ಶುಕ್ರವಾರ , ಮಾರ್ಚ್ 31 2023
kn
Breaking News

ನಾಮದೇವ ಶಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದವರಿಂದ ವಿಠ್ಠಲ ಶ್ರೀ ಪ್ರಶಸ್ತಿಗೆ ಅರ್ಜಿ ಆಹ್ವಾನ

Spread the love

ಮೂಡಲಗಿ : ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಮದೇವ ಶಿಂಪಿ, ಭಾವಸಾರ ಕ್ಷತ್ರಿಯ ಸಮಾಜದ ಸಾಧಕರಿಗೆ ಪ್ರೋತ್ಸಾಹಿಸಿ ವಿಠ್ಠಲ ಶ್ರೀ ಪ್ರಶಸ್ತಿ ನೀಡಿ ಗೌರವಿಸಲು ಅರ್ಹ ಸಾಧಕರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಸಂಕಲ್ಪ ಕ್ರೀಡಾ ಮತ್ತು ಸಮಾಜ ಸೇವಾ ಸಂಘ ಪ್ರ ಕಾರ್ಯದರ್ಶಿ ಮಂಜುನಾಥ ರೇಳೆಕರ ತಿಳಿಸಿದ್ದಾರೆ.
ನಾಮದೇವ ಶಿಂಪಿ ಮತ್ತು ಭಾವಸಾರ ಕ್ಷತ್ರಿಯ ಸಮಾಜದವರು ಟೇಲರಿಂಗ್, ಕ್ರೀಡೆ, ವಿಜ್ಞಾನ, ನಾಟಕ, ಸಿನಿಮಾ, ಸಂಗೀತ, ಗಾಯನ, ಮಾಧ್ಯಮ, ಕೃಷಿ, ಫ್ಯಾಷನ್ ಮತ್ತಿತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವವರು ಸಾಧನೆ ಮಾಡಿದ ದಾಖಲೆಗಳ ಝರಾಕ್ಸ್ , ಪಾಸ ಪೋರ್ಟ್ ಅಳತೆಯ 2 ಪೋಟೋ ಜೊತೆಯಲ್ಲಿ ದಿ.30/11/2022 ರೊಳಗೆ ಮಂಜುನಾಥ. ಜೆ. ರೇಳೆಕರ ಮನೆ. ನಂ : 573 ಗಾಂಧಿ ಚೌಕ ಅಂಚೆ : ಮೂಡಲಗಿ – 591312 ತಾ : ಮೂಡಲಗಿ, ಜಿಲ್ಲೆ:ಬೆಳಗಾವಿ ಇವರಿಗೆ ಸಲ್ಲಿಸುವುದು. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ : 8867372134 7022095868.


Spread the love

About gcsteam

Check Also

ಹಳೆಯ ಪಿಂಚಣಿ ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ:ಬೀರಪ್ಪ ಅಂಡಗಿ

Spread the loveಕೊಪ್ಪಳ: ೧ನೇ ಏಪ್ರೀಲ್ ೨೦೦೬ ರ ನಂತರ ನೇಮಕಗೊಂಡ ರಾಜ್ಯ ಸರಕಾರಿ ನೌಕರರಿಗೆ ಜಾರಿಗೆ ಮಾಡಲಾಗಿರುವ ನೂತನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page