ಶನಿವಾರ , ಏಪ್ರಿಲ್ 27 2024
kn
Breaking News

ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ಧ್ವನಿ ಸಂಘಟನೆಯ ಮೂಡಲಗಿ ತಾಲೂಕಾಧ್ಯಕ್ಷರಾಗಿ ಶಶಿಕುಮಾರ ದೊಡಮನಿ ಆಯ್ಕೆ

Spread the love

ಮೂಡಲಗಿ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ ಧ್ವನಿ ಸಂಘಟನೆಯ ಮೂಡಲಗಿ ತಾಲೂಕಾಧ್ಯಕ್ಷರಾಗಿ ಶಶಿಕುಮಾರ ದೊಡಮನಿ ಅವರನ್ನು ಆಯ್ಕೆ ಮಾಡಿ ರಾಜ್ಯಾಧ್ಯಕ್ಷರಾದ ಚಂದ್ರಕಾoತ ಕಾದ್ರೋಳ್ಳಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸಂಘಟನೆಯಲ್ಲಿ ಬಾಬಾಸಾಹೇಬರ ತತ್ವ ಸಿದ್ಧಾಂತಗಳಿಗೆ ಬದ್ಧರಾಗಿರಬೇಕು,ಸಂಘಟನೆಯ ವಿರೂಧ ಚಟುವಟಿಕೆ ಕಂಡು ಬಂದರೆ ತಕ್ಷಣದಿಂದ ತೆಗೆಯಲಾಗುವದು. ಸಮಾಜದಲ್ಲಿ ನಡೆಯುವ ದೌರ್ಜನ್ಯ ದಬ್ಬಾಳಿಕೆ ಬ್ರಷ್ಟಾಚಾರಕ್ಕೆ ಕಡಿವಾನ ಹಾಕಬೇಕು. ಸಾರ್ವಜನಿಕರಿಗೆ ಉಪಯುಕ್ತ ಕಾರ್ಯಗಳನ್ನು ಮಾಡುವ ಮೂಲಕ ಸಂಘಟನೆಗೆ ಬಲ ತುಂಬಬೇಕು ಎಂದು ತಿಳಿಸಿದ್ದಾರೆ.


Spread the love

About gcsteam

Check Also

ಉಪ್ಪಾರ ಸಮಾಜವನ್ನು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಕ್ಕೆ ಸೇರಿಸಬೇಕೆಂದು ಆಗ್ರಹಿಸಿ ಮೂಡಲಗಿಯಲ್ಲಿ ಪ್ರತಿಭಟನೆ

Spread the loveಮೂಡಲಗಿ: ಅರಭಾವಿ ಕ್ಷೇತ್ರದ ಶಾಸಕರು ಹಾಗೂ ಕೆ.ಎಮ್.ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಉಪ್ಪಾರ ಸಮಾಜದ ಮೀಸಲಾತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page