ಶುಕ್ರವಾರ , ಮಾರ್ಚ್ 29 2024
kn
Breaking News

ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ದೇಶಾಭಿಮಾನ ಮೇರೆದಿದ್ದಾಳೆ

Spread the love

ಮೂಡಲಗಿ: ಪ್ರವಾಹ, ಆಕಾಲಿಕ ಮಳೆ, ಕೊರೋನಾ ಅಲೆಯಿಂದಾಗಿ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗಿದೆ. ಭೌತಿಕವಾಗಿ ತರಗತಿಗಳು ನಡೆಯದ ಕಾರಣ ವಿದ್ಯಾರ್ಥಿಗಳಿಗೆ ಕಲಿಕೆ ಸಾಗಲು ಸಾಧ್ಯವಾಗುತ್ತಿಲ್ಲ. ಇಂತಹ ಸಂದರ್ಭದಲ್ಲಿ ಪಟ್ಟಣದ ಲಕ್ಷ್ಮೀ ನಗರದ ಸೇಂಟ್ ಮೇರಿಸ್ ಆಂಗ್ಲ ಮಾದ್ಯಮ ಪೂರ್ವ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಕು. ಲಕ್ಷ್ಮೀ ಮಲ್ಲಪ್ಪ ಮೀಸಿ ಇತಳು ಸ್ವಾತಂತ್ರ್ಯ ದಿನಾಚರಣೆಯ ಕುರಿತು ಚಿತ್ರಕಲೆ ಬಿಡಿಸುವ ಮೂಲಕ ದೇಶಾಭಿಮಾನ ಮೇರೆದಿದ್ದಾಳೆ


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page