ಶನಿವಾರ , ಏಪ್ರಿಲ್ 27 2024
kn
Breaking News

ಕುಟುಂಬ ಸದಸ್ಯರೊಂದಿಗೆ ದೀಪ ಬೆಳಗಿಸಿದ: ಮಾರುತಿ ಸವಳೇಕರ

Spread the love

ಮೂಡಲಗಿ: ಪ್ರಧಾನಿ ಮೋದಿಯವರು ಹೇಳಿದ ಹಾಗೆ ದಿ.೫-೪-೩೦೩೦ ರಂದು ರಾತ್ರಿ ೯ಗಂಟೆಯಿಂದ ೯ನಿಮಿಷದ ವರೆಗೆ ದೀಪ ಬೆಳಗಿಸಿ, ಕೋರೊನಾ ಓಡಿಸಿ ಎಂದು ಕರೆ ಕೊಟ್ಟಿರುವ ಹಿನ್ನೆಲೆಯಲ್ಲಿ

ದುರ್ಗಾ ದೇವಿಯನ್ನು ಸ್ಮರಿಸುತ್ತಾ, ಕೋರೊನಾ ಮಾಹಾಮಾರಿಯಿಂದ ದೇಶದ ಜನತೆಯನ್ನು ಕಾಪಾಡು ತಾಯಿ ಎಂದು ಸರ್ವವಾಣಿ ನ್ಯೂಸ್ ಸಂಪಾದಕ ಮಾರುತಿ ಸವಳೇಕರ ಮತ್ತು ಅವರ ದರ್ಮಪತ್ನಿ, ಪುತ್ರರು, ಮೊಮ್ಮಕ್ಕಳೊಂದಿಗೆ ೯ನಿಮಿಷಗಳ ಕಾಲ ದೀಪ ಬೆಳಗಿಸುವ ಮೂಲಕ ಬೇಡಿಕೊಂಡರು.


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page