ಶುಕ್ರವಾರ , ಮಾರ್ಚ್ 31 2023
kn
Breaking News

ಕರ್ನಾಟಕ ಜನಸೇವಾ ಪತ್ರಕರ್ತ ಸಂಘದ ಅಧ್ಯಕ್ಷರಾಗಿ: ಅಕ್ಬರ್ ಪೀರಜಾದೆ ಆಯ್ಕೆ

Spread the love

ಮೂಡಲಗಿ 29: ಕರ್ನಾಟಕ ಜನಸೇವಾ ಪತ್ರಕರ್ತ ಸಂಘ ರಿ, ಮೂಡಲಗಿ, ಪದಾಧಿಕಾರಿಗಳ ಸಭೆ ಗುಲಾರ್ಪೂರದಲ್ಲಿ ನಡೆಯಿತು.

ಈ ವೇಳೆ ಸಂಘದ ಪದಾಧಿಕಾರಗಳ ಆಯ್ಕೆ ಪ್ರಕ್ರಿಯೆಯು ನಡೆಯಿತು. ಅಧ್ಯಕ್ಷರಾಗಿ ಅಕ್ಬರ್ ಪೀರಜಾದೆ, ಉಪಾಧ್ಯಕ್ಷರಾಗಿ ಮಹಾದೇವ ನಡುವಿನಕೇರಿ,ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಮಗದಮ್ಮ,ಸಹಕಾರ್ಯದರ್ಶಿಯಾಗಿ ಶಿವಾನಂದ ಹಿರೇಮಠ, ಖಜಾಂಚಿಯಾಗಿ ಅಲ್ತಾಫ್ ಹವಾಲ್ದಾರ ಅವಿರೋಧವಾಗಿ ಆಯ್ಕೆಯಾದರು.

ಈ ಸಂದರ್ಭದಲ್ಲಿ ಸುಧಾಕರ ಉಂದ್ರಿ, ಶಿವಾನಂದ ಮರಾಠೆ, ಹಾಗೂ ಸಂಘದ ಹಿತೈಷಿ ಚುಟುಕುಸಾಬ ಮಂಟೂರ ಇನ್ನಿತರರು ಉಪಸ್ಥಿತರಿದ್ದರು.


Spread the love

About gcsteam

Check Also

ಮೀಸಲಾತಿ ಸಂಬoಧ ನಡೆಸುತ್ತಿರುವ ಹೋರಾಟಗಾರರು ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು : ಶಾಸಕ ಬಾಲಚಂದ್ರ ಜಾರಕಿಹೊಳಿ ಕಿವಿಮಾತು

Spread the loveಮೂಡಲಗಿ: ಈಗಾಗಲೇ ಸರ್ಕಾರದ ಮೀಸಲಾತಿ ಸಂಬoಧ ಪಂಚಮಸಾಲಿ, ಕುರುಬ, ಉಪ್ಪಾರ ಹಾಗೂ ಮಾದಿಗ ಸಮುದಾಯದವರು ಹೋರಾಟಕ್ಕೆ ಇಳಿದಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

You cannot copy content of this page