ಗುರುವಾರ , ಮಾರ್ಚ್ 28 2024
kn
Breaking News

“ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಸಮೀರಹ್ಮದ ದಬಾಡಿ ಆಯ್ಕೆ

Spread the love

ಮೂಡಲಗಿ: ಕರ್ನಾಟಕ ರಾಜ್ಯ ಶಿಕ್ಷಕರ ಪ್ರತಿಭಾ ಪರಿಷತ್ (ರಿ) ಮೈಸೂರ ಇವರು ರಾಜ್ಯ ಮಟ್ಟದ ಉತ್ತಮ ಸಮೂಹ ಸಂಪನ್ಮೂಲ ವ್ಯಕ್ತಿಗಳಿಗೆ ನೀಡುವ “ ಶಿಕ್ಷಣ ಸಾರಥಿ ಪ್ರಶಸ್ತಿ” ಗೆ ಮೂಡಲಗಿ ಸಮೂಹ ಸಂಪನ್ಮೂಲ ಕೇಂದ್ರದ ಸಂಪನ್ಮೂಲ ವ್ಯಕ್ತಿ ಸಮೀರಹ್ಮದ ದಬಾಡಿ ಆಯ್ಕೆಯಾಗಿದ್ದಾರೆ.
ಜು. ೨೪ ರಂದು ತುಮಕೂರಲ್ಲಿ ಜರುಗುವ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ ಹಾಗೂ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ಶೈಕ್ಷಣಿಕ ಕಾರ್ಯಚಟುವಟಿಕೆಗಳು ಯಶಸ್ವಿಯಾಗಿ ಸಾಗುವ ನಿಟ್ಟಿನಲ್ಲಿ ಇಲಾಖೆಯ ಹಾಗೂ ಶಿಕ್ಷಕ ಸ್ನೇಹಿಯಾಗಿ ಕಾರ್ಯನಿರ್ವಹಿಸಿ, ಇಲಾಖೆಯ ಆಶೋತ್ತರಗಳನ್ನು ಈಡೇರಿಸುವಲ್ಲಿ ಯಶಸ್ವಿಯಾದ ಪ್ರಯುಕ್ತ ಪ್ರಶಸ್ತಿಗೆ ಭಾಜನರಾಗಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page