ಭಾನುವಾರ , ಮೇ 28 2023
kn
Breaking News

ಸುಣಧೋಳಿ ಶ್ರೀ ಜಡಿಸಿದ್ಧೇಶ್ವರ ಸೊಸೈಟಿಗೆ ಚಂದ್ರಶೇಖರ ಗಾಣಿಗೇರ ಅಧ್ಯಕ್ಷರಾಗಿ ಆಯ್ಕೆ

Spread the love

ಮೂಡಲಗಿ: ತಾಲ್ಲೂಕಿನ ಸುಣಧೋಳಿಯ ಶ್ರೀ ಜಡಿಸಿದ್ಧೇಶ್ವರ ಅರ್ಬನ್ ಕೋ. ಆಪ್ ಕ್ರೆಡಿಟ್ ಸೊಸೈಗೆ ಉಳಿದ ಅವಧಿಗಾಗಿ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಚಂದ್ರಶೇಖರ ಅದೃಶಪ್ಪ ಗಾಣಿಗೇರ ಅವರು ಅವಿರೋಧವಾಗಿ ಆಯ್ಕೆಯಾಗಿರುವರು.
ಬೈಲಹೊಂಗಲ ಉಪವಿಭಾಗದ ಎಆರ್‌ಸಿಎಸ್ ಶಾಹೀನ್ ಅಖ್ತರ್ ಅವರು ಚುನಾವಣಾ ಅಧಿಕಾರಿಯಾಗಿ ಕಾರ್ಯನಿವರ್ಹಹಿಸಿ ಚಂದ್ರಶೇಖರ ಗಾಣಿಗೇರ ಅವರ ಆಯ್ಕೆಯನ್ನು ಘೋಷಣೆ ಮಾಡಿರುವರು.
ಸೊಸೈಟಿಯ ನಿರ್ದೇಶಕರಾದ ಕಲ್ಲಪ್ಪ ಕಮತಿ, ಮುರಿಗೆಪ್ಪ ಪಾಟೀಲ, ಮಾರುತಿ ದೇವನಗಳ, ರುದ್ರಪ್ಪ ಹಟ್ಟಿ, ಡಾ. ಬಸವರಾಜ ಮದಬಾವಿ, ಗಿರಿಜಾ ಬಿ. ಹೊಟ್ಟಿಹೊಳಿ, ಮಾರುತಿ ಭಜಂತ್ರಿ ಇದ್ದರು.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page