕ್ಷ್ಯ :ಚರಂಡಿ ವ್ಯವಸ್ಥೆ ಇಲ್ಲದೆ ನಿಂತ ಮಳೆ ನೀರು – ಸಾರ್ವಜನಿಕರ ಪರದಾಟ

ರಾಮದುರ್ಗ: ತಾಲೂಕಿನ ಹಲಗತ್ತಿ ಗ್ರಾಮ ಪಂಚಾಯಯಿತಿ ವ್ಯಾಪ್ತಿಯ ಹಲಗತ್ತಿ ಗ್ರಾಮದ ವಾರ್ಡ್ ನಂಬರ್.3 ರಲ್ಲಿ ಮಳೆಯಾದ ನೀರು ಹೋಗಲು ಸರಿಯಾದ ಮಾರ್ಗ ಇಲ್ಲದೆ ಇರುದರಿಂದ ಇಲ್ಲಿನ ನಿವಾಸಿಗಳು ನಿಂತ ನೀರಿನಲ್ಲಿಯೇ ನಡೆದಾಡುವಂತಹ ಪರಿಸ್ಥಿತಿ ಇಲ್ಲಿ ನಿರ್ಮಾಣವಾಗಿದೆ. ಅಲ್ಲದೆ ಮಳೆಯಾದ ನೀರು ಒಮ್ಮೊಮ್ಮೆ ಮನೆಯೊಳಗೆ ನುಗ್ಗುತ್ತದೆ ಎಂದು ಇಲ್ಲಿನ ನಿವಾಸಿಗಳು ತಮ್ಮ ಅಳಲನ್ನು ತೋಡಿಕೊಂಡಿದ್ದಾರೆ. ಅಲ್ಲದೆ ಇಲ್ಲಿನ ನಿವಾಸಿಗಳು ತಮ್ಮ ಕೆಲಸ ಕಾರ್ಯಗಳಿಗೆ ಹೋಗಬೇಕಾದರೆ ಚಿಕ್ಕ ಮಕ್ಕಳು, ವೃದ್ಧರು ಹಲವಾರು ಬಾರಿ …

Read More »

ಬಡಕುಟುಂಬಗಳಿಗೆ ನೆರವಾದ ಖ್ಯಾತ ಉದ್ಯಮಿ ಮತ್ತು ಸಮಾಜಸೇವಕರಾದ ಚಿಕ್ಕ ರೇವಣ್ಣನವರು

ರಾಮದುರ್ಗ: ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದ ಮೂಲಕ ಬಡಕುಟುಂಬಗಳಿಗೆ 500 ದಿನಸಿ ಕಿಟ್ ಹಾಗೂ ಮೆಡಿಕಲ್ ಕೀಟಗಳನ್ನು ಶ್ರೀ ಮನಸೂರು ರೇವಣಸಿದ್ದೇಶ್ವರಮ ಹಾಸ್ವಾಮಿಗಳು, ಧಾರವಾಡ, ಶ್ರೀ ಶ್ರೀ ಶ್ರೀ ಜಗನ್ಮಾನಂದ ಮಹಾಸ್ವಾಮಿಗಳು ಸಿದ್ದಾರೂಢ ಮಠ, ರಾಮದುರ್ಗ ರವರ ಪೂಜ್ಯರ ಸಮ್ಮುಖದಲ್ಲಿ ವಿತರಿಸಿದರು. ಕೋವಿಡ್ ಎರಡನೇ ಅಲೆಯಿಂದ ಆದಷ್ಟು ಉದ್ಯಮಿಗಳು ನೆಲಕಚ್ಚಿದ್ದು ಹಲವು ಕಾರ್ಮಿಕರ ಬಡ ಕುಟುಂಬಗಳು ಬೀದಿಗೆ ತಂದು ನಿಲ್ಲಿಸಿದೆ. ಅದರಲ್ಲೂ ಲಾಕ್ ಡೌನ್ …

Read More »

ಕೆರೆಯಂತಾದ ಸರಕಾರಿ ಶಾಲೆಯ ಆವರಣ: ಕಣ್ಣು ಮುಚ್ಚಿ ಕುಳಿತ ಶಿಕ್ಷಣ ಇಲಾಖೆಯ ಅಧಿಕಾರಿಗಳು

ರಾಮದುರ್ಗ: ಪಟ್ಟಣದ ಮಿನಿ ವಿಧಾನಸೌಧದ ಹತ್ತಿರದ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಕ್ಷರಸಹ ಅವ್ಯವಸ್ಥೆಯ ಆಗರವಾಗಿದೆ. ಶಾಲೆಯ ಮುಂದೆ ರಾಶಿ ರಾಶಿ ಕಸ ಬಿದ್ದಿದು, ನಿನ್ನೇ ಮತ್ತು ಇವತ್ತು ಸುರಿದ ಭಾರಿ ಮಳೆಯಿಂದ ಶಾಲೆಯ ಆವರಣ ಕೆರೆಯಂತೆ ಮಾರ್ಪಟ್ಟಿದೆ. ಈ ಅಂಬೇಡ್ಕರ್ ನಗರದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಆವರಣಕ್ಕೆ ಸರಿಯಾದ ರೀತಿಯ ವ್ಯವಸ್ಥೆ ಕಲ್ಪಿಸಿ ಎಂದು ಸಾಕಷ್ಟು ಭಾರಿ ಮನವಿ ಸಲ್ಲಿಸಿದರು, ಸಂಬಂಧ ಪಟ್ಟ ಶಿಕ್ಷಣ …

Read More »

ಕರೋನಾ ವಾರಿಯರ್ಸ್ ರಿಗೆ ದಿನಸಿ ಕಿಟ್ ವಿತರಿಸಿದ ಸಮಾಜ ಸೇವಕ ಚಿಕ್ಕ ರೇವಣ್ಣನವರ

ಕಡಕೋಳ: ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕು ಕಡಕೋಳ ದಲ್ಲಿ ಇಂದು ದಿನಾಂಕ 28/05/2021 ರಂದು ಚಿಕ್ಕ ರೇವಣ್ಣನವರು ಖ್ಯಾತ ಉದ್ಯಮಿಗಳು ಶಿಕ್ಷಣ ಪ್ರೇಮಿ ಹಾಗೂ ಸಮಾಜ ಸೇವಕರು ರಾಮದುರ್ಗ ಇವರ ನೇತೃತ್ವದಲ್ಲಿ ಕೋರೋಣ ಮಹಾಮಾರಿಯ ವಿರುದ್ಧ ತಮ್ಮ ಜೀವನವನ್ನು ಲೆಕ್ಕಿಸದೆ ಹಗಲು ಇರುಳು ಎನ್ನದೆ ಹೋರಾಡುತ್ತಿರುವ ಪೌರಕಾರ್ಮಿಕರಿಗೆ ,ಆಶಾ ಕಾರ್ಯಕರ್ತೆಯರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ, ಕೋರೋಣ ವಾರಿಯರ್ಸ್ ರಿಗೆ ಹಾಗೂ ಬಡಜನರಿಗೆ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಲಾಕ್ ಡೌನ್ ಆದಾಗಿನಿಂದ …

Read More »

ಖ್ಯಾತ ಉದ್ಯಮಿ ಚಿಕ್ಕರೇವಣ್ಣರವರ ಅಭಿಮಾನಿ ಬಳಗದಿಂದ “ಹಸಿದವರಿಗೆ ಅನ್ನ”

ರಾಮದುರ್ಗ: ರಾಜ್ಯಾದ್ಯಂತ 14 ದಿನ ಲಾಕ್ ಡೌನ್ ಘೋಷಣೆಯಾದ ಹಿನ್ನಲೆಯಲ್ಲಿ 5 ನೇ ದಿನವಾದ ಇಂದು ಶ್ರೀ ಚಿಕ್ಕರೇವಣ್ಣರವರು ಖ್ಯಾತ ಉದ್ಯಮಿ ಹಾಗೂ ಸಮಾಜ ಸೇವಕರು ರಾಮದುರ್ಗ ಅವರ ಪರವಾಗಿ ಅವರ ಅಭಿಮಾನಿ ಬಳಗದಿಂದ “ಹಸಿದವರಿಗೆ ಅನ್ನ”. ರಾಮದುರ್ಗ ನಗರದ ಹಲವು ಭಾಗಗಳಲ್ಲಿ ಆಹಾರದ ಅವಶ್ಯಕತೆ ಇರುವವರಿಗೆ “ಹಸಿದವರಿಗೆ ಅನ್ನ” ಎಂಬ ಕಾರ್ಯಕ್ರಮದಡಿ ಐದನೇ ದಿನ ಊಟದ ಪ್ಯಾಕೆಟ್ ಹಾಗೂ ನೀರಿನ ಬಾಟಲ್ ಹಾಗೂ ಮಾಸ್ಕ್ ಗಳನ್ನು ನಗರದ ಬಸ್ …

Read More »

ಕೋವಿಡ್ ಕೇರ್ ಸೆಂಟರ್ ಉದ್ಘಾಟಸಿದ ಶಾಸಕ ಮಾಹಾದೇವಪ್ಪ ಯಾದವಾಡ

ರಾಮದುರ್ಗ: ತಾಲೂಕಿನಲ್ಲಿ ತುರನೂರ ದಲ್ಲಿರುವ ಡಿ ದೇವರಾಜ ಅರಸು ಹಾಸ್ಟೆಲ್ನಲ್ಲಿ ಇಂದು ದಿನಾಂಕ 30/04 /2021ರಂದು ರಾಮದುರ್ಗದ ಶಾಸಕರಾದ ಮಾಹಾದೇವಪ್ಪ ಯಾದವಾಡ ರಿಬ್ಬನ್ ಕಟ್ ಮಾಡುವ ಮೂಲಕ ಕೋವಿಡ್ ಕೇರ್ ಸೆಂಟರ್ ಗೆ ಚಾಲನೆ ನೀಡಿದರು. ಹಾಗೂ ಈ ಸಂದರ್ಭದಲ್ಲಿ ಶಾಸಕರಾದ ಮಾಹಾದೇವಪ್ಪ ಯಾದವಾಡ್ ಇವರು ಸೆಂಟರ್ ನಲ್ಲಿ ನೀರಿನ ವ್ಯವಸ್ಥೆ ಹಾಗೂ ಊಟದ ವ್ಯವಸ್ಥೆ ಮತ್ತು ಬೇಡಗಳನ್ನು ಪರಿಶೀಲನೆ ಮಾಡಿದರು. ಈ ಒಂದು ಕೋವಿಡ್ ಕೇರ್ ಸೆಂಟರ್ ನಲ್ಲಿ …

Read More »

ಆಪರೇಶನ್ ಕಮಲ ಮಾಡಲು ಒಬ್ಬ ಶಾಸಕನಿಗೆ 40ಕೋಟಿಯಂತೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ರಾಮದುರ್ಗ: ಜನವಿರೋಧಿ ಕೇಂದ್ರ ಹಾಗೂ ರಾಜ್ಯ ಸರಕಾರದ ಮೇಲಿರುವ ಸಿಟ್ಟನ್ನು ಹೊರ ಹಾಕಲು ಜನತೆಗೆ ಈ ಉಪಚುನಾವಣೆ ಅತ್ಯಂತ ಮಹತ್ವದ್ದಾಗಿದ್ದು, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುವ ಮೂಲಕ ಉಭಯ ಸರಕಾರಗಳಿಗೆ ಎಚ್ಚರಿಕೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಕರೆ ನೀಡಿದರು . ಪಟ್ಟಣದ ತೇರ ಬಜಾರದಲ್ಲಿ ಬೆಳಗಾವಿಯ ಲೋಕಸಭೆ ಉಪ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಸತೀಶ ಜಾರಕಿಹೊಳಿ ಪರ ಪ್ರಚಾರ …

Read More »

ಸಾಲಹಳ್ಲಿ ಗ್ರಾಮದಲ್ಲಿ ನಡೆದ ಬಿಜೆಪಿ ಲೋಕಸಭಾ ಅಭ್ಯರ್ಥಿಪರ ಬಹಿರಂಗ ಪ್ರಚಾರ ಸಭೆಗೆ ಚಾಲನೆ ನೀಡಿದ ಸಿ.ಎಂ ಬಿ.ಎಸ.ವಾಯ್

ರಾಮದುರ್ಗ: ಬೆಳಗಾವಿ ಜಿಲ್ಲೆಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರ ರಾಮದುರ್ಗ ವಿಧಾನಸಭಾ ಕ್ಷೇತ್ರ ಪ್ರಚಾರಾರ್ಥ ಸಭೆಯನ್ನು ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಬಲಾದಿ ಮಠದ ಆವರಣದಲ್ಲಿ ಪ್ರಚಾರ ಸಭೆ ಜರುಗಿತು. ಈ ಸಭೆಯ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ಮತ್ತು ಸಂಸದಿಯ ವ್ಯವಹಾರ ಸಚಿವರುರಾದ ಪ್ರಲ್ಹಾದ ಜೋಶಿ ಮತ್ತು ವೇದಿಕೆಯ ಮೇಲೆ ಹಾಜರಿದ್ದ ಗಣ್ಯರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. …

Read More »

You cannot copy content of this page