ಶುಕ್ರವಾರ , ಮಾರ್ಚ್ 29 2024
kn
Breaking News

ಆಶಾಕಾರ್ಯಕರ್ತೆಯರಿಗೆ, ಆರೋಗ್ಯ ಸಹಾಯಕರಿಗೆ ದಿನ ಬಳಕೆಯ ದಿನಸಿ ಕಿಟ್ ವಿತರಣೆ

Spread the love

ಮೂಡಲಗಿ 19 : ಕೊರೋನಾ ವೈರಸ್ ಹರಡದಂತೆ ಮುಜಾಂಗ್ರತ ಕ್ರಮವಾಗಿ ತಮ್ಮ ಜೀವದ ಹಂಗು ತೊರೆದು ಹಗಲಿರುಳು ಶ್ರಮಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ , ಆರೋಗ್ಯ ಸಹಾಯಕರಿಗೆ ಜಿಲ್ಲಾ ಪಂಚಾಯಿತಿ ಸದಸ್ಯೆ ವಾಸಂತಿ ತೇರದಾಳ ದಿನ ಬಳಕೆ ಅಗತ್ಯ ವಸ್ತುಗಳನ್ನು ವಿತರಿಸಿದರು .

ಶಾಸಕ ಬಾಲಚಂದ್ರ ಜಾರಕಿಹೊಳಿ ಅಭಿಮಾನಿಯಾದ ಮಾಜಿ ಪಿಕೆಪಿಎಸ್ ಅಧ್ಯಕ್ಷ ‌ಹಣಮಂತ ತೇರದಾಳ ಮಾತನಾಡಿ ಕೊರೋನಾ ನಿಯಂತ್ರಣದ ಬಗ್ಗೆ ಜಾಗೃತಿ ಮೂಡಿಸುವಲ್ಲಿ ಮತ್ತು ಜನರ ಆರೋಗ್ಯದ ಬಗ್ಗೆ ಮಾಹಿತಿ ನೀಡುವಲ್ಲಿ ಆಶಾ ಕಾರ್ಯಕರ್ತೆಯರಿಗೆ ಹಾಗೂ ಆರೋಗ್ಯ ಸಹಾಯಕರು ಈ ಗ್ರಾಮದಲ್ಲಿ ಉತ್ತಮ ರೀತಿಯಲ್ಲಿ ಕೆಲಸ ನಿವ೯ಹಿಸುತ್ತಿರುವ ಎಂದು ಹೇಳಿ ಅಭಿನಂದನೆ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಸಪ್ಪ ಸಂತಿ,ಮಲ್ಲಪ್ಪ ಛಬ್ಬಿ,ಸುರೇಶ ಡಬ್ಬಣ್ಣವರ,ಕುಮಾರ ಲೋಕನ್ನವರ,ಎಮ್ ಡಿ ಸಂತಿ,ಸಂಗಪ್ಪ ಪಟ್ಟಣಶೆಟ್ಟಿ,ಮಹಾಂತೇಶ ಕುಡಚಿ, ಬಾಳೇಶ ನೇಸೂರ,ಸಿದಣ್ಣ ದುರದುಂಡಿ,ಯಲ್ಲಾಲಿಂಗ ವಾಳದ ಉಪಸ್ಥಿತರಿದ್ದರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page