ಸೋಮವಾರ , ಫೆಬ್ರವರಿ 24 2025
kn
Breaking News

Recent Posts

ರೈತಪರ ಕಾಳಜಿಯುಳ್ಳ ಪ್ರಧಾನಿ ನರೇಂದ್ರ ಮೋದಿ ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಈರಣ್ಣ ಕಡಾಡಿ ಹೇಳಿಕೆ

ಘಟಪ್ರಭಾ: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆ ಜಾರಿಗೆ ತಂದಿದ್ದು ರೈತರು ಭಯ ಪಡುವ ಅಗತ್ಯವಿಲ್ಲ, ಕಾಯ್ದೆಯಿಂದ ರೈತರಿಗೆ ಅನುಕೂಲವಾಗಲಿದೆ ಎಂದು ರಾಜ್ಯಸಭಾ ಸದಸ್ಯ ಹಾಗೂ ರೈತ ಮೋರ್ಚಾ ಅಧ್ಯಕ್ಷರಾದ ಈರಣ್ಣ ಕಡಾಡಿ ಕೇಂದ್ರ ಸರ್ಕಾರದ ಕ್ರಮವನ್ನ ಶ್ಲಾಘೀಸಿದ್ದಾರೆ. ಅರಭಾವಿ ಪಟ್ಟಣದಲ್ಲಿ ಶನಿವಾರ ಡಿ. 26 ರಂದು ಹನುಮಂತ ದೇವರ ದರ್ಶನ ಪಡೆದು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸದಸ್ಯರು ನೀಡಿರುವ ಸತ್ಕಾರ ಸ್ವೀಕರಿಸಿ ಮಾತನಾಡಿ ಅವರು ರೈತರು …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »

ಎಸ್‍ಡಿಎ, ಎಫ್‍ಡಿಎ ನೋಂದ ಅಭ್ಯರ್ಥಿಗಳಿಂದ ಶಾಸಕರಿಗೆ ಮನವಿ ಸಲ್ಲಿಕೆ

ಗೋಕಾಕ: 2017 ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಹುದ್ದೆಗಳಿಗೆ ನೇಮಕಾತಿ ಆದೇಶ ನೀಡಲು ಆರ್ಥಿಕ ಇಲಾಖೆಗೆ ನಿರ್ದೇಶಿಸುವಂತೆ ಆಗ್ರಹಿಸಿ ಅರಭಾವಿ ಶಾಸಕ ಮತ್ತು ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ನೊಂದ ಅಭ್ಯರ್ಥಿಗಳು ಮನವಿ ಸಲ್ಲಿಸಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಸೇರಿದ ಆಕಾಂಕ್ಷಿ ಅಭ್ಯರ್ಥಿಗಳು 2017ನೇ ಸಾಲಿನ ಎಸ್‍ಡಿಎ ಹಾಗೂ ಎಫ್‍ಡಿಎ ಪರೀಕ್ಷೆಗಳಲ್ಲಿ ಆಯ್ಕೆಯಾಗಿರುವ ನಮಗೆ ಕೂಡಲೇ ಆದೇಶ ಪತ್ರವನ್ನು ನೀಡಬೇಕೆಂದು ಅವರು ತಿಳಿಸಿದ್ದಾರೆ. ಎಲ್ಲ ಮೂಲ …

Read More »

ಬಿಜೆಪಿಯಿಂದ ಮಾತ್ರ ರೈತರ ಏಳ್ಗೆ ಸಾಧ್ಯ-ಸಂಸದ ಈರಣ್ಣ ಕಡಾಡಿ

ಗೋಕಾಕ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರಿಗಾಗಿ ಹಲವಾರು ಪ್ರಗತಿಪರ ಯೋಜನೆಗಳನ್ನು ಜಾರಿಗೊಳಿಸಿದ್ದು, ಬಿಜೆಪಿಯಿಂದ ಮಾತ್ರವೇ ರೈತರ ಏಳ್ಗೆ ಸಾಧ್ಯವೆಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷರೂ ಆಗಿರುವ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದರು. ಶುಕ್ರವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮರಣೆ ನಿಮಿತ್ಯ ಕಿಸಾನ್ ಸಮ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಿಕ್ಷಕ ಸಂಘಟನೆಗಳು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯ : ಬಿಇಒ ಎ. ಸಿ ಮನ್ನಿಕೇರಿ

ಮೂಡಲಗಿ: ಶೈಕ್ಷಣಿಕವಾಗಿ ಪ್ರಗತಿ ಹೊಂದಲು ಶಿಕ್ಷಕ ಸಂಘಟನೆಗಳು, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಸಹಾಯ ಮತ್ತು ಸಹಕಾರದಿಂದ ಮಾತ್ರ ಸಾಧ್ಯವಾಗುವದು. ವಿದ್ಯಾರ್ಥಿಗಳ ಕಲಿಕಾ ಸಾಮಥ್ರ್ಯ ಹೆಚ್ಚಿಸುವ ನಿಟ್ಟಿನಲ್ಲಿ ಶಿಕ್ಷಕ ಸಮೂಹ ಅವಿರತ ಪ್ರಯತ್ನಪಡುತ್ತಿರುವಾಗ ಸಂಘಟನೆಗಳು ಅವರ ಬೆಂಬಲಕ್ಕೆ ನಿಂತು ಅವರಿಗೆ ಬೇಕಾಗಿರುವ ಸೌಲಭ್ಯಗಳನ್ನು ಒದಗಿಸುವದು ಶಿಕ್ಷಕ ಸಂಘಟನೆಯ ಪಾತ್ರ ಬಹುಮುಖ್ಯವಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎ.ಸಿ ಮನ್ನಿಕೇರಿ ಹೇಳಿದರು. ಅವರು ನಗರದ ಬಿಇಒ ಕಛೇರಿಯಲ್ಲಿ ಜರುಗಿದ 2020-25 ನೇ ಸಾಲಿನ ಕರ್ನಾಟಕ …

Read More »

ಅಗ್ನಿಶಾಮಕ ದಳದ ಕಾರ್ಯ ಶ್ಲಾಘನೀಯ : ಬಿಇಒ ಅಜಿತ ಮನ್ನಿಕೇರಿ

ಮೂಡಲಗಿ: ಅಗ್ನಿ ಅವಗಡಗಳನ್ನು, ಪ್ರಾಕೃತಿಕ ವಿಕೋಪಗಳನ್ನು ತಡೆದು ಪ್ರಾಣ ಹಾನಿಯಾಗದ ರೀತಿಯಲ್ಲಿ ಜೀವದ ಹಂಗನ್ನು ಪಣಕ್ಕಿಟ್ಟು ಸಾರ್ವಜನಿಕರ ಹಾಗೂ ಪ್ರಾಣಿ ಪಕ್ಷಿ ಸಂಕುಲಕ್ಕೆ ವಿಶೇಷ ಸೇವೆ ನೀಡುವ ಅಗ್ನಿಶಾಮಕ ದಳದ ಕಾರ್ಯ ಶ್ಲಾಘನೀಯ ಎಂದು ಮೂಡಲಗಿ ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಅವರು ಪಟ್ಟಣದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಯ ಗೋಕಾಕ ಅಗ್ನಿಶಾಮಕ ಠಾಣೆ, ಬಿ.ಇ.ಒ, ಬಿ.ಆರ್.ಸಿ …

Read More »

ಪತ್ರಕರ್ತ, ದಾನಿ ಯಮನಪ್ಪ ಸುಲ್ತಾನಪುಾರ ವಿಧಿವಶ

ಮೂಡಲಗಿ : ಮೂಡಲಗಿಯ ಹಿರಿಯ ಪತ್ರಕರ್ತ -ದಾನಿ ಯಮನಪ್ಪ ಸುಲ್ತಾನಪೂರ (೬೨) ವಿಧಿವಶರಾಗಿದ್ದಾರೆ. ಪತ್ರಕರ್ತ ಅಷ್ಟೇ ಅಲ್ಲದೆ ಸಾಹಿತ್ಯ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿ ಅನೇಕ ಯುವ ಪತ್ರಕರ್ತರನ್ನು ಬೆಳೆಸಿದ್ದ ಯಮನಪ್ಪ ಯಲ್ಲಪ್ಪ ಸುಲ್ತಾನಪುರ ಅನಾರೋಗ್ಯದಿಂದ ಅನೇಕ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಇತ್ತೀಚೆಗಷ್ಟೇ ಅವರಿಗೆ ಸರಕಾರ ನೀಡುವ ಪತ್ರಕರ್ತರ ಪಿಂಚಣಿ ಕೂಡ ಮಂಜೂರಾಗಿತ್ತು. ಅವರ ಪರಿಚಯ  ‘ ತನ್ನಂತೆ ಪರರು ‘ ಎಂಬಂತೆ  ಯಮನಪ್ಪ ಸುಲ್ತಾನಪೂರ ಅವರು ಕೂಡ ಓರ್ವರಾಗಿದ್ದರು. …

Read More »

ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಎಲ್ಲ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳ ಗೆಲುವು: ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ಡಿ.22 ರಂದು ನಡೆಯುವ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಅರಭಾವಿ ಮತ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಎಲ್ಲ ಅಭ್ಯರ್ಥಿಗಳು ಜಯಗಳಿಸಲಿದ್ದಾರೆ. ಇದರಿಂದ ಎಲ್ಲ 33 ಗ್ರಾಮ ಪಂಚಾಯತಿಗಳಲ್ಲಿಯೂ ನಮ್ಮ ಗುಂಪು ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಎಂದು ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಂಗಳವಾರದಂದು ಪಟ್ಟಣದ ಕರೆಮ್ಮಾದೇವಿ ವೃತ್ತದಲ್ಲಿ ಅರಭಾಂವಿ ಮಂಡಲ ಭಾರತೀಯ ಜನತಾ ಪಕ್ಷದ ನೂತನ ಕಾರ್ಯಲಯವನ್ನು ಉದ್ಘಾಟಿಸಿ ಮಾತನಾಡಿದ ಅವರು, …

Read More »

ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಸುರೇಶ ನಾಯ್ಕ ಆಯ್ಕೆ

ಮೂಡಲಗಿ: ಕರ್ನಾಟಕ ರೈತರ ಹಿತರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾಧ್ಯಕ್ಷರನ್ನಾಗಿ ಸಮೀಪದ ಪಟಗುಂದಿ ಗ್ರಾಮದ ಸುರೇಶ ಕಲ್ಲಪ್ಪ ನಾಯ್ಕ ಅವರನ್ನು ಆಯ್ಕೆಗೋಳಿಸಿ ರಾಜ್ಯಾಧ್ಯಕ್ಷ ಗುಡ್ಡೆಗೌಡರು ನೇಮಕಗೋಳಿಸಿ ಆದೇಶ ಹೊರಡಿಸಿದ್ದಾರೆ. ಗುರುತರವಾಗಿ ಜವಾಬ್ದಾರಿ ವಹಿಸಿಕೊಂಡು ಸಂಘಟನೆಯ ಎಲ್ಲ ಮುಖಂಡರನ್ನು ಹಾಗೂ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳ ಬೇಕು. ರೈತರ ಏಳ್ಗೆಗಾಗಿ ನಿಸ್ಪಕ್ಷಪಾಥವಾಗಿ ಶ್ರಮವಹಿಸಬೇಕು. ರೈತರಿಗೆ ಕೃಷಿ ಚಟುವಟಿಕೆಯಲ್ಲಿ ಸರಿಯಾದ ಮಾರ್ಗದರ್ಶನ ನೀಡುವ ಮೂಲಕ ನಂಬಿಕೆಯ ರೀತಿಯಲ್ಲಿ ಕಾರ್ಯನಿರ್ವಹಿಸ ಬೇಕು ಎಂದು ಆದೇಶ ಪ್ರತಿಯಲ್ಲಿ ತಿಳಿಸಿದ್ದಾರೆ.

Read More »

ಶಿಕ್ಷಕರು ಮತ್ತು ಇಲಾಖೆಯ ಸಂಪರ್ಕದ ಕೊಂಡಿಯಾಗಿ ಶಿಕ್ಷಕರ ಸಂಘ ಶ್ರಮಿಸಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಶಿಕ್ಷಕರು ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆಯ ನಡುವಿನ ಕೊಂಡಿಯಾಗಿ ಶಿಕ್ಷಕರ ಸಂಘದ ಪ್ರತಿನಿಧಿಗಳು ಕರ್ತವ್ಯನಿರ್ವಹಿಸುವಂತೆ ಅರಭಾವಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇಲ್ಲಿಯ ಎನ್‍ಎಸ್‍ಎಫ್ ಅತಿಥಿ ಗೃಹದ ಆವರಣದಲ್ಲಿ ರವಿವಾರ ಸಂಜೆ ಮೂಡಲಗಿ ತಾಲೂಕು ಶಿಕ್ಷಕರ ಸಂಘಕ್ಕೆ ನೂತನವಾಗಿ ಆಯ್ಕೆಯಾದ ನಿರ್ದೇಶಕರುಗಳನ್ನು ಅಭಿನಂದಿಸಿ ಮಾತನಾಡಿದ ಅವರು, ಸಮನ್ವಯತೆಯ ಆಧಾರದಲ್ಲಿ ಕರ್ತವ್ಯ ನಿರ್ವಹಿಸಿ ಯಶಸ್ವಿಯಾಗುವಂತೆ ಶುಭ ಕೋರಿದರು. ಮೂಡಲಗಿ ತಾಲೂಕು ಘಟಕಕ್ಕೆ ಶಿಕ್ಷಕರ ಸಂಘಕ್ಕೆ …

Read More »

You cannot copy content of this page