ಮಂಗಳವಾರ , ಏಪ್ರಿಲ್ 16 2024
kn
Breaking News

ಹಳ್ಳೂರ

ಜಾತಿ, ಧರ್ಮ, ಭಾಷೆಗಳು ಎಲ್ಲರೂ ಸಮನಾಗಿ ಹೊಂದಿಕೊಳ್ಳಬೇಕು: ಅನ್ನ ದಾನೇಶ್ವರ ಸ್ವಾಮಿಜಿ

ಹಳ್ಳೂರ: ಪ್ರತಿಯೊಬ್ಬ ವ್ಯಕ್ತಿಯು ಮಹಾತ್ಮರ ಆಧ್ಯಾತ್ಮದ ಚಿಂತನೆ, ಶಾಂತಿ, ಉಪದ್ದೇಶ, ಅವರ ಜೀವನ ಸಾಧನೆಯನ್ನು ಎಲ್ಲರೂ ಅಳವಡಿಸಿಕೊಂಡು ಮಹಾತ್ಮರ, ಶರಣರ, ಗುರು ಹಿರಿಯರ ಮಾರ್ಗದರ್ಶನದಂತೆ ಎಲ್ಲರೂ ಪ್ರೇರಿಪಿಸಬೇಕೆಂದು ಕಲಿಯುಗದ ಕರುಣಾಕರ, ಸುಕ್ಷೇತ್ರ ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ ದಾಸೋಹ ರತ್ನ ಚಕ್ರವರ್ತಿ ಶ್ರೀ ಅನ್ನ ದಾನೇಶ್ವರ ಸ್ವಾಮಿಜಿಗಳು ಹೇಳಿದರು. ಸ್ಥಳೀಯ ಶ್ರೀ ಮಾಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಮಂಗಳವಾರರಂದು ನಡೆದ 14ನೇ ಮಹಾಲಕ್ಷ್ಮೀ ಪಾರಮಾರ್ಥಿಕ ಸಪ್ತಾಹ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ …

Read More »

ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಯೋದನಿಗೆ ಸತ್ಕರಿಸಿದ ಗ್ರಾಮಸ್ಥರು

ಹಳ್ಳೂರ: ಉತ್ತರಖಾಂಡ ಡೆಹರಾಡೂಣದ ಮದ್ರಾಸ್ಸ್ ಇಂಜನಿಯರ್ ರಜಿಮೆಂಟ್‍ನ ಎಸಿಪಿ ಹವಾಲ್ದಾರರಾಗಿ ಕಾರ್ಯ ನಿರ್ವಹಿಸಿ ಸೇವೆಯಿಂದ ನಿವೃತ್ತ ಹೊಂದಿರುವ ಸುರೇಶ ಮಾರುತಿ ಬಾಗಡಿ ಅವರಿಗೆ ಗ್ರಾಮಸ್ಥರು ಬಸವೇಶ್ವರ ವೃತ್ತದ ಬಳಿ ಅದ್ದೂರಿಯಾಗಿ ಸ್ವಾಗತ ಮಾಡಿ, ಮಹಿಳೆಯರು ತಿಲಕವನ್ನು ಇಟ್ಟು ಬರಮಾಡಿಕೋಂಡರು. ಸುಮಾರು 20 ವರ್ಷಗಳಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿರುವ ಇವರು ರವಿವಾರರಂದು ತಾಯ್ನಾಡು ಹಳ್ಳೂರ ಗ್ರಾಮಕ್ಕೆ ಆಗಮಿಸಿದ್ದರಿಂದ ವಿವಿಧ ವಾಧ್ಯಮೇಳಗಳೊಂದಿಗೆ ಧ್ವನಿಗೂಡಿಸಿ ಜೈ ಜವಾನ್, ಜೈ ಕಿಸಾನ್ ಎಂಬ ಜಯ …

Read More »

ಗ್ರಾಮದ ಪ್ರತಿಯೊಂದು ಮನೆಗಳಿಗೆ ನಳಗಳ ಮೂಲಕ ಕುಡಿಯುವ ನೀರು ಸರಬರಾಜು ಆಗಲಿದೆ: ಕೆ.ಎಮ್.ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹಳ್ಳೂರ: ದೇಶದ ಪ್ರತಿ ಮನೆ ಮನೆಗೆ ನಳಗಳ ಮೂಲಕ ಕುಡಿಯುವ ನೀರಿನ ಯೋಜನೆಯನ್ನು ರೂಪಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೃತಜ್ಞತೆ ಸಲ್ಲಿಸಿದ ಶಾಸಕ, ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು, ಕುಡಿಯುವ ನೀರಿನ ಯೋಜನೆಯನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳುವಂತೆ ಗ್ರಾಮಸ್ಥರಲ್ಲಿ ವಿನಂತಿಸಿಕೊಂಡರು. ಗ್ರಾಮದಲ್ಲಿ ಶನಿವಾರದಂದು ಜರುಗಿದ 1.76 ಕೋಟಿ ರೂ. ವೆಚ್ಚದ ಜೆಜೆಎಂ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಳ್ಳೂರ ಗ್ರಾಮದ ಪ್ರತಿಯೊಂದು ಮನೆಗಳಿಗೆ ನಳಗಳ …

Read More »

ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ

ಹಳ್ಳೂರ: ಗ್ರಾಮದಲ್ಲಿ ಗುರುವಾರರಂದು ಕಾರ ಹುಣ್ಣಿಮೆ ನಿಮಿತ್ಯವಾಗಿ ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ ಮಾಡಲಾಯಿತ್ತು. ಕರಿ ಎತ್ತ ಕಾಳಿಂಗ, ಬಿಳಿ ಎತ್ತ ಮಾಣ್ಣಿಂಗ, ಸರ್ಕಾರ ಎತ್ತ ಸಾರಂಗ ಎಂಬ ನಾಣ್ಣುಡಿಯಂತೆ. ಕಾರ ಹುಣ್ಣಿಮೆ ದಿನವನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಂಪ್ರದಾಯದಂತೆ ಬಸವಣ್ಣ (ಎತ್ತು)ಗಳಿಗೆ ವಿವಿಧ ಬಗೆಯ ಬಣ್ಣ ಹಚ್ಚಿ ಶೃಂಗರಿಸಿಲಾಗುತ್ತದೆ. ಬುಧವಾರ ದಿನ ಸಂಜೆ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜೆ ಮಾಡುತ್ತಾರೆ. ಕಾರ ಹುಣ್ಣಿಮೆಯಲ್ಲಿ …

Read More »

ಅಯ್ಯೋ ದೇವರೇ, ನಿನಗೆ ಕರುಣೆ ಇಲ್ಲವೆ: ಶಿವಾಪೂರ (ಹ)

ಹಳ್ಳೂರ: ಕೊರೋನಾ ಮಾಹಾಮಾರಿ ಜಗತ್ತಿಗೆ ನರಕಯಾತನೆ ತೋರಿಸುತ್ತಿದೆ. ಇಂತಹ ಸಂದರ್ಬದಲ್ಲಿ ಶಿವಾಪೂರ (ಹ) ಗ್ರಾಮದ 3 ಜನ ಹೆಣ್ಣು ಮಕ್ಕಳು ಇರುವ ಒಂದು ಕುಟುಂಬ, ಆ ಕುಟುಂಬದಲ್ಲಿ ಅಂದಾಜು ಎಪ್ಪತ್ತು ವರ್ಷ ವಯೋ ವೃದ್ದೆ, ಅಂದಾಜು 50 ವರ್ಷದ ಮಹಿಳೆ, ಮತ್ತು 13 ವರ್ಷದ ಮೊಮ್ಮಗಳು ಸೇರಿ ಒಂದು ಕುಟುಂಬ ವಾಸವಾಗಿತ್ತು. ವಯೋವೃದ್ದೆ ಅಜ್ಜಿ 4 ವರ್ಷಗಳಿಂದ ಹಾಸಿಗೆಯಲ್ಲಿಯೇ ದಿನಗಳನ್ನ ಕಳೆಯುತ್ತಿದ್ದಳು. ಪ್ರಪಂಚದ ಜ್ಞಾನವೇ ಇಲ್ಲ ಹಾಗೂ ಆರೋಗ್ಯಕ್ಕೆ ಯಾವುದೇ …

Read More »

ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು. ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ …

Read More »

ಡಾ.ಬಾಬಾಸಾಹೇಬ ಅಂಬೇಡ್ಕರ ರವರ 130ನೇ ಜಯಂತಿ ಆಚರಿಸಲಾಯಿತ್ತು

ಹಳ್ಳೂರ: ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ ಅವರು ಸಮಾಜಕ್ಕೆ ಶಿಕ್ಷಣ, ಸಂಘಟನೆ, ಹೋರಾಟ, ಶೈಕ್ಷಣಿಕ ಬೆಳವಣಿಗೆಗೆ ಮಹತ್ವ ನೀಡಿದ ಅವರು ನೀಡಿರುವ ಕೋಡುಗೆ ಅಪಾರ ಅನೇಕ ಮಹಾ ಗ್ರಂಥಗಳನ್ನು ರಚಿಸಿದ್ದಾರೆ. ಇವುಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಬೇಕು ಹಾಗೂ ಅವರ ತತ್ವ ಆಚಾರ ವಿಚಾರವನ್ನು ಪ್ರತಿಯೊಬ್ಬರು ಪ್ರೇರಿಪಿಸಿಕೊಳ್ಳಬೇಕೆಂದು ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡಗಳ ಮೇಲ್ವಿಚಾರಣೆ ಮತ್ತು ಬಲವರ್ಧನ ಸಮಿತಿಯ ಬೆಳಗಾವಿ ಜಿಲ್ಲಾಧ್ಯಕ್ಷ ಮಾರುತಿ ನಾ. ಮಾವರಕರ ಹೇಳಿದರು. ಡಾ.ಬಾಬಾಸಾಹೇಬ …

Read More »

ಬಿಜೆಪಿ ಅಭ್ಯರ್ಥಿ ಮಂಗಳಾ ಸು. ಅಂಗಡಿ ಪರ ಮತಯಾಚಿಸಿದ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ

ಹಳ್ಳೂರ: ದೇಶದ ಅಭಿವೃದ್ದಿಪರ ಕಾರ್ಯ ಮಾಡುತ್ತಿರುವ ಮೋದಿಜಿಯವರ ಕೈ ಬಲಪಡಿಸಲು ಬಿಜೆಪಿ ಅಭ್ಯರ್ಥಿ ಮಂಗಳಾ ಸು. ಅಂಗಡಿ ಅವರನ್ನು ಗೆಲ್ಲಿಸಲು ಕಾರ್ಯಕರ್ತರು ಪ್ರವೃತ್ತರಾಗಬೇಕೆಂದು ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹೇಳಿದರು. ಗ್ರಾಮದಲ್ಲಿ ನಡೆದ ಚುನಾವಣೆ ಪ್ರಚಾರ ನಿಮಿತ್ಯ ಹಳ್ಳ್ಳೂರ ಜಿಲ್ಲಾ ಪಂಚಾಯತ ವ್ಯಾಪ್ತಿಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಮಂಗಳಾ ಸು. ಅಂಗಡಿ ಅವರ ಪರ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಿಲ್ಲೆಯ ಸಮಗೃ …

Read More »

ಸತೀಶ ಜಾರಕಿಹೋಳಿ ಅವರ ಪುತ್ರ ರಾಹುಲ ಜಾರಕಿಹೋಳಿ ಚುನಾವಣಾ ಪ್ರಚಾರ

ಹಳ್ಳೂರ: ಬೆಳಗಾವಿ ಲೋಕಸಭಾ ಮತಕ್ಷೇತ್ರದ ಉಪ ಚುನಾವಣೆಯು ಬರುವ ದಿ.17 ರಂದು ನಡೆಯಲಿದ್ದು ಕಾಂಗ್ರೆಸ್ಸ್ ಪಕ್ಷದ ಗೆಲುವಿಗೆ ಎಲ್ಲ ಕಾರ್ಯಕರ್ತರು ಶ್ರಮೀಸಬೇಕು ಯುವ ಮುಖಂಡ ರಾಹುಲ ಸ. ಜಾರಕಿಹೋಳಿ ಹೇಳಿದರು. ಗ್ರಾಮದಲ್ಲಿ ಶುಕ್ರವಾರರಂದು ನಡೆದ ಚುನಾವಣೆ ಪ್ರಚಾರ ನಿಮಿತ್ಯ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಕಾಂಗ್ರೇಸ್ ಪಕ್ಷದ ಅಭ್ಯರ್ಥಿ ಸತೀಶ ಲ. ಜಾರಕಿಹೋಳಿ ಅವರ ಪುತ್ರ ಮಾತನಾಡಿದ ಅವರು ಲೋಕಸಭಾ ಕ್ಷೇತ್ರ ಹಾಗೂ ಜಿಲ್ಲೆಯ ಅಭಿವೃದ್ದಿಗೆ ಮತವನ್ನು ನೀಡಬೇಕು. ಸತೀಶ ಲ. …

Read More »

ಅದ್ದೂರಿ ಹೋಳಿಹುಣ್ಣಿಮೆ ಆಚರಣೆ

ಹಳ್ಳೂರ: ಗ್ರಾಮದಲ್ಲಿ ಹೋಳಿ ಹುಣ್ಣಿಮೆ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತ್ತು. ರವಿವಾರ ಬೆಳಿಗ್ಗೆ ಗ್ರಾಮದ ಎಲ್ಲ ದೇವಸ್ಥಾನಗಳಿಗೆ ಪೂಜೆ, ನೈವೇಧ್ಯ ಸಲ್ಲಿಸಲಾಯಿತ್ತು. ಸಂಜೆ 6 ಗಂಟೆಗೆ ಗ್ರಾಮದ ಹಳಬರು ಕಾಮನನ ಪ್ರದಕ್ಷಣೆಗೆ ಪೂಜೆ ಸಲ್ಲಿಸಿದರು. ಸೋಮವಾರ ಬೆಳಗಿನ ಜಾವ 4 ಗಂಟೆಗೆ ಶ್ರೀಶೈಲ ಮಲ್ಲಿಕಾರ್ಜುನ ದರ್ಶನಕ್ಕೆ ಪಾದಯಾತ್ರಿಕರಿಗೆ ಬಿಳ್ಕೋಟ್ಟು 5 ಗಂಟೆಗೆ ಕಾಮನ ದಹನ ಮಾಡಲಾಯಿತ್ತು. ಚಿಕ್ಕಮಕ್ಕಳು, ಯುವಕರು ಹಲಗಿ ಬಡೆತದೊಂದಿಗೆ, ಹಾಗೂ ಅತಿ ಹೆಚ್ಚು ನೃತ್ಯದೊಂದಿಗೆ ಕುಣಿದು, ಪರಸ್ಪರ ವಿವಿಧ …

Read More »

You cannot copy content of this page