ಶುಕ್ರವಾರ , ಮೇ 3 2024
kn
Breaking News

Recent Posts

ಬಿಳಿ ಜೋಳಕ್ಕೆ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿ : ಸಚಿವ ಕತ್ತಿ ರಾಜ್ಯಸಭಾ ಸದಸ್ಯ ಕಡಾಡಿ ಮನವಿ

ಮೂಡಲಗಿ: ಕೇಂದ್ರ ಸರ್ಕಾರದ ಕೃಷಿ ಮತ್ತು ರೈತ ಕಲ್ಯಾಣ ಸಚಿವರಾದ ನರೇಂದ್ರ ಸಿಂಗ್ ತೋಮರ ಅವರನ್ನು ರಾಜ್ಯ ಆಹಾರ ಮತ್ತು ನಾಗರಿಕ ಸರಬುರಾಜು, ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ್ ಕತ್ತಿ ಹಾಗೂ ರಾಜ್ಯ ಭಾರತೀಯ ಆಹಾರ ನಿಗಮ ಅಧ್ಯಕ್ಷರು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರು ಜಂಟಿಯಾಗಿ ಭೇಟಿಯಾದ ಸಂದರ್ಭದಲ್ಲಿ ಬಿಳಿ ಜೋಳಕ್ಕೆ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸುವಂತೆ ಮನವಿ ಮಾಡಲಾಯಿತು. ಶುಕ್ರವಾರ (ಮಾ 12) ರಂದು …

Read More »

ದೇಶ ಸೇವೆಯಲ್ಲಿ ಸೈನಿಕರ ಹಾಗೂ ಪತ್ರಿಕಾರಂಗದವರ ಪಾತ್ರಗಳು ಪ್ರಮುಖ : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ದೇಶ ಸೇವೆಯಲ್ಲಿ ಸೈನಿಕರು ಹಾಗೂ ಪತ್ರಿಕಾರಂಗದವರು ಪ್ರತಿ ಕ್ಷಣವು ದೈನಂದಿನ ಬದುಕಿನಲ್ಲಿ ನಿರಂತರವಾಗಿ ಸೇವೆಯಲ್ಲಿ ನಿರತರಾಗಿರುತ್ತಾರೆ. ದೇಶದ ಭದ್ರ ಬುನಾಧಿಯಾಗಿ ಕಾರ್ಯ ನಿರ್ವಹಿಸಿ ದೇಶದ ಜನತೆಯ ಹಾಗೂ ಅತಿವೃಷ್ಠಿ ಅನಾವೃಷ್ಠಿಗಳು ಸಂಭವಿಸಿದಾಗ ಪ್ರಾಣದ ಹಂಗನ್ನು ತೊರೆದು ಹೋರಾಡುತ್ತಾರೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಶ್ರೀ ಮಂಜುನಾಥ ಸೈನಿಕ ತರಭೇತಿ ಕೇಂದ್ರದಲ್ಲಿ ಜರುಗಿದ ನಿವೃತ್ತ ಯೋಧರಿಗೆ ಸತ್ಕಾರ ಹಾಗೂ ನೂತನ ಬಸವ ಕ್ರಾಂತಿ ದಿನಪತ್ರಿಕೆ …

Read More »

ಕೋವಿಡ್ ಲಸಿಕೆ ಪಡೆದ ಹಿರಿಯ ಮಹಿಳೆ ಲಕ್ಷ್ಮೀಬಾಯಿ ಸೋನವಾಲಕರ

ಮೂಡಲಗಿ: ಎರಡನೇ ಹಂತದ ಕೋವಿಡ್-19 ಲಸಿಕೆ ಅಭಿಯಾನದಲ್ಲಿ ಮೂಡಲಗಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಬೆಳಗಾವಿ ಪ್ರತಿಷ್ಠಿತ ಲೇಕ್ಯೂ ಆಸ್ಪತ್ರೆಯ ಡಾ. ಗಿರೀಶ್ ಸೋನವಾಲಕರ ಮತ್ತು ಪುರಸಭೆ ಸದಸ್ಯ ಸಂತೋಷ ಸೋನವಾಲಕರ ಅವರ ಮಾತೋಶ್ರಿ ಸ್ಥಳೀಯ ಸರಕಾರಿ ಪ್ರೌಢ ಶಾಲೆಗೆ ಭೂ ದಾನಿ ಲಕ್ಷ್ಮೀಬಾಯಿ ಸೋನವಾಲಕರ ಅವರಿಗೆ ಕೋವಿಡ್ ವಾಕ್ಸಿನ್ ಪಡೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ, ತಾಲೂಕಾ ಭೂ ನ್ಯಾಯ ಮಂಡಳಿ ಸದಸ್ಯ ಭೀಮಶಿ …

Read More »

ಮಹಿಳೆಯರ ಅವಮಾನ, ಖಂಡನಾರ್ಹ : ಯುವ ಮುಖಂಡ ಈಶ್ವರ ಢವಳೇಶ್ವರ

ಮೂಡಲಗಿ: 2ಎ ಮೀಸಲಾತಿಗಾಗಿ ಪಂಚಮಸಾಲಿ ಶ್ರೀಗಳಿಂದ ಅಖಂಡ 36 ದಿನಗಳವರೆಗೆ ಪಾದಯಾತ್ರೆ, ಬೃಹತ್ ಸಮಾವೇಷ, ಧರಣಿ ಸತ್ಯಾಗ್ರಹ ಹೀಗೆ ನಾನಾ ತರಹದ ಹೋರಾಟದ ಮೂಲಕ ಮೀಸಲಾತಿಗಾಗಿ ಹಕ್ಕೊತ್ತಾಯಕ್ಕಾಗಿ ಮನವಿ ಮಾಡಿಕೊಂಡರೂ ಸರಕಾರ ಇನ್ನೂವರೆಗೆ ಯಾವುದೆ ಭರವಸೆ ಕೂಡ ನೀಡದಿರುವುದು ವಿಷಾದನೀಯ ಹಾಗೂ ಮೀಸಲಾತಿಗಾಗಿ ನಡೆದ ಹೋರಾಟಗಳಿಗೆ ಬೆಲೆಯೇ ಇಲ್ಲದಂತಾಗಿದೆ ಎಂದು ಮೂಡಲಗಿ ತಾಲೂಕಾ ಪಂಚಮಸಾಲಿ ಅಭಿವೃದ್ದಿ ಸಮಿತಿ ಯುವ ಮುಖಂಡ ಈಶ್ವರ ಢವಳೇಶ್ವರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಮಹಿಳಾ ದಿನಾಚರಣೆಯಂದು …

Read More »

ಕೋವಿಡ್ ಲಸಿಕೆ ಪಡೆದ ಡಾ. ಪಾಟೀಲ

ಮೂಡಲಗಿ: ಎರಡನೇ ಹಂತದ ಲಸಿಕೆ ಅಭಿಯಾನ ಕಾರ್ಯಕ್ರದ ಪ್ರಾರಂಭದಲ್ಲಿ ಸಮುದಾಯ ಆರೋಗ್ಯ ಕೇಂದ್ರದ ರಕ್ಷಣಾ ಸಮಿತಿ ಸದಸ್ಯ ಹಾಗೂ ಮಾಜಿ ಪುರಸಭೆ ಸದಸ್ಯ ಡಾ.ಎಸ್ ಎಸ್ ಪಾಟೀಲ ಅವರು ಇಲ್ಲಿಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಕೋವಿಡ್ ಲಸಿಕೆಯನ್ನು ಪಡೆದುಕೊಂಡರು. ‘ಯಾರೂ ಭಯ ಪಡುವ ಅವಷ್ಯಕತೆ ಇಲ್ಲ ಧೈರ್ಯವಾಗಿ ಲಸಿಕೆ ಪಡೆದು ಕೊರೋನಾ ಮುಕ್ತ ದೇಶಕ್ಕಾಗಿ ಸಹಕರಿಸಿ ಎಂದರು’.

Read More »

ವಿಶ್ವ ಅಂತರಾಷ್ಟಿಯ ಮಹಿಳಾ ದಿನ ಆಚರಣೆ

ಮೂಡಲಗಿ: ವಿಶ್ವ ಅಂತರಾಷ್ಟಿಯ ಮಹಿಳಾ ದಿನಾಚರಣೆ ಅಂಗವಾಗಿ ಪಟ್ಟಣದ SBI ಭಾರತೀಯ ಸ್ಟೆಟ್ ಬ್ಯಾಂಕನಲ್ಲಿ ಸೋಮವಾರಂದು ಕೇಕ ಕತ್ತರಿಸುವ ಮೂಲಕ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದಭ೯ದಲ್ಲಿ ಶಾಖಾ ವ್ಯವಸ್ಥಾಪಕರಾದ ಪ್ರತಿಭಾ ಶೇಟ್ಟಿ , ಡೆಪ್ಯುಟಿ ಮ್ಯಾನೇಜರ ಪರಮೇಶ ರೆಡ್ಡಿ ಅಸಿಸ್ಟಂಟ್ ಮ್ಯಾನೇಜರ ಸುಭಾಸ ಸ್ವೇತೆ ಹಾಗೂ ಅನೇಕರು ಹಾಜರಿದ್ದರು. ವರದಿ: ಈಶ್ವರ ಡವಳೇಶ್ವರ

Read More »

ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ 6.80 ಟಿಎಂಸಿ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400 ಕ್ಯೂಸೆಕ್ಸ್, ಜಿಆರ್‍ಬಿಸಿಗೆ 2000 ಕ್ಯೂಸೆಕ್ಸ್ ಮತ್ತು ಸಿಬಿಸಿಗೆ 550 ಕ್ಯೂಸೆಕ್ಸ್ ನೀರು

ಗೋಕಾಕ : ಹಿಡಕಲ್ ಜಲಾಶಯದಿಂದ ನಾಳೆಯಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ನಾಳೆ ಮಂಗಳವಾರ ಸಂಜೆ 6 ಗಂಟೆಗೆ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆಯಾಗಲಿದೆ ಎಂದು ಅವರು ಹೇಳಿದ್ದಾರೆ. ಘಟಪ್ರಭಾ ಎಡದಂಡೆ ಕಾಲುವೆಗೆ 2400 ಕ್ಯೂಸೆಕ್ಸ್, ಘಟಪ್ರಭಾ ಬಲದಂಡೆ ಕಾಲುವೆಗೆ 2000 ಕ್ಯೂಸೆಕ್ಸ್ ಮತ್ತು …

Read More »

ಮಹಿಳೆ ಸ್ವಾಭಿಮಾನದ ಪ್ರತೀಕ : ಶ್ರೀಮತಿ ಪೂಜಾ ಎಮ್. ಡೊಣವಾಡೆ

ಮೂಡಲಗಿ : ಮಹಿಳೆ ಸ್ವಾಭಿಮಾನದ ಪ್ರತೀಕವಾಗಿದ್ದಾಳೆ. ಇಂದಿನ ಸಮಾಜದಲ್ಲಿ ಮಹಿಳಾ ಸ್ಥಾನಮಾನಗಳು ಹೆಚ್ಚಾಗುತ್ತಿದ್ದು ಮಹಿಳೆ ಅಬಲೆ ಅಲ್ಲಾ ಅವಳು ಸಬಲೇ ಎಂಬುವದನ್ನು ಇಡೀ ಸಮಾಜಕ್ಕೆ ಇಂದಿನ ಯುಗದಲ್ಲಿ ತೋರಿಸಿಕೊಡುವಷ್ಟು ಸಾಮಥ್ರ್ಯವನ್ನು ಹೊಂದಿರುತ್ತಾಳೆ. ನಮ್ಮ ಭಾರತೀಯ ಸಂಸ್ಕøತಿಯು ಮಹಿಳೆಯರಿಗೆ ದೇವತಾ ಸ್ಥಾನಮಾನ ನೀಡಿ ತಾಯಿ, ತಂಗಿ, ಅಕ್ಕ, ಹೆಂಡತಿಯ ರೂಪದಲ್ಲಿ ಗೌರವಿಸಿ ಮಹಿಳಾ ಪ್ರಾಮುಖ್ಯತೆಯನ್ನು ನೀಡುತ್ತಿರುವುದು ಒಂದು ಮುಖ್ಯ ಬೆಳವಣಿಗೆಯಾಗಿದೆ ಎಂದು ಬೆಲ್ಲದ ಬಾಗೇವಾಡಿಯ ಶ್ರೀ ವಿ.ಎಂ. ಕತ್ತಿ ಕಲಾ ವಾಣಿಜ್ಯ …

Read More »

ಜನಪರ-ರೈತಪರ ಬಜೆಟ್ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸ್ವಾಗತ

ಗೋಕಾಕ : 8ನೇ ಬಾರಿಗೆ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿ, ನೇಗಿಲಯೋಗಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಸರ್ವತೋಮುಖ ಏಳ್ಗೆ ಸೇರಿದಂತೆ ಎಲ್ಲ ಕ್ಷೇತ್ರಗಳಿಗೂ ವಿಶೇಷ ಆದ್ಯತೆ ನೀಡುವ ಮೂಲಕ ಸರ್ವರಿಗೂ ಸಮಪಾಲು ನೀಡಿದ್ದಾರೆಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದರು. ಸೋಮವಾರದಂದು 2021-22 ನೇ ಸಾಲಿನ ರಾಜ್ಯ ಸರ್ಕಾರದ ಆಯವ್ಯಯ ಪತ್ರವನ್ನು ಮಾರ್ಚ್ 8 ರ ವಿಶ್ವ ಮಹಿಳಾ ದಿನಾಚರಣೆಯಂದು ಮಂಡಿಸಿರುವ ಮುಖ್ಯಮಂತ್ರಿಗಳು ಮಹಿಳೆಯರಿಗೆ …

Read More »

You cannot copy content of this page