ಶುಕ್ರವಾರ , ಮಾರ್ಚ್ 29 2024
kn
Breaking News

ಮೂಡಲಗಿ: ವಿದ್ಯುತ್ ಸರಬರಾಜು ನಿಗಮದ ಕಛೇರಿಯಲ್ಲಿ ಮಣ್ಣಿನ ಗಣಪತಿ ಮೂರ್ತಿ ಪ್ರತಿಷ್ಠಾಪನೆ

Spread the love

ಮೂಡಲಗಿ : ಸ್ಥಳೀಯ ಈರಣ್ಣ ನಗರದ ವಿದ್ಯುತ್ ಸರಬರಾಜು ನಿಗಮದ ಕಛೇರಿಯಲ್ಲಿ ಗಾಂಧೀ ವೃತ್ತದಿಂದ ಪರಿಸರಯುಕ್ತ ಮಣ್ಣಿನ ಗಣಪತಿ ಮೂರ್ತಿಯನ್ನು ಕೊವೀಡ್ ನಿಯಮಾನುಸಾರ ಶಾಖೆಯಲ್ಲಿ ಮೂರ್ತಿ ಪ್ರತಿಷ್ಠಾಪಿಸಿ ಸರಳತೆಯಿಂದ ಪೂಜಾ ಕಾರ್ಯಕ್ರಮ ಜರುಗಿತು.
ಶುಕ್ರವಾರ ಪಟ್ಟಣದಲ್ಲಿ ಜರುಗಿದ ಗಣೇಶ ಚತುರ್ಥಿಯ ನಿಮಿತ್ಯವಾಗಿ ವಿದ್ಯುತ್ ನಿಗಮ ಮಂಡಳಿಯ ಸಿಬ್ಬಂದಿ ವರ್ಗದವರು ವಿಘ್ನ ನಿವಾರಕ ಗೌರಿ ಗಣೇಶನನ್ನು ಪ್ರತಿಷ್ಠಾಪಿಸಿ ಪುಣಿತರಾದರು. ಈ ಸಂದರ್ಭದಲ್ಲಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಎಮ್.ಎಸ್.ನಾಗನ್ನವರ, ಎಸ್.ಎಸ್ ಮುರಗೋಡ, ಶಾಖಾಧಿಕಾರಿಗಳಾದ ಪಿ.ಆರ್ ಯಡಹಳ್ಳಿ, ಆರ್.ಪಿ ಪಿಡಾಯಿ, ಬಿ.ವಾಯ್ ಕುರಿ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page