ಶುಕ್ರವಾರ , ಏಪ್ರಿಲ್ 26 2024
kn
Breaking News

Recent Posts

ಪ್ರಧಾನಿ ಮೋದಿಯವರ ದೀಪ ಬೆಳಗಿಸುವ ಸಂಕಲ್ಪವನ್ನ ಯಶಸ್ವಿಗೊಳಿಸಬೇಕಿದೆ: ಡಾ. ಸಿ ಬಿ ಕುಲಿಗೋಡ

ಮುಗಳಖೋಡ: ಕೊರೊನಾ ಸೊಂಕಿನಿಂದ ಸೃಷ್ಠಿಯಾಗಿರುವ ಅಂಧಕಾರದಿಂದ ದೇಶವನ್ನು ಬೆಳಕಿನೆಡೆಗೆ ಒಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭಿಯಾನ ಪ್ರಕಟಿಸಿದ್ದು, ಭಾನುವಾರ ರಾತ್ರಿ 9 ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಹೊಡೆದೊಡಿಸುವಲ್ಲಿ ಒಗ್ಗಟ್ಟುನ್ನು ಪ್ರದರ್ಶಿಸುವಂತೆ ಪಟ್ಟಣದ ಡಾ.ಸಿ.ಬಿ.ಕುಲಿಗೋಡ ಪದವಿ ಮಹಾವಿದ್ಯಾಲಯದ ಎನ್.ಎಸ್‌.ಎಸ್ ಹಾಗೂ ರೇಡ್ ಕ್ರಾಸ್ ಘಟಕದ ವತಿಯಿಂದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ರವಿವಾರ ಎಪ್ರೀಲ್-5ರಂದು ಮನೆ-ಮನೆಗಳಲ್ಲಿ ಜ್ಯೋತಿ ಬೆಳಗಿಸುವ ಮೂಲಕ ಕೊರೊನಾ ಕತ್ತಲಿನಿಂದ ಬೆಳಕಿನೆಡೆಗೆ …

Read More »

ದೀಪ ಬೆಳಗಿಸೋಣ, ಕೊರೋನಾ ಓಡಿಸೋಣ: ಕೆಎಮ್‍ಎಫ್ ಅಧ್ಯಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಕೊರೊನಾ ಸೊಂಕಿನಿಂದ ಸೃಷ್ಠಿಯಾಗಿರುವ ಅಂಧಕಾರದಿಂದ ದೇಶವನ್ನು ಬೆಳಕಿನೆಡೆಗೆ ಒಯ್ಯುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೊಂದು ಅಭಿಯಾನ ಪ್ರಕಟಿಸಿದ್ದು, ಭಾನುವಾರ ರಾತ್ರಿ 9 ಗಂಟೆಗೆ ನಡೆಯುವ ದೀಪ ಬೆಳಗುವ ಅಭಿಯಾನವನ್ನು ಯಶಸ್ವಿಗೊಳಿಸಿ ಕೊರೊನಾ ಹೋರಾಟದಲ್ಲಿ ಒಗ್ಗಟ್ಟು ಪ್ರದರ್ಶಿಸುವಂತೆ ಕೆಎಮ್‍ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತು ಶನಿವಾರ ಮಾಧ್ಯಮ ಪ್ರಕಟನೆ ನೀಡಿರುವ ಅವರು, ಎಪ್ರೀಲ್-5ರಂದು ಮನೆ-ಮನೆಗಳಲ್ಲಿ ಜ್ಯೋತಿ ಬೆಳಗಿಸುವ …

Read More »

ಕಲ್ಲೋಳ್ಳಿ ಮತ್ತು ವಡೇರಹಟ್ಟಿ ಗ್ರಾಮಕ್ಕೆ ಇರುವ ರಸ್ತೆ ಸಂಪರ್ಕ ಮಾರ್ಗ ಬಂದ್

ವಡೇರಹಟ್ಟಿ: ಕೋರೊನಾ ವೈರಸ್ ವ್ಯಾಪಕವಾಗಿ ಹರಡುವುದನ್ನು ಕಂಡು ದಿನಾಂಕ: 4-4-2020ರ ಮುಂಜಾನೆ 10ಘಂಟೆಯಿಂದ ಗ್ರಾಮದ ಎಲ್ಲ ಅಂಗಡಿ-ಮುಂಗಟ್ಟುಗಳು ಬಂದ ಆಗಲಿದ್ದು, ಯಾವುದೇ ಕಾರಣಕ್ಕು ಜನರು ಬೀದಿಗೆ ಇಳಿಯಬಾರದು. ಕಾರಣ ಕೋರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವದರಿಂದ ಹೈ-ಅಲರ್ಟ್ ಘೋಷಣೆಯಾಗಿದ್ದರಿಂದ ದಿ.8-4-2020ರ ಬೆಳಿಗ್ಗೆ 6ಘಂಟೆಯವರೆಗೆ ಯಾವುದೇ ವಾಹನಗಳು ಮತ್ತು ಸಾರ್ವಜನಿಕರು ರಸ್ತೆಗೆ ಇಳಿಯದಂತೆ ಸೂಚಿಸಿ. ಕೇವಲ ಔಷದ ಅಂಗಡಿ ಮತ್ತು ಆಸ್ಪತ್ರೆಗಳು ಮಾತ್ರ ಪ್ರಾರಂಭವಿದ್ದು, ಅಲ್ಲಿಯೂ ಕೂಡ ಸಾಮಾಜಿಕ ಅಂತರ ಕಾಪಾಡಿಕೊಳ್ಳಲು ಸೂಚಿಸಿದ್ದು, …

Read More »

ತಮ್ಮ ಜೀವವನ್ನ ಲೆಕ್ಕಿಸದೆ ಹಗಲಿರುಳು ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು

ಮುಗಳಖೋಡ : ಇಡೀ ವಿಶ್ವಾದ್ಯಾಂತ ಮಹಾಮಾರಿ ಕೊರೊನಾ ತನ್ನ ಅಟ್ಟಹಾಸ ವನ್ನು ಮೆರಿಯುತ್ತಿರುವ ಹಿನ್ನೆಲೆಯಲ್ಲಿ ಮುಗಳಖೋಡ ವಲಯದಲ್ಲಿ ಎಲ್ಲರೂ ತಮ್ಮ ತಮ್ಮ ಮನೆಯಲ್ಲಿ ಇರುವಾಗ ಆಶಾ ಕಾರ್ಯಕರ್ತೆಯರು ಮಾತ್ರ ತಮ್ಮ ಪ್ರಾಣವನ್ನು ಲೇಕಿಸದೇ ಬೀದಿ ಬೀದಿಗಳಲ್ಲಿ ಸಂಚರಿಸಿ ಎಲ್ಲರ ಆರೋಗ್ಯ ವನ್ನು ಪರೀಕ್ಷಿಸುತ್ತಾ ಈ ಮಹಾಮಾರಿ ಕೊರೊನಾ ವಿರುದ್ಧ ಹೋರಾಟ ನಡೆಸುತ್ತಿರುವದು ಹೆಮ್ಮೆಯ ಸಂಗತಿಯಾಗಿದೆ. ಇಂತಹ ನಮ್ಮ ಹೆಮ್ಮೆಯ ಆಶಾ ಕಾರ್ಯಕರ್ತೆಯರಿಗೆ ನಾವೇಲ್ಲರೂ ಸಹಕರಿಸಿ ಈ ಮಹಾಮಾರಿ ಕೊರೋನಾ ರೋಗ …

Read More »

ಹಳ್ಳೂರ : ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು

ಹಳ್ಳೂರ : ಬೆಳಗಾವಿಯಲ್ಲಿ ಮೂರು ಕೊರೊನಾ ಪಾಸಿಟಿವ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾದ್ಯಾಂತ್ಯ ಜನರಲ್ಲಿ ಆತಂಕ ಹೆಚ್ಚಿಸಿದೆ. ಈ ಹಿನ್ನಲೆಯಲ್ಲಿ ಗ್ರಾಮದ ಸಾರ್ವಜನಿಕರು ಹಾಗೂ ಗ್ರಾಪಂ ಅಧಿಕಾರಿಗಳು ಮತ್ತು ಪೋಲಿಸ್ ಸಿಬ್ಬಂದಿ ನೇತೃತ್ವದಲ್ಲಿ ಇಂದು ಗ್ರಾಮದ ಪ್ರಮುಖ ದಾರಿಗೆ ಹಾಗೂ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಗೆ ಮುಳ್ಳಿನ ಸರ್ಪಗಾವಲು ಹಾಕಿದ್ದಾರೆ. ಹೌದು ನಿನ್ನೆ ಬೆಳಗಾವಿಯಲ್ಲಿ ಪತ್ತೆಯಾಗಿರುವ ಕೊರೊನಾ ವೈರಸ್‌ದಿಂದ ಜಿಲ್ಲಾಡಳಿತ ಹೈಅಲರ್ಟ ಘೋಷಣೆ ಮಾಡಿದೆ, ಯಾರು ವಾಹನ ಮೇಲೆ ತಿರುಗಾಡದಂತೆ …

Read More »

ಬೆಳಗಾವಿಯ ಗಲ್ಲಿ ಗಲ್ಲಿಗಳಲ್ಲಿ ಸಂಪರ್ಕ ರಸ್ತೆಗಳಿಗೆ ಬೇಲಿ..!!

ಬೆಳಗಾವಿ- ಬೆಳಗಾವಿಯಲ್ಲಿ ಮೂರು ಕರೋನ ಪಾಸಿಟಿವ್ ಪತ್ತೆ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಜನತೆಯಲ್ಲಿ ಆತಂಕ ಹೆಚ್ವಿಸಿದೆ, ಬೆಳಗಾವಿಯ ವಿವಿಧ ಬಡಾವಣೆಯ ಸಂಪರ್ಕ ರಸ್ತೆಯನ್ನು ಬಂದ್ ಮಾಡುತ್ತಿರುವ ಸ್ಥಳಿಯರು. ಹೊರಗಿನಿಂದ ಬರುವವರು ಮತ್ತು ಬಡಾವಣೆಯಲ್ಲಿರುವವರು ಹೊರ ಹೋಗದಂತೆ ಬೇಲಿ ಹಾಕಿದ ದೃಶ್ಯ ಬೆಳಗಾವಿಯಲ್ಲಿ ಎಲ್ಲೆಡೆ ನೋಡಬಹುದಾಗಿದೆ. ಬೆಳಗಾವಿ ಜಾಧವ್ ನಗರ ಬಿ ಕೆ ಕಂಗ್ರಾಳ ಗ್ರಾಮದಲ್ಲಿ ರಸ್ತೆ,ಆಂಜನೇಯ ನಗರ,ನೆಹರು ನಗರದ ಸಂಪರ್ಕ ರಸ್ತೆಗಳನ್ನು ಬಂದ್ ಮಾಡಲಾಗಿದೆ. ರಸ್ತೆಗೆ ಅಡ್ಡಲಾಗಿ ಮುಳ್ಳಿನ ಗಿಡ, …

Read More »

ಗರ್ಭಿಣಿಯರಿಗೆ ಪಡಿತರ ವಿತರಣೆ

ಮೂಡಲಗಿ: ಪಟ್ಟಣದ ವಾರ್ಡ್ ನಂ 2ರ ಗಂಗನಗರದಲ್ಲಿನ 407 ಕೇಂದ್ರ ಸಂಖ್ಯೆಯ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಬಾಣಂತಿಯರಿಗೆ ಪುರಸಭೆ ಸದಸ್ಯ ಶಿವಪ್ಪ ಚಂಡಕಿ ಪಡಿತರ ವಿತರಣೆ ಮಾಡಿ ದೇಶದಲ್ಲಿ ಮಹಾಮಾರಿ ಕೊರೋನ ವೈರಾಸ್ ಹರಡುತ್ತಿದ್ದು ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿವಹಿಸಿ ಎಂದರು. ಈ ಸಂದರ್ಭದಲ್ಲಿ ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್, ಕಾರ್ಯದರ್ಶಿ ಸುಭಾಸ ಗೊಡ್ಯಾಗೋಳ, ಚಂದ್ರು ದರೂರ, ಭಗವಂತ ಉಪ್ಪಾರ, ಭೀಮಶಿ ಸೊರಗಾಂವಿ, ರಾಜಶೇಖರ ಮಗದುಮ್, ನಂಜುಡಿ …

Read More »

ಸರ್ಕಾರದ ಆದೇಶವನ್ನು ನಾವೆಲ್ಲರು ಪಾಲಿಸಿದರೆ ಕೋವಿಡ್-೧೯ ಮುಕ್ತಿ ಹೊಂದಬಹುದು: ಬಸವರಾಜ ಹೆಗ್ಗನಾಯಕ

ಮೂಡಲಗಿ: ಕಾಯುವವರಿಗೆ ಒಳ್ಳೆಯ ಸಂಗತಿಗಳು ಬಂದೇ ಬರುತ್ತವೆ. ಆದರೆ ತಾಳ್ಮೆಯಿಂದ ಇದ್ದರೆ ಅತ್ಯುತ್ತಮ ದಿನಗಳು ಎದುರಾಗುವುದು ಖಚಿತವಾಗಿದೆ. ಸರ್ಕಾರದ ಆದೇಶವನ್ನು ನಾವು ಎಲ್ಲರೂ ಪಾಲಿಸಿದರೆ ಈ ಮಹಾಮಾರಿ ಕೊರೋನಾ ವೈರಸ್ ದಿಂದ ಮುಕ್ತಿ ದೊರೆತು ಒಳ್ಳೆಯ ದಿನಗಳು ಬರುತ್ತವೆ. ಜೀವ ಇದ್ದರೆ ಮುಂದಿನ ಜೀವನ ಮಾಡಲು ಸಾಧ್ಯವಾಗಿದೆ. ಎಲ್ಲ ನಾಗರಿಕರು ಕೊರೋನಾ ಹರಡದಂತೆ ಸರಕಾರದ ನಿಯಮಗಳನ್ನು ಪಾಲಿಸುವದು ಕಡ್ಡಾರಯವಾಗುದೆ ಎಂದು ಮೂಡಲಗಿ ಮತ್ತು ಗೋಕಾಕ ತಾಲೂಕಾ ಪಂಚಾಯತ ಕಾರ್ಯ ನಿರ್ವಾಹಕ …

Read More »

ಕೊರೋನಾ ಬಾರದಂತೆ ಎಚ್ಚರವಹಿಸಿ:-ಮಹಾದೇವ

ಕೊರೋನಾ ವಿರುದ್ಧ ತೊಡೆತಟ್ಟಿದ ಗ್ರಾಮ! ಸಂಬರಗಿ:- ಜಗತ್ತಿನಾದ್ಯಂತ ಹಬ್ಬಿರುವ ಮಹಾಮಾರಿ ಕೊರೋನಾ ವಿರುದ್ದ ದೇಶಾದ್ಯಂತ ಎಲ್ಲೇಡೆ ಲಾಕ್ ಡೌನ್ ಘೋಷಣೆಯಾಗಿ ಒಂದು ವಾರ ಕಳೆದಿದೆ. ಕೇಂದ್ರ ಹಾಗೂ ರಾಜ್ಯಚ ಸರ್ಕಾರಗಳೂ ಸಹ ಸಾರ್ವಜನಿಕರಿಗೆ ಈ ಕೊರೋನಾ ವೈರಾಣುವಿನ ಭೀಕರತೆ ಹಾಗೂ ಅದರಿಂದಾಗುವ ಜೀವಹಾನಿಯ ಬಗ್ಗೆ ನಿರಂತರವಾಗಿ ಮುಂಜಾಗ್ರತಾ ಕ್ರಮ ಹಾಗೂ ಕೊರೋನಾ ವೈರಾಣು ಹರಡದಂತೆ ಪಾಲಿಸಬೇಕಾದ ಕ್ರಮಗಳ ಕುರಿತಾದ ಸಂದೇಶಗಳನ್ನು ನೀಡತ್ತಲೇ ಇವೆ. ಅದರಂತೆ ಗ್ರಾಮೀಣ ಪ್ರದೇಶದ ಜನರ ಆರೋಗ್ಯದ …

Read More »

ಇಂದು ಬೆಳಗಾವಿಗೆ ಬಂದು ಅಪ್ಪಳಿಸಿರುವ ಕೋರೊನಾ ವೈರಸ್..!

ಕೋವಿಡ್-೧೯ ಪಿಡಿತ ರೋಗಿಗಳು ಇಂದು ಸಂಜೆ 5ಘಂಟೆಯ ವರದಿಯಂತೆ, ಕರ್ನಾಟಕ ರಾಜ್ಯದಲ್ಲಿ ಒಟ್ಟು 128 ಕ್ಕೆ ಏರಿಕೆಯಾಗಿದ್ದು, ಇದರಲ್ಲಿ (ಒಬ್ಬರು ಗರ್ಭಿಣಿಯಾಗಿದ್ದು) ಏಳು ಜನ ಕೋವಿಡ್-೧೯ ಪಿಡಿತರು ಕೇರಳದವರಾಗಿರುತ್ತಾರೆ. ಕರ್ನಾಟಕ ರಾಜ್ಯದಲ್ಲಿ ಇಂದು ಹೋಸ ಕೋವಿಡ್-೧೯ ಪಿಡಿತರ ವರದಿ ಪ್ರಕಾರ P125 ಬಾಗಲಕೋಟೆ 75 ವಯಸ್ಸಿನ ವೃದ್ದ ಆಗಿರುತ್ತಾರೆ. ಕರ್ನಾಟಕದ ಎರಡನೇಯ ರಾಜಧಾನಿಯಾದ ಬೆಳಗಾವಿಯಲ್ಲಿ P126 70ವಯಸ್ಸಿನ ವೃದ್ದ, P127 26ವಯಸ್ಸಿನ ಯುವಕ, P128 20ವಯಸ್ಸಿನ ಯುವಕ ಎಂದು ಆರೋಗ್ಯ …

Read More »

You cannot copy content of this page