ಗುರುವಾರ , ಏಪ್ರಿಲ್ 25 2024
kn
Breaking News

Uncategorized

  ರೈತರು ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಬೇಕು:ಕೆ.ಎಂ.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ: ರೈತರು ಕೃಷಿಯೊಂದಿಗೆ ಹೈನುಗಾರಿಕೆಗೆ ಹೆಚ್ಚಿನ ಒತ್ತು ನೀಡಿದರೆ ಆರ್ಥಿಕಾಭಿವೃದ್ಧಿ ಹೊಂದಲು ಸಾಧ್ಯವಾಗುವುದು ಎಂದು ಕೆ.ಎಂ.ಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಶುಕ್ರವಾರದಂದು ಪಟ್ಟಣದ ತಮ್ಮ ಕಾರ್ಯಾಲಯದ ಆವರಣದಲ್ಲಿ ಕೆ.ಎಂ.ಎಫ್ ದಿಂದ ನಡೆದ ಸರಳ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ 8.50 ಲಕ್ಷ ರೂ ಮೊತ್ತದ ಚೆಕ್ಕಗಳನ್ನು ವಿತರಿಸಿ ಅವರು ಮಾತನಾಡಿದರು. ರೈತರ ಆರ್ಥಿಕಾಅಭಿವೃದ್ಧಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಾಕಷ್ಟು ರೈತ ಪರ ಯೋಜನೆಗಳನ್ನು ಅನುಷ್ಠಾನಗೊಳಿಸಿವೆ. ಅವುಗಳ ಸೌಲಭ್ಯಗಳನ್ನು …

Read More »

ಬೆಳಗಾವಿಯಲ್ಲಿ ನಂದಿನಿ ಫುಡ್ ಪಾರ್ಕ್ ಕಾರ್ಯ ಪ್ರಗತಿಯಲ್ಲಿ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಬೆಂಗಳೂರು : ನಂದಿನಿ ಉತ್ಪನ್ನಗಳ ಮಾರಾಟವನ್ನು ದೇಶಾದ್ಯಂತ ವಿಸ್ತರಿಸಲು ಬೆಳಗಾವಿಯಲ್ಲಿ ನಂದಿನಿ ಮೇಗಾ ಫುಡ್ ಪಾರ್ಕನ್ನು ಆರಂಭಿಸುವ ಕಾರ್ಯ ಪ್ರಗತಿಯಲ್ಲಿದ್ದು, ಪನ್ನೀರ್ ಹಾಗೂ ಚೀಜ್ ಆಧಾರಿದ ಉತ್ಪನ್ನಗಳು ಮತ್ತು ಇತರೇ ನಂದಿನಿ ಸಿಹಿ ಉತ್ಪನ್ನಗಳನ್ನು ಈ ಘಟಕದ ಮೂಲಕ ಉತ್ಪಾದಿಸಿ ಮಾರುಕಟ್ಟೆ ಜಾಲವನ್ನು ವಿಸ್ತರಿಸಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಗುರುವಾರ ಸಂಜೆ ನಗರದ ಖಾಸಗಿ ಹೊಟೇಲ್‌ನಲ್ಲಿ ಜರುಗಿದ ಕೆಎಂಎಫ್ ೨೦೨೦-೨೧ನೇ ಸಾಲಿನ …

Read More »

ಜಿಲ್ಲೆಯಲ್ಲಿನ ಶಾಲೆಗಳು ಬಂದ, ಆದೇಶ ಹೊರಡಿಸಿದ ಜಿಲ್ಲಾಧಿಕಾರಿಗಳು

ಬೆಳಗಾವಿ: ಜಿಲ್ಲೆಯಲ್ಲಿ ವಸತಿ ಶಾಲೆಗಳನ್ನೊಳಗೊಂಡಂತೆ, 1 ರಿಂದ 9ನೇಯ ತರಗತಿಯವರೆಗೆ, ಇದೆ ಜನವರಿ 10ರಿಂದ 18ರ ವರೆಗೆ ಜಿಲ್ಲಾಧಿಕಾರಿಯವರು ಶಾಲೆಗಳಿಗೆ ರಜೆ ಘೋಷಿಸಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 1-9ನೇ ತರಗತಿ ಶಾಲೆಗಳಿಗೆ ರಜೆ ಘೋಷಿಸಿದ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಆದೇಶ ಹೊರಡಿಸಿದ್ದಾರೆ. 10ನೇ ತರಗತಿ ಮೇಲ್ಪಟ್ಟವರಿಗೆ ಎಂದಿನಂತೆ ತರಗತಿ ನಡೆಯಲಿವೆ ಎಂದು ಸೂಚನೆ ನೀಡಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು, ಚಿಕ್ಕೋಡಿ, ಬೆಳಗಾವಿ ಬಿಇಒಗಳ ಜತೆಗೆ ಸಭೆ ನಡೆಸಿದ್ದು, ಸಭೆಯಲ್ಲಿ ಶಾಲೆಗಳಿಗೆ …

Read More »

ವಿಕಲಚೇತನ ನೌಕರರಿಗೆ ಜನವರಿ 18 ರವರೆಗೆ ಮನೆಯಿಂದಲೇ ಕೆಲಸ :ಬೀರಪ್ಪ ಅಂಡಗಿ ಚಿಲವಾಡಗಿ

ಕೊಪ್ಪಳ: ಕೋವಿಡ್ 19 ರ ರೂಪಾಂತರಿ ವೈರಸ್ ” ಓಮಿಕ್ರಾನ್” ವೈರಾಣು ವೇಗವಾಗಿ ಹರಡುತ್ತಿರುವ ಹಿನ್ನಲೆಯಲ್ಲಿ ವಿಕಲಚೇತನ ನೌಕರರು ಮನೆಯಿಂದ ಕಚೇರಿಗೆ ಬಂದು ಕಾರ್ಯ ನಿರ್ವಹಿಸಲು ತೊಂದರೆ ಆಗುವುದನ್ನು ಗಮನಿಸಿ ಸರಕಾರವು ವಿಕಲಚೇತನ ನೌಕರರಿಗೆ ಕಚೇರಿ/ ಶಾಲೆಗೆ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ.ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ ಅವರು ಆದೇಶ ಮಾಡಿದ್ದು ಜನವರಿ 18 ರ ವರಗೆ ಜಾರಿಯಲ್ಲಿ ಇರುತ್ತದೆ.ಈ ಆದೇಶವು ಶಿಕ್ಷಣ ಇಲಾಖೆಯ ಶಿಕ್ಷಕರಿಗೆ ಸೇರಿದಂತೆ ವಿವಿಧ ಇಲಾಖೆಯಲ್ಲಿ …

Read More »

ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು. ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು. ಈ ಸಂದರ್ಭದಲ್ಲಿ …

Read More »

ಮೂಡಲ ವಾರ್ತೆ ವಾರಪತ್ರಿಕೆಯ 32 ನೇ ಹುಟ್ಟುಹಬ್ಬ ಆಚರಣೆ

ಮೂಡಲಗಿ: ಪಟ್ಟಣದಿಂದ ಪ್ರಪ್ರಥಮವಾಗಿ ಪ್ರಕಟಗೊಂಡ ಮೊದಲ – ವಾರ ಪತ್ರಿಕೆಯು 31 ವರ್ಷ ಪೂರೈಸಿ 32ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ನಿಮಿತ್ಯ ಹುಟ್ಟುಹಬ್ಬವನ್ನು ಮಂಗಳವಾರ ರಂದು ಹುಟ್ಟುಹಬ್ಬ ಸರಳ ಸಮಾರಂಭದಲ್ಲಿ ಆಚರಿಸಿಕೊಂಡಿತು. ಸರಳ ಸಮಾರಂಭದಲ್ಲಿ ಹಿರಿಯ ಪತ್ರಕರ್ತ ಸುಲ್ತಾನಪೂರ ಅವರ ಮೊಮ್ಮಗನಾದ ವಿನಾಯಕ ಹುಟ್ಟುಹಬ್ಬದ ಕೇಕ್ ಕತ್ತರಿಸಿದನು. ಮುಖ್ಯ ಅತಿಥಿಗಳಾಗಿ ಆಗಮಿಸಿದ ಹಿರಿಯ ಪತ್ರಕರ್ತ ಬಾಲಶೇಖರ ಬಂದಿ ಮಾತನಾಡಿ 32 ನೇ ಹುಟ್ಟುಹಬ್ಬ ಆಚರಿಸಿಕೊಂಡು ಪತ್ರಿಕೆಗೆ ಶುಭ ಕೋರಿ, ದಿನಾಂಕ …

Read More »

ಪೆಂಡಾಲ ಮತ್ತು ಡೆಕೋರೇಟರ್ಸ ಸಂಘದಿಂದ ಮನವಿ, ಸರ್ಕಾರದ ವಿಶೇಷ ಪ್ಯಾಕೇಜ್‍ಗೆ ಒತ್ತಾಯ

ಮೂಡಲಗಿ: ಕೊರೊನಾ ಲಾಕ್‍ಡೌನ್ ಸಂದರ್ಭದಲ್ಲಿ ತೀವ್ರ ಆರ್ಥಿಕ ಸಂಕಷ್ಟಕ್ಕೆ ಶಿಲುಕಿದ ತಾಲೂಕಿನ ಪೆಂಡಾಲ ಸಪ್ಲಾಯರ್ಸ,ಲೈಟಿಂಗ ಮತ್ತು ಧ್ವನಿವರ್ದಕ ವೃತ್ತಿಪರ ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್‍ನ್ನು ಸರ್ಕಾರವು ಘೋಷಿಸಬೇಕೆಂದು ಮೂಡಲಗಿ ತಾಲ್ಲೂಕಾ ಪೆಂಡಾಲ ಮತ್ತು ಡೆಕೊರೆಟರ್ಸ,ಲೈಟಿಂಗ,ಸೌಂಡ,ಸಪ್ಲಾಯರ್ಸ ಮಾಲಿಕರ ಸಂಘದವರು ಬುಧವಾರ ತಹಶೀಲ್ದಾರ ಡಿ.ಜಿ.ಮಹಾತ ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ನೀಡಿದರು. ನಾವು ಅಸಂಘಟಿತ ವೃತ್ತಿಪರ ಕಾರ್ಮಿಕರಾಗಿದ್ದು ಕೊರೋನಾ ಲಾಕ್‍ಡೌನ್ ಸಮಯದಲ್ಲಿ ಮದುವೆ,ಧಾರ್ಮಿಕ,ರಾಜಕೀಯ,ಶೈಕ್ಷಣಿಕ ಇನ್ನಿತರ ಸಭೆ,ಸಮಾರಂಭಗಳು ರದ್ದಾಗಿ ತುಂಬ ತೊಂದರೆ ಅನುಭವಿಸುತ್ತಿದ್ದು ಜೀವನ ನಡೆಸುವುದು …

Read More »

ಬೆಳಗಾವಿಯಲ್ಲಿ ಇಂದು ಒಟ್ಟು ಒಂಬತ್ತು ಜನರಿಗೆ ಸೊಂಕು ದೃಡ

ರಾಜ್ಯದಲ್ಲಿ ಇಂದು ಸಾಯಂಕಾಲ ೫ ಘಂಟೆಯ ವರದಿ ಪ್ರಕಾರ 26 ಕೊರೊನಾ ಸೋಂಕು ಪ್ರಕರಣ ಪತ್ತೆಯಾಗಿದ್ದು, ಅದರಲ್ಲಿ ಬೆಳಗಾವಿಯಲ್ಲಿ ಎಂಟು ವರ್ಷದ ಮಗು ಸೇರಿದಂತೆ 9 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ಕರ್ನಾಟಕದಲ್ಲಿ 500ಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ. ಬೆಳಗಾವಿಯ ಹಿರೆಬಾಗೆವಾಡಿಯಲ್ಲಿ ಇಂದು ಪತ್ತೆಯಾದ ಎಲ್ಲಾ ಕೊರೊನಾ ಸೋಂಕಿತರು ತಬ್ಲಿಗಿಗಳ ದ್ವಿತೀಯ ಸಂಪರ್ಕದಲ್ಲಿ ಇದ್ದರು ಎಂಬ ಸಂಗತಿ ಸ್ಪಷ್ಟವಾಗಿ ಗೋಚರಿಸುತ್ತದೆ. ಇನ್ನು ಬೆಂಗಳೂರಿನಲ್ಲಿ 6 ವರ್ಷದ ಮಗು …

Read More »

ಹಳ್ಳೂರ : ಬಸವೇಶ್ವರ ಜಯಂತಿ ಹಾಗೂ ಬಸವೇಶ್ವರ ಜಾತ್ರೆ ರದ್ದು

ಹಳ್ಳೂರ: ಕೊರೋನಾ ವೈರಸ್ ಇಡೀ ದೇಶದಾದ್ಯಾoತ ಮರಣ ಮೃದಂಗ ಭಾರಿಸುತ್ತಿರುವ ಹಿನ್ನೆಲೆ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಅದರಿಂದ ಇದೆ ತಿಂಗಳು 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ಹಾಗೂ ಬಸವೇಶ್ವರ ಜಾತ್ರೆಯನ್ನು ರದ್ದುಪಡಿಸಾಲಾಗಿದೆ ಎಂದು ಬಸವಶ್ರೀ ಸೇವಾ ಯುವಕ ಸಂಘದ ಅಧ್ಯಕ್ಷ ಬಸವರಾಜ್ ಬೋಳನ್ನವರ ಹೇಳಿದರು. ಗ್ರಾಮದ ಬಸವ ನಗರ ತೋಟದ ಬಸವೇಶ್ವರ ದೇವಸ್ಥಾನದಲ್ಲಿ ಇಂದು ಸಂಜೆ ಕರೆಯಲಾದ ಸಭೆಯಲ್ಲಿ ಮಾತನಾಡಿ, …

Read More »

ಕಡಿಮೆಯಾಗುತ್ತಿಲ್ಲಾ ಜಿಲ್ಲೆಯಲ್ಲಿನ ಕೋರೊನಾ ಬೀತಿ

ಬೆಳಗಾವಿ:  ಮಹಾಮಾರಿ ಕೊರೋನಾ ದಿನದಿಂದ ದಿನಕ್ಕೆ ಬೆಳಗಾವಿ ಜಿಲ್ಲೆಯಿಂದ ದೂರವಾಗುತ್ತಿದೆ ಕಳೆದ ಒಂದು ವಾರದಿಂದ ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ವೈರಸ್ ಕಡಿಮೆ ಆಗುತ್ತಲೇ ಇದೆ, ಎನ್ನುವಷ್ಟರಲ್ಲಿ ಜಿಲ್ಲೆಯಲ್ಲಿ ಇಂದು ಶುಕ್ರವಾರ ಮಧ್ಯಾಹ್ನದ ಹೆಲ್ತ ಬುಲಿಟೀನ್ ನಲ್ಲಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಎರಡು ಪಾಸಟೀವ್ ಕೇಸ್ ಪತ್ತೆಯಾಗಿದ್ದು, ಜಿಲ್ಲೆಯಲ್ಲಿ ಮತ್ತೆ ಆತಂಕ ಸೃಷ್ಟಿಯಾಗಿದೆ. ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 45ಕ್ಕೇರಿದೆ. ಜಿಲ್ಲೆಯಲ್ಲಿ ಹೊಸದಾಗಿ ಸೋಂಕು ಬಾಧಿಸಿರುವವರಲ್ಲಿ ಒಬ್ಬರು 10 ವರ್ಷ ವಯಸ್ಸಿನ …

Read More »

You cannot copy content of this page