ಗುರುವಾರ , ಮಾರ್ಚ್ 28 2024
kn
Breaking News

ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ‘ಗುರುಕುಲ ಸಾಹಿತ್ಯ ಕೇಸರಿ’ ಪ್ರಶಸ್ತಿ

Spread the love

ಮೂಡಲಗಿ: ಇಲ್ಲಿಯ ವಿದ್ಯಾನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಪೂರ್ಣಿಮಾ ಯಲಿಗಾರ ಅವರಿಗೆ ತುಮಕೂರಿನ ಗುರುಕುಲ ಕಲಾ ಪ್ರತಿಷ್ಠಾನದಿಂದ ಕೊಡಮಾಡುವ ‘ಗುರುಕುಲ ಸಾಹಿತ್ಯ ಕೇಸರಿ ಪ್ರಶಸ್ತಿ’ಯನ್ನು ಪ್ರಕಟಿಸಿದ್ದಾರೆ.

ಪೂರ್ಣಿಮಾ ಯಲಿಗಾರ ಅವರು ನೂರಾರು ಕವಿತೆಗಳನ್ನು ರಚಿಸುವ ಮೂಲಕ ಸಾಹಿತ್ಯ ವಲಯದಲ್ಲಿ ಗುರುತಿಸಿಕೊಂಡಿದ್ದು ಪ್ರಶಸ್ತಿ ಪಡೆದುಕೊಂಡಿರುವುದಕ್ಕೆ ಸಾಹಿತಿ ಪ್ರೊ. ಸಂಗಮೇಶ ಗುಜಗೊಂಡ, ಬಾಲಶೇಖರ ಬಂದಿ, ಬಿಇಒ ಅಜಿತ್ ಮನ್ನಿಕೇರಿ ಹಾಗೂ ಸಿದ್ರಾಮ್ ದ್ಯಾಗಾನಟ್ಟಿ, ಸಿರಿಗನ್ನಡ ತಾಲ್ಲೂಕಾ ಅಧ್ಯಕ್ಷೆ ಸಾವಿತ್ರಿ ಕಮಲಾಪೂರ ಅವರು ಪೂರ್ಣಿಮಾ ಅವರನ್ನು ಅಭಿನಂದಿಸಿದ್ದಾರೆ.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page