ಗುರುವಾರ , ಮಾರ್ಚ್ 28 2024
kn
Breaking News

Recent Posts

ಕೆ.ಎಮ್.ಎಫ್ ರಾಜ್ಯಾಧ್ಯಕ್ಷ, ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಮಾರ್ಗದರ್ಶನದಲ್ಲಿ ಜನರಿಗೆ ಅಗತ್ಯ ವಸ್ತುಗಳ ಪೂರೈಕೆ

ಮೂಡಲಗಿ: ವಿಶ್ವವ್ಯಾಪಿ ಜನ ಜೀವನ ಹದಗೆಟ್ಟಿರುವಾಗ ಪೌರ ಕಾರ್ಮಿಕರು, ಆಶಾಕಾರ್ಯಕರ್ತೆಯರ ಸೇವಾಕಾರ್ಯ ಮೆಚ್ಚುವಂತಹದು. ಇಂತಹ ಸಂದರ್ಭದಲ್ಲಿ ತಮ್ಮ ಜೀವದ ಹಂಗು ತೊರೆದು ಸಾಮಾಜಿಕ ಅಂತರ ಕಾಯ್ದುಕೊಂಡು ಸೇವೆಯು ಶ್ಲಾಘನೀಯವಾಗಿದೆ ಎಂದು ಬಿಇಒ ಅಜಿತ ಮನ್ನಿಕೇರಿ ಹೇಳಿದರು. ಪಟ್ಟಣದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯದಲ್ಲಿ ಜರುಗಿದ ಪೌರ ಕಾರ್ಮಿಕರು, ಆಶಾಕಾರ್ಯಕರ್ತೆಯರಿಗೆ ದಿನ ಬಳಕೆ ವಸ್ತುಗಳ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು. ಕೊರೋನಾ ಎಂಬ ಮಹಾಮಾರಿ ವೈರಸ್ ವಿಶ್ವವನ್ನೆ ನಡುಗಿಸಿದೆ. ಸಾಮಾಜಿಕವಾಗಿ ನಗರದಲ್ಲಿ ಯಾವುದೇ ರೋಗಗಳು, …

Read More »

ಡಾ|| ಅಂಬೇಡ್ಕರರವರು ಸಂವಿಧಾನ ಶಿಲ್ಪಿ ಯಾಗಿರದೇ, ಅವರೊಬ್ಬ ಆಥಿ೯ಕ ಚಿಂತಕ: ಅಧ್ಯಕ್ಷ ಬಾಹುಬಲಿ ಗಂಡೋಶಿ

ಪರಮಾನಂದವಾಡಿ:- ಸ್ಥಳೀಯ ಗ್ರಾ ಪಂ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ|| ಬಾಬಾಸಾಹೇಬ್ ಅಂಬೇಡ್ಕರ್ 129 ನೇಯ ಜಯಂತಿಯನ್ನು ಆಚರಿಸಲಾಯಿತು. ನಂತರ ಗ್ರಾ ಪಂ ಅಧ್ಯಕ್ಷ ಬಾಹುಬಲಿ ಗಂಡೋಶಿ- ದೇಶವೆ ಕೋರೋನಾ ಕಿಚ್ಚಿನಿಂದ ಉರಿಯುತ್ತಿದೆ.ನಮ್ಮ ಜನ ಬಹಳಷ್ಟು ಎಚ್ಚರಿಕೆಯಿಂದ ಇರಬೇಕಾಗಿದೆ. ಈ ನಿಟ್ಟಿನಲ್ಲಿ ಅಂಬೇಡ್ಕರ್ ರ ಸಂವಿಧಾನ ನಮಗೆ ಅತ್ಯಂತ ಉಪಯುಕ್ತವಾಗಿದೆ. ಅವರು ಕೇವಲ ಸಂವಿಧಾನ ಶಿಲ್ಪಿ ಯಾಗಿರದೇ ಅವರೊಬ್ಬ ಆಥಿ೯ಕ ಚಿಂತಕ, ನೀರಾವರಿ ತಜ್ಞ, ಪತ೯ಕತ೯ರಾಗಿ ಜನಮನದಲ್ಲಿ ಅಚ್ಚಳಿಯಾಗಿ ಉಳಿದಿದ್ದಾರೆ. …

Read More »

ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಆರೋಗ್ಯವಾಗಿದ್ದಾರೆ

ಬೆಂಗಳೂರು: ಜಯ ಕರ್ನಾಟಕ ಸಂಸ್ಥಾಪಕ ಮುತ್ತಪ್ಪ ರೈ ಕೆಲವು ದಿನಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆಯಲ್ಲಿ ಕೆಲವರು ಮುತ್ತಪ್ಪ ರೈ ಅವರ ಆರೋಗ್ಯದಲ್ಲಿ ಏರುಪೇರು ಅಂತ ಒಂದು ಸುಳ್ಳು ಸುದ್ದಿ ಹಬ್ಬಿಸಿದ್ದಾರೆ. ಇದರಿಂದ ಅಭಿಮಾನಿಗಳು, ಕಾರ್ಯಕರ್ತರು ಯಾವುದೇ ಆತಂಕಕ್ಕೆ ಒಳಗಾಗಬಾರದು. ಮುತ್ತಪ್ಪ ರೈ ಅವರು ಆರೋಗ್ಯವಾಗಿದ್ದಾರೆ ಯಾವುದೇ ಸುಳ್ಳು ವದಂತಿಗಳಿಗೆ ದಯವಿಟ್ಟು ಕಿವಿಗೊಡಬೇಡಿ ಎಂದು ಅವರ ಆಪ್ತವಲಯ ಇವತ್ತು ತೆಗೆದಿರುವ ಪೋಟೋಗಳ ಮೂಲಕ ಸರ್ವವಾಣಿ ನ್ಯೂಸ್ ಮುಖಾಂತರ ಅಭಿಮಾನಿಗಳಲ್ಲಿ ವಿನಂತಿಸಿಕೊಂಡಿದ್ದಾರೆ. ಕರ್ನಾಟಕ …

Read More »

ಕೊರೋನಾ ಜಾಗೃತ ಸೈನಿಕರಿಗೆ ಹಾಗೂ ಆಶಾ, ಅಂಗನವಾಡಿ ಕಾರ್ಯಕರ್ತೆಯರಿಗೆ ಅಭಿನಂದನಾ ಪತ್ರ ನೀಡಿದ : ಶಾಸಕ ಬಾಲಚಂದ್ರ ಜಾರಕಿಹೋಳಿ

ಹಳ್ಳೂರ : ಕೊರೋನಾ ಮಹಾಮಾರಿ ವಿರುದ್ಧ ಹಗಲಿರುಳು ಜೀವದ ಹಂಗನ್ನು ತೊರೆದು ದೇಶ ಸೇವೆಯೇ ಈಶ ಸೇವೆಯೆಂದು ಶ್ರಮಿಸುತ್ತಿರುವ ತಮ್ಮ ಸೇವೆ ಸಹನೆ ಸಾಹಸಗಳಿಗೆ ಬೆಲೆ ಕಟ್ಟಲಾಗದು.ತಮ್ಮ ಕುಟುಂಬ ಜೀವದ ಹಂಗು ಬಿಟ್ಟು ಶ್ರಮಿಸುತ್ತಿರುವ ಕೊರೋನಾ ಸೈನಿಕರು, ಆಶಾ ಕಾರ್ಯಕರ್ತರು ಹಾಗೂ ಅಂಗನವಾಡಿ ಕಾರ್ಯಕರ್ತರಿಗೆ ಕೆ.ಎಮ್.ಎಫ್. ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ನಳಿನ್ ಕುಮಾರ ಕಟೀಲ್ ಲೋಕಸಭಾ ಸದಸ್ಯರು ಹಾಗೂ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷರು ಅಭಿನಂದನಾ …

Read More »

ಲಾಕ್ ಡೌನ್ ಹಿನ್ನೆಲೆ ಸೂಕ್ತ ಚಿಕಿತ್ಸೆ ಸಿಗದೇ ಮಹಿಳೆ ಸಾವು

ತೇರದಾಳ್ : ಇಡೀ ದೇಶದಾದ್ಯಂತ ಮರಣ ಮೃದಂಗ ಬಾರಿಸುತ್ತಿರುವ ಕರೋನಾ ವೈರಸ್ ಹರಡದಂತೆ ತಡೆಗಟ್ಟಲು ಇಡೀ ದೇಶವನ್ನೆಲ್ಲಾ ಲಾಕ್ ಡೌನ್ ಮಾಡಲಾಗಿತ್ತು. ಲಾಕ್ ಡೌನ್ ಪರಿಣಾಮವಾಗಿ ಗ್ರಾಮದ ರಸ್ತೆಗಳನ್ನು ಸಾರ್ವಜನಿಕರು ಬಂದ್ ಮಾಡಿದ್ದರು. ಆದರೆ ಬಾಗಲಕೋಟೆ ಜಿಲ್ಲೆಯ ತೇರದಾಳ ಪಟ್ಟಣದ ನಿರ್ಮಲ ತೆಳಗಿನಮನಿ (61) ಇವರು ಅನಾರೋಗ್ಯದಿಂದ ಬಳಲುತ್ತಿರುವ ಹಿನ್ನೆಲೆ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ರಸ್ತೆಗಳನ್ನು ಬಂದ್ ಮಾಡಿದ ಪರಿಣಾಮವಾಗಿ ಈ ವೃದ್ಧೆ ರಸ್ತೆ ಮಾರ್ಗದಲ್ಲಿ …

Read More »

ಬೆಳಗಾವಿಯಲ್ಲಿ ಮತ್ತೆ ಆತಂಕ ಸೃಷ್ಟಿಸಿದ ಕೋವಿಡ್-೧೯

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ.ಇಂದು ಜಿಲ್ಲೆಯ ನಾಲ್ವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ಸೊಂಕಿತರ ಸಂಖ್ಯೆ ಹತ್ತರಿಂದ 14 ಕ್ಕೆ ಏರಿದೆ . ಇಂದು ಭಾನುವಾರ ಬೆಳಿಗ್ಗೆ ಹೆಲ್ತ ಬುಲಿಟೀನ್ ಬಿಡುಗಡೆಯಾಗಿದ್ದು ರಾಯಬಾಗ ಕುಡಚಿಯ ನಾಲ್ವರು ಸೊಂಕಿತರ ಸಮಂಧಿಕರ ಮೂವರ ರಿಪೋರ್ಟ್ ಪಾಸಿಟೀವ್ ಬಂದಿದ್ದು ರಾಯಬಾಗದಲ್ಲಿ ಸೊಂಕಿತರ ಸಂಖ್ಯೆ 7 ಕ್ಕೆ ಏರಿದೆ. ಹಿರೇಬಾಗೇವಾಡಿ ಯಲ್ಲಿ ಒಂದು ಹೊಸ ಕೊರೋನಾ ಸೊಂಕಿತ ಪ್ರಕರಣ …

Read More »

ಅಭಿನಂದನೆಗಳನ್ನ ತಿಳಿಸಿದ: ಕೆ.ಎಮ್.ಎಪ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಗೋಕಾಕ್ : ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿರುವ ಕೊರೋನಾ ಮಹಾಮಾರಿಗೆ ವಿಶ್ವಾದ್ಯಂತ ಇದುವರೆಗೂ ಲಕ್ಷಕ್ಕೂ ಅಧಿಕ ಮಂದಿ ಪ್ರಾಣ ತೆತ್ತಿದ್ದಾರೆ. ನಮ್ಮ ದೇಶದಲ್ಲಿಯೂ 246 ಮಂದಿ ಜೀವ ಕಳೆದುಕೊಂಡಿದ್ದಾರೆ. ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದ್ವಿಶತಕ ದಾಟಿದೆ. ಪರಿಸ್ಥಿತಿ ನಿಯಂತ್ರಿಸಲು ರಾಜ್ಯ ಸರ್ಕಾರ ಸಮರೋಪಾದಿಯಲ್ಲಿ ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದೆ. ಈ ಮಧ್ಯೆ ಮರಣ ಮೃದಂಗ ಬಾರಿಸುತ್ತಿರುವ ಕೊರೋನಾ ಸೋಂಕು ನಿವಾರಣೆಗಾಗಿ ದುಡಿಯುತ್ತಿರುವವರನ್ನು ಅವರು ಅಭಿನಂದಿಸಿದ್ದಾರೆ. ಇಂಥ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ನಮ್ಮನ್ನು ರಕ್ಷಿಸುತ್ತಿರುವ …

Read More »

ಮಲಿಕವಾಡ, ಸದಲಗಾ ಗ್ರಾಮಗಳಲ್ಲಿ ಸಭೆ ಸಡೆಸಿದ: ಸಂಸದ ಜೊಲ್ಲೆ

ಚಿಕ್ಕೋಡಿ: ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಮಲಿಕವಾಡ, ಹಾಗೂ ಸದಲಗಾ ಪಟ್ಟಣಕ್ಕೆ ಭೇಟಿ ನೀಡಿ, ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತರೊಂದಿಗೆ ಚಿಕ್ಕೋಡಿ ಲೋಕಸಭೆಯ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆಯವರು ಸಭೆ ನಡೆಸಿ, ಕೊರೋನಾ ವೈರಸ್ ತಡೆಗಟ್ಟಲು ತೆಗೆದುಕೊಳ್ಳಲಾದ ಕ್ರಮಗಳ ಕುರಿತು ಚರ್ಚಿಸಿ, ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಕೊರೋನಾ ತಡೆಗಟ್ಟಲು ಸೂಕ್ತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಜನರಲ್ಲಿ …

Read More »

ಲಾಕ್ ಡೌನ್ ಇದ್ದರೂ, ಉಪವಾಸ ಧರಣಿ ಕೂತ: ಶಾಸಕ ಆನಂದ ನ್ಯಾಮಗೌಡ

ಜಮಖಂಡಿ: ಸರ್ಕಾರದ ಆಜ್ಞೆಯಿದ್ದರೂ ಕೃಷ್ಣೆಗೆ ನೀರು ಬಿಡದ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಶಾಸಕ ಆನಂದ ನ್ಯಾಮಗೌಡರಿಂದ ಆಗ್ರಹ ಹಿಪ್ಪರಗಿ ಬ್ಯಾರೇಜ್ನಿಂದ ಸರ್ಕಾರದ ಆದೇಶದಂತೆ ನಮ್ಮ ಚಿಕ್ಕಪಡಸಲಗಿ ಬ್ಯಾರೇಜ್ ಶ್ರಮಬಿಂದು ಸಾಗರಕ್ಕೆ ಇವತ್ತು ಸರ್ಕಾರ ನೀರು ಹರಿಸಬೇಕಾಗಿತ್ತು ಆದರೆ ರೈತ ವಿರೋಧಿ ಈಗಿನ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿದಿದೆ ಇದನ್ನು ವಿರೋಧಿಸಿ ಮಾನ್ಯ ಜಮಖಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಆನಂದ್ ಸಿದ್ದು ನ್ಯಾಮಗೌಡ ಅವರು ಸಾವಿರಾರು ರೈತರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಿಪ್ಪರಗಿಯಲ್ಲಿ …

Read More »

ಪೌಡರ್‍ಪ್ಲಾಂಟ್‍ನಲ್ಲಿ ದುಡಿಯುತ್ತಿರುವ ಕಾರ್ಮಿಕರು, ಸಿಬ್ಬಂದಿಗಳನ್ನು ಅಭಿನಂದಿಸಿದ: ಬಾಲಚಂದ್ರ ಜಾರಕಿಹೊಳಿ

ರಾಮನಗರ: ಕೊರೊನಾ ಹಿನ್ನಲೆಯಲ್ಲಿ ಲಾಕ್‍ಡೌನ್ ಜಾರಿಯಲ್ಲಿರುವುದರಿಂದ ಟ್ರೇಟ್ರಾ/ಪ್ಲೆಕ್ಸಿಪ್ಯಾಕ್ ಮಾದರಿಯ ಹಾಲುಗಳಿಗೆ ಬೇಡಿಕೆ ಹೆಚ್ಚಾಗುತ್ತಿದ್ದು, ಇವುಗಳನ್ನೇ ಹೆಚ್ಚಿನ ಪ್ರಮಾಣದಲ್ಲಿ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ದೊರೆಯುವಂತೆ ಮಾಡಲು ಮುಂದಿನ ದಿನಗಳಲ್ಲೂ ಸಹ ಸನ್ನದ್ಧರಾಗುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅಧಿಕಾರಿಗಳಿಗೆ ಸೂಚಿಸಿದರು. ಬುಧವಾರ ಸಂಜೆ ರಾಮನಗರದ ಹಾಲಿನ ಪುಡಿ ಘಟಕಕ್ಕೆ ಭೇಟಿ ನೀಡಿದ ಬಳಿಕ ಕೆಎಮ್‍ಎಫ್ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಈ ನಿಟ್ಟಿನಲ್ಲಿ ಅಧಿಕಾರಿಗಳು ತಕ್ಷಣವೇ ಕಾರ್ಯಪ್ರವೃತ್ತರಾಗುವಂತೆ ಸೂಚನೆ ನೀಡಿದರು. …

Read More »

You cannot copy content of this page