ಶನಿವಾರ , ಏಪ್ರಿಲ್ 27 2024
kn
Breaking News

ಡಾ.ಆನಂದ್‍ಕುಮಾರ್ ಗೆಭಾರತ ರತ್ನ ಡಾ.ಅಬ್ದುಲ್ ಕಲಾಂ ಪ್ರಶಸ್ತಿ, ಬಂಗಾರದ ಪದಕ

Spread the love

ಹುಬ್ಬಳ್ಳಿ: ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ವತಿಯಿಂದ ನವದೆಹಲಿಯಲ್ಲಿಂದು ನಡೆದ ರಾಷ್ಟ್ರೀಯ ಸಮಾರಂಭದಲ್ಲಿ ಸಮಾಜಸೇವೆಗಾಗಿ ಭಾರತ ರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಪ್ರಶಸ್ತಿ ಹಾಗೂ ಬಂಗಾರದ ಪದಕವನ್ನು ಮಾನಸ ಗ್ರೂಪ್ ಸಂಸ್ಥೆ ಅಧ್ಯಕ್ಷರು ಹಾಗೂ ಸಾಮಾಜಿಕ ಕಾರ್ಯಕರ್ತರಾದ ಡಾ.ಆನಂದ್‍ಕುಮಾರ್ ಅವರಿಗೆ ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿಟಿಜನ್ಸ್ ಇಂಟಿಗ್ರೇಷನ್ ಪೀಸ್ ಇನ್ಸ್‍ಟಿಟ್ಯೂಷನ್ ಸಂಸ್ಥೆ ಪದಾಧಿಕಾರಿಗಳು ಮುಂತಾದವರಿದ್ದರು.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page