ಗುರುವಾರ , ಮಾರ್ಚ್ 28 2024
kn
Breaking News

ಬಡ ಕುಟುಂಬಗಳಿಗೆ ಕಿಟ್ಟ ವಿತರಣೆ

Spread the love

ಹಳ್ಳೂರ: ಲಾಕ್ ಡೌನ್ ಹಿನ್ನೆಲೆಯಲ್ಲಿ ನಿರುದ್ಯೋಗಿಗಳು ಉದ್ಯೋಗ ಇಲ್ಲದೆ ತೊಂದರೆ ಅನುಭವಿಸುತ್ತಿರುವ ಗ್ರಾಮದ ಬಡ ಕುಟುಂಬಗಳಿಗೆ ಉಚಿತ ತರಕಾರಿ ಸಾಮಗ್ರಿಗಳನ್ನು ಸೋಮವಾರರಂದು ಮುಖಂಡ, ಗ್ರಾಪಂ ಸದಸ್ಯ ಗಿರಮಲ್ಲಪ್ಪ ಗು. ಕುಲಿಗೋಡ ವಿತರಿಸಿದರು.

ಸ್ಥಳೀಯ ಹರಿಜನ ಕಾಲೋನಿಯಲ್ಲಿ ಸೋಮವಾರ ರಂದು ನಡೆದ ತರಕಾರಿ ಕೀಟ್ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು ಮೇ.24 ರ ವರೆಗೆ ಲಾಕ್ ಡೌನ್ ಘೋಷಣೆ ಹಿನ್ನೆಲೆಯಲ್ಲಿ ನಿರೋದ್ಯೋಗಿಗಳಿಗೆ, ತರಕಾರಿ ಆಹಾರ ಸಾಮಗ್ರಿಗಳನ್ನು ವಿತರಿಸಿ ಮಾತನಾಡಿದರು.

ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷ ಲಕ್ಷ್ಮಣ ಕತ್ತಿ ಮಾತನಾಡಿ ಬಡ ಕುಟುಂಬದಲ್ಲಿ ಜನಿಸಿದ ಹಾಗೂ ನೂತನವಾಗಿ ಗ್ರಾಮ ಪಂಚಾಯತ ಸದಸ್ಯರಾಗಿ ಆಯ್ಕೆಯಾದ ಗಿರಮಲ್ಲಪ್ಪ ಗು. ಕುಲಿಗೋಡ ಇವರು ನಿರುದ್ಯೋಗಿಗಳಿಗೆ, ನಿರಾಶ್ರೀತರಿಗೆ ಉಚಿತ ತರಕಾರಿ ನೀಡಿದರಿಂದ ಇವರ ಕಾರ್ಯ ಶ್ಲಾಘಣೀಯ ವೆಂದರು. ಪಿಡಿಓ ಹಣಮಂತ ತಾಳಿಕೋಟಿ ಪ್ರಾಸ್ಥಾವಿಕವಾಗಿ ಮಾತನಾಡಿದರು. ಬೀಟ್ ಪೋಲಿಸ್ ಎಸ್.ಎಮ್.ಪಡಸಲಗಿ, ರಾಜು ಮುಜಾವರ, ಕಿಶೋರ ಗಣಾಚಾರಿ, ಸೇರಿದಂತೆ ಇತರರು ಪಾಲ್ಗೊಂಡಿದರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page