ಮಂಗಳವಾರ , ಏಪ್ರಿಲ್ 16 2024
kn
Breaking News

Recent Posts

ದೂರದರ್ಶನ ಚಂದನವಾಹಿನಿ ಮೂಲಕ ವಿಡಿಯೋ ಪಾಠಗಳ ಪ್ರಸಾರ ಶ್ಲಾಘನೀಯ : ಕುಮಾರ ಮರ್ದಿ

ಮೂಡಲಗಿ: ಕೋವಿಡ್ ಸಂದರ್ಭದಲ್ಲಿ ಮಕ್ಕಳ ಶೈಕ್ಷಣಿಕ ವ್ಯವಸ್ಥೆ ಅವ್ಯವಸ್ಥಿತವಾಗುತ್ತಿರುವ ಸಂದರ್ಭದಲ್ಲಿ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗಾಗಿ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿರುವ ಜೊತೆಗೆ ದೂರದರ್ಶನ ಚಂದನವಾಹಿನಿ ಮೂಲಕ ವಿಡಿಯೋ ಪಾಠಗಳನ್ನು ಪ್ರಸಾರ ಮಾಡುತ್ತಿರುವದು ಶ್ಲಾಘನೀಯವಾದದು ಎಂದು ತುಕ್ಕಾನಟ್ಟಿ ಗ್ರಾಮ ಪಂಚಾಯತ ಅಧ್ಯಕ್ಷ ಕುಮಾರ ಮರ್ದಿ ಹೇಳಿದರು. ಅವರು ಮಂಗಳವಾರ ತಾಲೂಕಿನ ತುಕ್ಕಾನಟ್ಟಿಯ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯವರು ವಿದ್ಯಾಥಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಕೆ ದೂರದರ್ಶನ ಚಂದನವಾಹಿನಿ ಮೂಲಕ ಪ್ರಸಾರ ಮಾಡುತ್ತಿರುವ ವಿಡಿಯೋ …

Read More »

ದೇಶಿಯ ಆಟಗಳನ್ನು ಪ್ರೋತ್ಸಾಹಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಕರೆ

ಗೋಕಾಕ : ದೈಹಿಕ ಮತ್ತು ಸದೃಢವಾಗಿ ಉಳಿಯಲು ವ್ಯಾಯಾಮ ಮುಖ್ಯವಾಗಿದ್ದು, ಪ್ರಾಚೀನ ಕಾಲದ ವೈಭವ ಮತ್ತೇ ಮರುಕಳಿಸಲು ಕುಸ್ತಿಯಂತಹ ಆಟಗಳನ್ನು ಪ್ರೋತ್ಸಾಹಿಸಿ ಬೆಳೆಸಬೇಕಾದ ಅಗತ್ಯವಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಮಂಗಳವಾರದಂದು ತಾಲೂಕಿನ ಹಡಗಿನಾಳ ಗ್ರಾಮದಲ್ಲಿ ವಿವಿಧ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಹಿಂದಿನ ರಾಜ ಮಹಾರಾಜರ ಕಾಲದಲ್ಲಿ ಕುಸ್ತಿಗೆ ಭಾರೀ ಮಹತ್ವವಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಜಾತ್ರೆಗಳಲ್ಲಿ ಮಾತ್ರ ನಾವು …

Read More »

ಹಾಕಿಸಿ, ಲಸಿಕೆ ಅಭಿಯಾನ ಯಶಸ್ವಿಗೊಳಿಸಿ ಸಂಭಾವ್ಯ ಮೂರನೇ ಅಲೆ ಸಮರ್ಥವಾಗಿ ಎದುರಿಸಲು ಅಧಿಕಾರಿಗಳಿಗೆ ಸೂಚಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಗೋಕಾಕ ಹಾಗೂ ಮೂಡಲಗಿ ತಾಲೂಕಿನ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ಹಾಕಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಸೋಮವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಯಲ್ಲಿ ಮೂಡಲಗಿ ಹಾಗೂ ಗೋಕಾಕ ತಾಲೂಕಾ ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಲಸಿಕೆ ಅಭಿಯಾನವನ್ನು ಈಗಾಗಲೇ ನಡೆಸಲಾಗುತ್ತಿದ್ದು, ಆರೋಗ್ಯ ಇಲಾಖೆಯ ಜೊತೆಗೆ ಎಲ್ಲ ಇಲಾಖೆಗಳು ಕೈಜೋಡಿಸಿ …

Read More »

ತಾಯಿ-ತಂದೆಯವರ ಸ್ಮರಣಾರ್ಥ ಅರಭಾವಿ ಮಠದಲ್ಲಿ ನಿರ್ಮಿಸಿರುವ ಸಮುದಾಯ ಭವನ ಶೀಘ್ರದಲ್ಲಿಯೇ ಲೋಕರ್ಪಣೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಘಟಪ್ರಭಾ : ಭಕ್ತ ಸಮೂಹ ಮತ್ತು ಸಾರ್ವಜನಿಕರ ಶುಭ ಕಾರ್ಯಗಳಿಗಾಗಿ ಅನುಕೂಲ ಕಲ್ಪಿಸಿಕೊಡಲು ಅರಭಾವಿ ಮಠದ ಆವರಣದಲ್ಲಿ 1.20 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸಮುದಾಯ ಭವನವನ್ನು ಇಷ್ಟರಲ್ಲಿಯೇ ಲೋಕಾರ್ಪಣೆ ಮಾಡಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು. ಶನಿವಾರ ಸಂಜೆ ಇಲ್ಲಿಗೆ ಸಮೀಪದ ಅರಭಾವಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿ ಮಾತನಾಡಿದ ಅವರು, ಭಕ್ತರ ಅನುಕೂಲಕ್ಕೋಸ್ಕರ ಮಠದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ …

Read More »

ತಳಕಟ್ನಾಳ ಬಳಿ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ವೀಕ್ಷಣೆ ಮೂರು ತಿಂಗಳೊಳಗೆ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ಪೂರ್ಣ : ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಬರುವ ಸೆಪ್ಟೆಂಬರ್ ತಿಂಗಳೊಳಗೆ ಕೌಜಲಗಿ ಮತ್ತು ಸುತ್ತಲಿನ ಹಳ್ಳಿಗಳ ಜಮೀನುಗಳಿಗೆ ಕಲ್ಮಡ್ಡಿ ಏತ ನೀರಾವರಿ ಸೌಲಭ್ಯ ದೊರೆಯಲಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಶುಕ್ರವಾರ ಸಂಜೆ ತಾಲೂಕಿನ ತಳಕಟ್ನಾಳ ಗ್ರಾಮದ ಹತ್ತಿರ ಘಟಪ್ರಭಾ ನದಿಗೆ ಜಾಕವೆಲ್ ನಿರ್ಮಾಣ ಕಾಮಗಾರಿಯನ್ನು ವೀಕ್ಷಿಸಿ ಮಾತನಾಡಿದ ಅವರು, ರೈತರ ಬಹುದಿನಗಳ ಕನಸು ಇನ್ನು ಮೂರು ತಿಂಗಳೊಳಗೆ ನನಸಾಗಲಿದೆ ಎಂದು ಅವರು ಹೇಳಿದರು. ಸಣ್ಣ ನೀರಾವರಿ ಇಲಾಖೆಯಿಂದ …

Read More »

ಸ್ವಾರ್ಥ ರಹಿತವಾಗಿ ಕೆಲಸ ಕಾರ್ಯಗಳನ್ನು ಸೇವಾ ಮನೋಭಾವನೆಯಿಂದ ಮಾಡಬೇಕು : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಸ್ವಾರ್ಥ ರಹಿತವಾಗಿ ಸಾರ್ವಜನಿಕ ಜೀವನದಲ್ಲಿದ್ದಾಗ ತಮ್ಮಿಂದಾಗುವ ಕೆಲಸ ಕಾರ್ಯಗಳನ್ನು ಸೇವಾ ಮನೊಭಾವನೆಯಿಂದ ಮಾಡಬೇಕು. ವೃತ್ತಿ ಬದುಕಿನಲ್ಲಿ ವರ್ಗಾವಣೆ, ಪದೋನ್ನತಿ ಸಾಮಾನ್ಯವಾಗಿದ್ದು ಜನರ ನೌಕರ ಬಳಗದ ಹಿತವನ್ನಿಟ್ಟುಕೊಂಡು ಸೇವೆ ಮಾಡದಾಗ ಮಾತ್ರ ಸ್ವಾರ್ಥಕ ಬದುಕಿಗೆ ಅರ್ಥ ಬರುತ್ತದೆ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ನೂತನವಾಗಿ ಪದೋನ್ನತಿ ಹೊಂದಿ ತಾಲೂಕಾ ದೈಹಿಕ ಶಿಕ್ಷಣ ಪರಿವೀಕ್ಷಕರಾಗಿ ಆಗಮಿಸಿದ ಎ.ಎ ಜುನೇದಿ ಪಟೇಲ ಅವರ …

Read More »

ಆನ್ ಲೈನ್ ಯೋಗ ಸ್ಪರ್ಧೆಯಲ್ಲಿ ಪೂಜೇರ ದ್ವಿತೀಯ ಸ್ಥಾನ

ಮೂಡಲಗಿ: ಅಂತಾರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬೆಳಗಾವಿಯ ಬಿ ಎಮ್ ಕಂಕಣವಾಡಿ ಆಯುರ್ವೇದಿಕ ಕಾಲೇಜು ಏರ್ಪಡಿಸಿದ್ದ 5೦ ವರ್ಷ ಮೇಲ್ಪಟ್ಟವರ ಆನ್ ಲೈನ್ ಯೋಗಾಸನ ಸ್ಪರ್ಧೆಯಲ್ಲಿ ಕುಲಗೋಡದ ಸರ್ಕಾರಿ ಹೆಣ್ಣು ಮಕ್ಕಳ ಶಾಲೆಯ ದೈಹಿಕ ಶಿಕ್ಷಕ ಹಾಗೂ ಯೋಗ ತರಬೇತುದಾರ ಎಲ್ ಆರ್ ಪೂಜೇರ ಅವರು ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ. ಪೂಜೇರ ಅವರ ಈ ಸಾಧನೆಗೆ ಅವರ ಶಾಲೆಯ ಪ್ರಧಾನ ಗುರುಗಳಾದ ಕೆ ಬಿ ಬಾಗಿಮನಿ, ಸಿಬ್ಬಂದಿಯವರು, ಎಸ್ ಡಿ …

Read More »

ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ

ಹಳ್ಳೂರ: ಗ್ರಾಮದಲ್ಲಿ ಗುರುವಾರರಂದು ಕಾರ ಹುಣ್ಣಿಮೆ ನಿಮಿತ್ಯವಾಗಿ ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ ಮಾಡಲಾಯಿತ್ತು. ಕರಿ ಎತ್ತ ಕಾಳಿಂಗ, ಬಿಳಿ ಎತ್ತ ಮಾಣ್ಣಿಂಗ, ಸರ್ಕಾರ ಎತ್ತ ಸಾರಂಗ ಎಂಬ ನಾಣ್ಣುಡಿಯಂತೆ. ಕಾರ ಹುಣ್ಣಿಮೆ ದಿನವನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಂಪ್ರದಾಯದಂತೆ ಬಸವಣ್ಣ (ಎತ್ತು)ಗಳಿಗೆ ವಿವಿಧ ಬಗೆಯ ಬಣ್ಣ ಹಚ್ಚಿ ಶೃಂಗರಿಸಿಲಾಗುತ್ತದೆ. ಬುಧವಾರ ದಿನ ಸಂಜೆ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜೆ ಮಾಡುತ್ತಾರೆ. ಕಾರ ಹುಣ್ಣಿಮೆಯಲ್ಲಿ …

Read More »

ಸಂಸದರು, ಶಾಸಕರ ಫೋಟೋ ತೆರವುಗೊಳಿಸಿ : ಬೆಳಗಾವಿ ಡಿಸಿ ಆದೇಶ

ಬೆಳಗಾವಿ : ಲೋಕಸಭಾ ಸದಸ್ಯರ, ಶಾಸಕರ ಭಾವ ಚಿತ್ರ ದರ್ಶನ ಎಲ್ಲೆಡೆ ಕಂಡು ಬರುತ್ತದೆ. ಇದು ಸ್ಥಳೀಯ ಯೋಜನೆಯಡಿ ಕೈಗೊಂಡ ಕಾಮಗಾರಿಗಳಲ್ಲಿ ಭಾವಚಿತ್ರ ಅಳವಡಿಸಿರುವುದು ಯಾವ ನ್ಯಾಯ ಎಂದು ಸಾಮಾಜಿಕ ಕಾರ್ಯಕರ್ತ ಭೀಮಪ್ಪ ಗಡಾದ ಪ್ರಶ್ನಿಸಿ ಈ ಬಗ್ಗೆ ಮಾಹಿತಿ ಕೋರಿದ್ದಾರೆ. ಲಘು ತಂಗುದಾಣ (ಬಸ್ ಶೆಲ್ಟರ್)ಗಳ ಫೋಟೋಗಳಲ್ಲಿ ಕಂಡು ಬರುತ್ತದೆ. ಸಾರಿಗೆ ಭಾವಚಿತ್ರವನ್ನು ಕೂಡಲೇ ತೆರವುಗೊಳಿಸುವಂತೆ ಸಂಬಂಧಪಟ್ಟವರಿಗೆ ಸೂಕ್ತ ನಿರ್ದೇಶನ ಸರ್ಕಾರವನ್ನು ಕೋರಿರುತ್ತಾರೆ. ಅರ್ಜಿ ಮತ್ತು ಆಡಕಗಳನ್ನು ಕಳುಹಿಸಿದ್ದು, …

Read More »

ಕೋವಿಡ್ ನಿಯಂತ್ರಣಕ್ಕೆ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿ ಸಂಪೂರ್ಣ ಬಳಕೆ-ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೋನಾ ಒಂದು ಮತ್ತು ಎರಡನೇ ಅಲೆಯು ಮಾನವ ಸಂಕುಲನಕ್ಕೆ ಮಹಾಮಾರಿಯಾಗಿ ಕಾಡುತ್ತಿದ್ದು, ದೇವರ ದಯೆಯಿಂದ ಮೂರನೇ ಅಲೆ ಬರಬಾರದು. ಒಂದು ವೇಳೆ ಬಂದರೂ ಅದನ್ನು ಸಮರ್ಥವಾಗಿ ಎದುರಿಸಲಿಕ್ಕೆ ಎಲ್ಲರೂ ಸನ್ನದ್ಧರಾಗಬೇಕು. ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯನ್ನು ಕೋವಿಡ್‍ಗೆ ವೆಚ್ಚ ಮಾಡಲಾಗುವುದೆಂದು ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ತಮ್ಮ ಶಾಸಕರ ಪ್ರದೇಶಾಭಿವೃದ್ದಿ ನಿಧಿಯಡಿಯಲ್ಲಿ ಮೂಡಲಗಿ ತಾಲೂಕಿನ ಎಲ್ಲ 13 ಪ್ರಾಥಮಿಕ …

Read More »

You cannot copy content of this page