ಗುರುವಾರ , ಮಾರ್ಚ್ 28 2024
kn
Breaking News

ಲಾಕ್ ಡೌನ್ ಇದ್ದರೂ, ಉಪವಾಸ ಧರಣಿ ಕೂತ: ಶಾಸಕ ಆನಂದ ನ್ಯಾಮಗೌಡ

Spread the love

ಜಮಖಂಡಿ: ಸರ್ಕಾರದ ಆಜ್ಞೆಯಿದ್ದರೂ ಕೃಷ್ಣೆಗೆ ನೀರು ಬಿಡದ ಅಧಿಕಾರಿಗಳನ್ನು ಅಮಾನತು ಗೊಳಿಸುವಂತೆ ಶಾಸಕ ಆನಂದ ನ್ಯಾಮಗೌಡರಿಂದ ಆಗ್ರಹ

ಹಿಪ್ಪರಗಿ ಬ್ಯಾರೇಜ್ನಿಂದ ಸರ್ಕಾರದ ಆದೇಶದಂತೆ ನಮ್ಮ ಚಿಕ್ಕಪಡಸಲಗಿ ಬ್ಯಾರೇಜ್ ಶ್ರಮಬಿಂದು ಸಾಗರಕ್ಕೆ ಇವತ್ತು ಸರ್ಕಾರ ನೀರು ಹರಿಸಬೇಕಾಗಿತ್ತು ಆದರೆ ರೈತ ವಿರೋಧಿ ಈಗಿನ ಬಿಜೆಪಿ ಸರ್ಕಾರ ಅದನ್ನು ತಡೆಹಿಡಿದಿದೆ ಇದನ್ನು ವಿರೋಧಿಸಿ ಮಾನ್ಯ ಜಮಖಂಡಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಆನಂದ್ ಸಿದ್ದು ನ್ಯಾಮಗೌಡ ಅವರು ಸಾವಿರಾರು ರೈತರೊಂದಿಗೆ ಧರಣಿ ಸತ್ಯಾಗ್ರಹವನ್ನು ಹಿಪ್ಪರಗಿಯಲ್ಲಿ ನಡೆಸಲು ಮುಂದಾಗಿದ್ದಾರೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page