ಸೋಮವಾರ , ಜೂನ್ 5 2023
kn
Breaking News

ಸೋಮವಾರ ದಿ.೨೭ ರಂದು ಅಗ್ನಿಪಥ ಯೋಜನೆ ವಿರುದ್ಧ ಮೂಡಲಗಿಯಲ್ಲಿ ಸತ್ಯಾಗ್ರಹ

Spread the love

ಮೂಡಲಗಿ: ಇತ್ತೀಚೆಗೆ ಕೇಂದ್ರ ಬಿಜೆಪಿ ಸರಕಾರ ಪ್ರಕಟಿಸಿರುವ ಮತ್ತು ದೇಶದ ಸುರಕ್ಷತೆ ಹಾಗೂ ಭದ್ರತೆಗೆ ಮಾರಕವೂ, ಅಲ್ಲದೆ ಯುವ ಜನತೆಯ ಭವಿಷ್ಯಕ್ಕೆ ಕರಾಳ ಶಾಸನವಾಗಿರುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಜೂ. ೨೭ ರಂದು ಮುಂಜಾನೆ ೧೦.೦೦ ಘಂಟೆಯಿoದ ಮಧ್ಯಾಹ್ನ ೧.೦೦ ಘಂಟೆವರೆಗೆ ಮೂಡಲಗಿ ಪಟ್ಟಣದ ಕಲ್ಮಶ್ವರ ವೃತ್ತದಲ್ಲಿ ಸತ್ಯಾಗ್ರಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು ಎಲ್ಲ ಕಾಂಗ್ರೆಸ ಕಾರ್ಯಕರ್ತರು ತಪ್ಪದೇ ಭಾಗವಹಿಸಬೇಕೆಂದು ಅರವಿಂದ ದಳವಾಯಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ್ದಾರೆ.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page