ಶುಕ್ರವಾರ , ಮಾರ್ಚ್ 29 2024
kn
Breaking News

ಕೊರೋನಾ ಲಾಕ್ ಡೌನ್: ಬಸವೇಶ್ವರ ಜಯಂತಿ ರದ್ದು

Spread the love

SUBSCRIBE YOUTUBE CHANNEL

ಮೂಡಲಗಿ: ಕೊರೋನಾ ನಿಯಂತ್ರಣ ನಿಮಿತ್ತ ಇಡೀ ದೇಶದ ತುಂಬೆಲ್ಲಾ ಸರಕಾರ ಲಾಕ್ ಡೌನ್ ಆದೇಶ ಹೊರಡಿಸಿದೆ. ಇದೇ ಕಾರಣಕ್ಕೆ ದಿನಾಂಕ 26/04/2020 ರಂದು ನಡೆಯಬೇಕಾಗಿದ್ದ ಬಸವ ಜಯಂತಿಯ ಆಚರಣೆಯನ್ನು ರದ್ದುಪಡಿಸಿ, ಜಯಂತಿಯನ್ನು ತಮ್ಮ ತಮ್ಮ ಮನೆಗಳಲ್ಲಿ ಪೂಜೆ ಸಲ್ಲಿಸಿ ಆಚರಿಸಬೇಕು ಎಂದು ಎಲ್ಲ ಶರಣ -ಶರಣೆಯರಲ್ಲಿ ಕೋರಿದ್ದಾರೆ.

ಈ ಬಗ್ಗೆ ಇಂದು ಪಟ್ಟಣದಲ್ಲಿ ಪ್ರಮುಖರ ಸಭೆಯಲ್ಲಿ ಜಯಂತಿಯನ್ನು ರದ್ದುಪಡಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು. ತದನಿಮಿತ್ತ ರೋಗ ನಿಯಂತ್ರಣ ಹಾಗೂ ಹಾಗೂ ಸರ್ಕಾರದ ಆದೇಶದಂತೆ ನಾವೆಲ್ಲ ನಮ್ಮ ಮನೆಗಳಲ್ಲಿ ಶ್ರೀ ಬಸವ ಜಯಂತಿಯನ್ನು ಆಚರಿಸಬೇಕು ಎಂದು ವೀರಶೈವ ಲಿಂಗಾಯತ ಸಮಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ: ಈಶ್ವರ ಡವಳೇಶ್ವರ


Spread the love

About gcsteam

Check Also

ತಮ್ಮ ಸ್ವಂತ ವೆಚ್ಚದಲ್ಲಿ ಅರಭಾವಿ ಕ್ಷೇತ್ರದಲ್ಲಿ ಜಾನುವಾರುಗಳ ಚರ್ಮ ಗಂಟು ರೋಗದ ಕಿಟ್‌ಗಳನ್ನು ವಿತರಿಸಿದ ಬಾಲಚಂದ್ರ ಜಾರಕಿಹೊಳಿ

Spread the loveಗೋಕಾಕ : ಜಾನುವಾರುಗಳಿಗೆ ಚರ್ಮ ಗಂಟು ರೋಗ ಹರಡುತ್ತಿದ್ದು, ಹಳ್ಳಿಗಳಿಗೆ ಪಶು ವೈದ್ಯಾಧಿಕಾರಿಗಳು ಭೇಟಿ ನೀಡಿ ಜಾನುವಾರುಗಳನ್ನು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page