ಶನಿವಾರ , ಏಪ್ರಿಲ್ 27 2024
kn
Breaking News

new delhi

ಜಾತಿ, ಧರ್ಮ, ಭಾಷೆಗಳು ಎಲ್ಲರೂ ಸಮನಾಗಿ ಹೊಂದಿಕೊಳ್ಳಬೇಕು: ಅನ್ನ ದಾನೇಶ್ವರ ಸ್ವಾಮಿಜಿ

ಹಳ್ಳೂರ: ಪ್ರತಿಯೊಬ್ಬ ವ್ಯಕ್ತಿಯು ಮಹಾತ್ಮರ ಆಧ್ಯಾತ್ಮದ ಚಿಂತನೆ, ಶಾಂತಿ, ಉಪದ್ದೇಶ, ಅವರ ಜೀವನ ಸಾಧನೆಯನ್ನು ಎಲ್ಲರೂ ಅಳವಡಿಸಿಕೊಂಡು ಮಹಾತ್ಮರ, ಶರಣರ, ಗುರು ಹಿರಿಯರ ಮಾರ್ಗದರ್ಶನದಂತೆ ಎಲ್ಲರೂ ಪ್ರೇರಿಪಿಸಬೇಕೆಂದು ಕಲಿಯುಗದ ಕರುಣಾಕರ, ಸುಕ್ಷೇತ್ರ ಬಂಡಿಗಣಿಯ ಶ್ರೀ ಬಸವಗೋಪಾಲ ನೀಲಮಾಣಿಕ ಮಠದ ದಾಸೋಹ ರತ್ನ ಚಕ್ರವರ್ತಿ ಶ್ರೀ ಅನ್ನ ದಾನೇಶ್ವರ ಸ್ವಾಮಿಜಿಗಳು ಹೇಳಿದರು. ಸ್ಥಳೀಯ ಶ್ರೀ ಮಾಹಾಲಕ್ಷ್ಮೀ ದೇವಸ್ಥಾನದ ಆವರಣದಲ್ಲಿ ಮಂಗಳವಾರರಂದು ನಡೆದ 14ನೇ ಮಹಾಲಕ್ಷ್ಮೀ ಪಾರಮಾರ್ಥಿಕ ಸಪ್ತಾಹ ಕಾರ್ಯಕ್ರಮದ ನೇತೃತ್ವವನ್ನು ವಹಿಸಿ …

Read More »

ಸೋಷಿಯಲ್ ಮಿಡಿಯಾ ಸಿಂಗಂಗಳಿಗೆ ಡಿಜಿಪಿ ಸೂದ್ ಖಡಕ್ ವಾರ್ನಿಂಗ್ !

ಬೆಂಗಳೂರು: ಪೊಲೀಸ್ ಠಾಣೆಗಳಲ್ಲಿ ಠಾಣೆ ಕೆಲಸ ಬಿಟ್ಟು ಹುಟ್ಟುಹಬ್ಬ, ಮದುವೆ ವಾರ್ಷಿಕೋತ್ಸವ ಸಮಾರಂಭ ಮಾಡುವಂತಿಲ್ಲ. ಪೊಲೀಸ್ ಇನ್‌ಸ್ಪೆಕ್ಟರ್ ಹಾಗೂ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಯಾವ ಪೊಲೀಸ್ ಸಿಬ್ಬಂದಿಯೂ ಸಾರ್ವಜನಿಕ ಸಭೆಗಳಿಗೆ ಅತಿಥಿಗಳಾಗಿ ಹೋಗುವಂತಿಲ್ಲ. ಫೋಟೋ ಸೆಷನ್ ವಿಡಿಯೋ ಮಾಡುವಂತಿಲ್ಲ. ವೈಟ್ ಕಾಲರ್ ಕ್ರಿಮಿನಲ್‌ಗಳ ಜತೆ ಸಂಪರ್ಕ ಬೆಳೆಸಿ ಫೋಟೋ ತೆಗೆಸಿಕೊಳ್ಳುವಂತಿಲ್ಲ. ಫೇಸ್‌ಬುಕಲ್ಲಿ ಅಭಿಮಾನಿ ಸಂಘ ಕಟ್ಟಿಕೊಳ್ಳುವಂತಿಲ್ಲ. ಸಿಂಗಂ ಎಂದು ಬಿಂಬಿಸುವ ವಿಡಿಯೋ ಹಾಕುವಂತಿಲ್ಲ. ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ …

Read More »

2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ

2021ಬೆಳಗಾವಿ ಲೋಕಸಭಾ ಉಪ-ಚುಣಾವಣೆಯಲ್ಲಿ ಅಭ್ಯರ್ಥಿಗಳು ವಿ.ಸ ಕ್ಷೇತ್ರವಾರು ಪಡೆದ ಮತಗಳ ವಿವರ. ಇಲ್ಲಿದೆ>>>

Read More »

ಸಾಲಹಳ್ಲಿ ಗ್ರಾಮದಲ್ಲಿ ನಡೆದ ಬಿಜೆಪಿ ಲೋಕಸಭಾ ಅಭ್ಯರ್ಥಿಪರ ಬಹಿರಂಗ ಪ್ರಚಾರ ಸಭೆಗೆ ಚಾಲನೆ ನೀಡಿದ ಸಿ.ಎಂ ಬಿ.ಎಸ.ವಾಯ್

ರಾಮದುರ್ಗ: ಬೆಳಗಾವಿ ಜಿಲ್ಲೆಯ ಲೋಕಸಭಾ ಉಪಚುನಾವಣೆಯ ಬಿಜೆಪಿ ಅಭ್ಯರ್ಥಿ ಶ್ರೀಮತಿ ಮಂಗಳಾ ಸುರೇಶ್ ಅಂಗಡಿ ಅವರ ರಾಮದುರ್ಗ ವಿಧಾನಸಭಾ ಕ್ಷೇತ್ರ ಪ್ರಚಾರಾರ್ಥ ಸಭೆಯನ್ನು ರಾಮದುರ್ಗ ತಾಲೂಕಿನ ಸಾಲಹಳ್ಳಿ ಗ್ರಾಮದ ಬಬಲಾದಿ ಮಠದ ಆವರಣದಲ್ಲಿ ಪ್ರಚಾರ ಸಭೆ ಜರುಗಿತು. ಈ ಸಭೆಯ ಉದ್ಘಾಟನೆಯನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪರವರು ಮತ್ತು ಸಂಸದಿಯ ವ್ಯವಹಾರ ಸಚಿವರುರಾದ ಪ್ರಲ್ಹಾದ ಜೋಶಿ ಮತ್ತು ವೇದಿಕೆಯ ಮೇಲೆ ಹಾಜರಿದ್ದ ಗಣ್ಯರಿಂದ ಜ್ಯೋತಿ ಬೆಳಗಿಸುವುದರ ಮೂಲಕ ಚಾಲನೆ ನೀಡಲಾಯಿತು. …

Read More »

೧ ಕೋಟಿ ರೂ ದೇಣಿಗೆ ನೀಡಿದ ರಮೇಶ ಕತ್ತಿ

ಹುಕ್ಕೇರಿ: ಬೆಳಗಾವಿ ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ರಮೇಶ್ ಕತ್ತಿ ಮಾಧ್ಯಮಗಳ ಜೋತೆ ಮಾತನಾಡಿ. ಕೋರೊನಾ ಮಹಾಮಾರಿಯಿಂದ ಬಳಲುತ್ತಿರುವ ರಾಜ್ಯ. ಡಿಸಿಸಿ ಬ್ಯಾಂಕ್ ಆಡಳಿತ ಮಂಡಳಿ ಸಭೆಯಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿದಿ 1ಕೋಟಿ ರೂಪಗಳನ್ನು ನೀಡಲು ತಿರ್ಮಾನ ಕೈಗೊಳ್ಳಲಾಗಿದೆ. ಸರ್ಕಾರದ ಕೈ ಬಲ‌ ಪಡಿಸುವ ಪ್ರಯತ್ನ. ಈಗಾಗಲೆ ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದೇವೆ. ಶೀಘ್ರವಾಗಿ ಮುಖ್ಯಮಂತ್ರಿಗಳಿಗೆ ಚೆಕ್ ತಲುಪಿಸುವ ವ್ಯವಸ್ಥೆ ಮಾಡಲಾಗುವುದು. ಬೆಳಗಾವಿಗೆ ಕೋರೊನಾ ಸೊಂಕು ಪರಿಶೀಲಿಸಲು ಟೆಸ್ಟಿಂಗ್ ಲ್ಯಾಬ್ ಮಂಜೂರಾಗಿದೆ. ಟೆಸ್ಟಿಂಗ್ …

Read More »

ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯವಾಗಿದ್ದಾರೆ

ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಕೆಲವು ದಿನಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರು ಅಂತ ಒಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅಭಿಮಾನಿಗಳು, ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದಾರೆ ಯಾವುದೇ ಸುಳ್ಳು ವದಂತಿಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಅವರ ಆಪ್ತವಲಯ ಇವತ್ತು ತೆಗೆದಿರುವ ಪೋಟೋಗಳ ಮೂಲಕ ಸರ್ವವಾಣಿ ನ್ಯೂಸ್ ಮುಖಾಂತರ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಕರ್ನಾಟಕ …

Read More »

ಲಾಕ್ ಡೌನ್ ಇದ್ದರೂ, ಉಪವಾಸ ಧರಣಿ ಕೂತ: ಶಾಸಕ ಆನಂದ ನ್ಯಾಮಗೌಡ

ಜಮಖಂಡಿ: ಸರ್ಕಾರದ ಆಜ್ಞೆಯಿದ್ದರೂ ಕೃಷ್ಣೆಗೆ ನೀರು ಬಿಡದ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಶಾಸಕ ಆನಂದ ನ್ಯಾಮಗೌಡರಿಂದ ಆಗ್ರಹ ಹಿಪ್ಪರಗಿ ಬ್ಯಾರೇಜ್ನಿಂದ ಸರ್ಕಾರದ ಆದೇಶದಂತೆ ನಮ್ಮ ಚಿಕ್ಕಪಡಸಲಗಿ ಬ್ಯಾರೇಜ್ ಶ್ರಮಬಿಂದು ಸಾಗರಕ್ಕೆ ಇವತ್ತು ಸರ್ಕಾರ ನೀರು ಹರಿಸಬೇಕಾಗಿತ್ತು ಆದರೆ ರೈತ ವಿರೋಧಿ ಈಗಿನ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿದಿದೆ ಇದನ್ನು ವಿರೋಧಿಸಿ ಮಾನ್ಯ ಜಮಖಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಆನಂದ್ ಸಿದ್ದು ನ್ಯಾಮಗೌಡ ಅವರು ಸಾವಿರಾರು ರೈತರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಿಪ್ಪರಗಿಯಲ್ಲಿ …

Read More »

ಕೋರೊನಾ ಸೊಂಕಿತರ ಬಗ್ಗೆ ಸುಳ್ಳು ಮಾಹಿತಿ ನೀಡುತ್ತಿದೆಯಾ ಸರ್ಕಾರ..!

ಕರ್ನಾಟಕ ರಾಜ್ಯದಲ್ಲಿ ಕೋವಿಡ್-೧೯ ಸೊಂಕಿತರ ಸಂಖ್ಯೆ ೧೮೧ ಕ್ಕೆ ಏರಿಕೆ ಆಗಿದೆ ಇದರಲ್ಲಿ ೨೮ ಜನ ಗುಣಮುಖರಾಗಿದ್ದಾರೆ, ೫ ಜನ ಮರಣ ಹೊಂದಿರುವ ಬಗ್ಗೆ ಇಂದು ಆರೋಗ್ಯ ಇಲಾಖೆ ಸ್ಪಷ್ಟ ಪಡಿಸಿದೆ. ಕೋರೊನಾ ವೈರಸ್ ಹರಡದಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ೨೧ ದಿನಗಳ ಕಾಲ ದೇಶವನ್ನ ಲಾಕ್ ಡೌನ್ ಆದೇಶ ಮಾಡಿ, ದೇಶದ ಪ್ರಜೆಗಳ ಆರೋಗ್ಯ ಕಾಪಾಡಲು ಹಗಲಿರುಳು ಸರ್ಕಾರ, ವೈದ್ಯರು, ಆರಕ್ಷಕರು, …

Read More »

ಕುಟುಂಬ ಸದಸ್ಯರೊಂದಿಗೆ ದೀಪ ಬೆಳಗಿಸಿದ: ಮಾರುತಿ ಸವಳೇಕರ

ಮೂಡಲಗಿ: ಪ್ರಧಾನಿ ಮೋದಿಯವರು ಹೇಳಿದ ಹಾಗೆ ದಿ.೫-೪-೩೦೩೦ ರಂದು ರಾತ್ರಿ ೯ಗಂಟೆಯಿಂದ ೯ನಿಮಿಷದ ವರೆಗೆ ದೀಪ ಬೆಳಗಿಸಿ, ಕೋರೊನಾ ಓಡಿಸಿ ಎಂದು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ ದುರ್ಗಾ ದೇವಿಯನ್ನು ಸ್ಮರಿಸುತ್ತಾ, ಕೋರೊನಾ ಮಾಹಾಮಾರಿಯಿಂದ ದೇಶದ ಜನತೆಯನ್ನು ಕಾಪಾಡು ತಾಯಿ ಎಂದು ಸರ್ವವಾಣಿ ನ್ಯೂಸ್ ಸಂಪಾದಕ ಮಾರುತಿ ಸವಳೇಕರ ಮತ್ತು ಅವರ ದರ್ಮಪತ್ನಿ, ಪುತ್ರರು, ಮೊಮ್ಮಕ್ಕಳೊಂದಿಗೆ ೯ನಿಮಿಷಗಳ ಕಾಲ ದೀಪ ಬೆಳಗಿಸುವ ಮೂಲಕ ಬೇಡಿಕೊಂಡರು.

Read More »

You cannot copy content of this page