ಬುಧವಾರ , ಮೇ 31 2023
kn
Breaking News

ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ

Spread the love

ಹಳ್ಳೂರ: ಗ್ರಾಮದಲ್ಲಿ ಗುರುವಾರರಂದು ಕಾರ ಹುಣ್ಣಿಮೆ ನಿಮಿತ್ಯವಾಗಿ ಮುಂಗಾರಿ ಮತ್ತು ಹಿಂಗಾರಿ ಎತ್ತುಗಳನ್ನು ಶೃಂಗರಿಸಿ ಪೂಜೆ ಮಾಡಲಾಯಿತ್ತು.

ಕರಿ ಎತ್ತ ಕಾಳಿಂಗ, ಬಿಳಿ ಎತ್ತ ಮಾಣ್ಣಿಂಗ, ಸರ್ಕಾರ ಎತ್ತ ಸಾರಂಗ ಎಂಬ ನಾಣ್ಣುಡಿಯಂತೆ. ಕಾರ ಹುಣ್ಣಿಮೆ ದಿನವನ್ನು ಹಿಂದಿನಿಂದ ಆಚರಿಸಿಕೊಂಡು ಬರಲಾಗುತ್ತಿರುವ ಸಂಪ್ರದಾಯದಂತೆ ಬಸವಣ್ಣ (ಎತ್ತು)ಗಳಿಗೆ ವಿವಿಧ ಬಗೆಯ ಬಣ್ಣ ಹಚ್ಚಿ ಶೃಂಗರಿಸಿಲಾಗುತ್ತದೆ. ಬುಧವಾರ ದಿನ ಸಂಜೆ ರೈತರ ಮನೆಗಳಲ್ಲಿ ಮಣ್ಣಿನಿಂದ ಮಾಡಿದ ಎತ್ತುಗಳನ್ನು ಪೂಜೆ ಮಾಡುತ್ತಾರೆ. ಕಾರ ಹುಣ್ಣಿಮೆಯಲ್ಲಿ ರೈತಾಪಿ ವರ್ಗದವರು ಸಡಗರ ಸಂಭ್ರಮದಿಂದ ಆಚರಿಸಿದರು. ಈ ಬಾರಿಯು ಮುಂಗಾರಿ ಎತ್ತು ಪ್ರಥಮ ಬಂದಿರುವುದರಿಂದ ರೈತರ ಮುಖದಲ್ಲಿ ಹಸನ್ಮುಕಿ ನಗೆ ಬಿರಿದಂತಿದೆ. ಈ ಸಂದರ್ಭದಲ್ಲಿ ಗ್ರಾಮದ ಮುಖಂಡರು, ಹಳಬರು, ಗೌಡರು, ರೈತಾಪಿ ವರ್ಗದವರು, ಯುವಕರು ಪಾಲ್ಗೊಂಡು ಸಂಭ್ರಮಿಸಿದರು.

ವರದಿ:- ಪ್ರವೀಣ ಮಾ. ಮಾವರಕರ


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page