ಶುಕ್ರವಾರ , ಏಪ್ರಿಲ್ 26 2024
kn
Breaking News

ರಾಜ್ಯೋತ್ಸ ಕವಿಗೋಷ್ಠಿಗೆ ಕವನ ಆಹ್ವಾನ

Spread the love

ಮೂಡಲಗಿ: ಮೂಡಲಗಿ ತಾಲ್ಲೂಕಾ ಕನ್ನಡ ಸಾಹಿತ್ಯ ಪರಿಷತ್‌ದಿಂದ ಕನ್ನಡ ರಾಜ್ಯೋತ್ಸವ ಅಂಗವಾಗಿ ನವಂಬರ ತಿಂಗಳದಲ್ಲಿ ಉದಯೋನ್ಮುಖ ಕವಿಗಳ ಕವಿಗೋಷ್ಠಿಯನ್ನು ಏರ್ಪಡಿಸುವರು.
ಕನ್ನಡ ನಾಡು, ನುಡಿ, ಇತಿಹಾಸ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವoತ ವಿಷಯ ಕುರಿತಾದ ಸ್ವರಚಿತ ಕವನಗಳನ್ನು ಕವಿಗೋಷ್ಠಿಯ ಮುಂಚಿತವಾಗಿ ಆಹ್ವಾನಿಸುವರು.
ಕವನವನ್ನು ಕಾಗದದ ಒಂದೆ ಮಗ್ಗುಲಲ್ಲಿ ಬರೆದಿರುವ ಇಲ್ಲವೆ ಡಿಟಿಪಿ ಮಾಡಿಸಿ ವಿಳಾಸ, ಪೋಟೋ ಮೊಬೈಲ್ ಸಂಖ್ಯೆಯೊoದಿಗೆ ಕಸಾಪ ಗೌರವ ಕಾರ್ಯದರ್ಶಿ ಎ.ಎಚ್. ಒಂಟಗೋಡಿ, ಶ್ರೀರಂಗ ಹಲ್ಲಿನ ದವಾಖಾನೆ, ಕಾಲೇಜು ರಸ್ತೆ, ಮೂಡಲಗಿ ಇವರಿಗೆ ಅ. ೨೫ರ ಒಳಗಾಗಿ ಕಳಿಸಬೇಕು ಎಂದು ತಿಳಿಸಿದ್ದಾರೆ.
ಸಂಪರ್ಕಕ್ಕಾಗಿ ಮೊ. ೯೯೦೨೧೩೨೮೧೫, ೯೯೧೬೨೪೬೩೭೬ ಸಂಪರ್ಕಿಸಲು ಕಸಾಪ ಅಧ್ಯಕ್ಷ ಡಾ. ಸಂಜಯ ಶಿಂಧಿಹಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page